ಕಾರವಾರ: ವಾಣಿಜ್ಯ ಬಂದರು ವಿಸ್ತರಣೆಯಿಂದ ಮೀನುಗಾರಿಕೆಯ ಜೊತೆ ಪ್ರವಾಸೋಧ್ಯಮ ಬೆಳವಣಿಗೆಗೂ ತೊಂದರೆಯಾಗಲಿದೆ ಎಂದು ಮೀನುಗಾರ ಮುಖಂಡ ಕೆ.ಟಿ ತಾಂಡೇಲ್ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಯೋಜನೆಗಳಿಗೆ ಕಾರವಾರದಲ್ಲಿನ ಬಹುತೇಕ ಕಡಲತೀರಗಳು ಸಾರ್ವಜನಿಕರ ಪ್ರವೇಶದಿಂದ ದೂರ ಉಳಿದಿದೆ. ಸದ್ಯ ಮಾಜಾಳಿ ಕಡಲತೀರ ಹಾಗೂ ರವೀಂದ್ರನಾಥ್ ಕಡಲತೀರಗಳಲ್ಲಿ ಮಾತ್ರ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡಲಾಗಿದ್ದು, ವಾಣಿಜ್ಯ ಬಂದರು ವಿಸ್ತರಣೆ ನಡೆದಲ್ಲಿ … [Read more...] about ವಾಣಿಜ್ಯ ಬಂದರು ವಿಸ್ತರಣೆಯಿಂದ ಮೀನುಗಾರಿಕೆಯ ಜೊತೆ ಪ್ರವಾಸೋಧ್ಯಮ ಬೆಳವಣಿಗೆಗೂ ತೊಂದರೆ; ಕೆ.ಟಿ ತಾಂಡೇಲ್
Karwar News
ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ
ಕಾರವಾರ:ಅರಬ್ಬಿ ಸಮುದವೂ ಗುರುವಾರ ಬೆಳಗ್ಗೆ ಏಕಾಏಕಿ ಹಸಿರು ಬಣ್ಣಕ್ಕೆ ತಿರುಗಿದ್ದು ಇದರಿಂದ ಮೀನುಗಾರರು ಆತಂಕಗೊಂಡಿದ್ದರು. ಕಡಲ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಡಲ ಜೀವಶಾಸ್ತ್ರ ಅದ್ಯಯನಕಾರರು ಆತಂಕ ಪಡುವ ಅವಷ್ಯಕತೆಯಿಲ್ಲ ಎಂದು ಮೀನುಗಾರರಿಗೆ ಸ್ಪಷ್ಟ ಪಡಿಸಿದರು. ನಂತರ ಮಾತನಾಡಿದ ಕಡಲ ಜೀವಶಾಸ್ತ್ರ ಶಿವಕುಮಾರ ಹಾರಗಿ, ನದಿಯಿಂದ ಬಂದ ಕಲ್ಮಶ ಸಮುದ್ರ ಸೇರಿದ್ದು ಇಲ್ಲಿನ ಖನಿಜಾಂಶಗಳನ್ನು ಬಳಸಿ ಜಲಚರಗಳು ಆಹಾರ ತಯಾರಿಸುತ್ತವೆ. ಸದ್ಯ ಕಲ್ಮಶ ಹಾಗೂ … [Read more...] about ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ; ಕಡಲ ಜೀವ ಶಾಸ್ತ್ರ ಅದ್ಯಯನಕಾರರಿಂದ ಪರಿಶೀಲನೆ
karwar Movies as on 18-08-2017
Geethanjali Theatre Raajakumara (UA) Kannada 3 pm6 pm9 pm … [Read more...] about karwar Movies as on 18-08-2017
ತಾಲೂಕುಗಳ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ವೇಳಾ ಪಟ್ಟಿ ಪ್ರಕಟ
ಕಾರವಾರ: ರಾಷ್ಟ್ರೀಯ ಹೆದ್ದಾರಿ-66(17) ಸಕ್ಷಮ ಪ್ರಾಧಿಕಾರ ಮತ್ತು ಕುಮಟಾ ವಿಬಾಗದ ಸಹಾಯಕ ಆಯುಕ್ತರು ಚತುಷ್ಟತ ಕಾಮಗಾರಿಗಾಗಿ ಕುಮಟಾ ಮತ್ತು ಅಂಕೋಲಾ ತಾಲೂಕುಗಳ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ಸಂ¨ಂಧ 3ಡಿ ಅಧಿಸೂಚನೆಯನ್ನು ಹೊರಡಿಸಿ ವೇಳಾ ಪಟ್ಟಿಯನ್ನು ಪ್ರಕಟಿಸಿರುತ್ತಾರೆ. ಪರಿಹಾರ ಪಡೆದುಕೊಳ್ಳಲು ದಾಖಲೆಗಳನ್ನು ಹಾಜರುಪಡಿಸಲು ಆಗಸ್ಟ 23 ಅಂತಿಮ ದಿನವಾಗಿರುತ್ತದೆ. ಕುಮಟಾ ತಾಲೂಕಿನಲ್ಲಿ ಆಗಸ್ಟ 29 ರಂದು ಹಿರೇಗುತ್ತಿ, ಬರ್ಗಿ ಗ್ರಾಮ ಚಾವಡಿಗಳಲ್ಲಿ … [Read more...] about ತಾಲೂಕುಗಳ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ವೇಳಾ ಪಟ್ಟಿ ಪ್ರಕಟ
ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ಆಯ್ಕೆ ಪ್ರಕ್ರಿಯೆ ಅ. 20ರಂದು
ಕಾರವಾರ: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆಯುವ ಕರ್ನಾಟಕ ರಾಜ್ಯ ಅಥ್ಲೆಟಿಕ್ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ಆಯ್ಕೆ ಪ್ರಕ್ರಿಯೆ ಅ. 20ರಂದು ಬೆಳಗ್ಗೆ 9.30ಕ್ಕೆ ಕಾರವಾರದ ಮಾಲಾದೇವಿ ಮೈದಾನದಲ್ಲಿ ನಡೆಯಲಿದೆ. 14ರಿಂದ 20 ವಯಸ್ಸಿನ ಸ್ಪರ್ಧಿಗಳ ಆಯ್ಕೆ ನಡೆಸಲಾಗುತ್ತದೆ. ಆಸಕ್ತರು 9448014307ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. … [Read more...] about ಕ್ರೀಡಾಕೂಟದಲ್ಲಿ ಭಾಗವಹಿಸುವ ತಂಡಗಳ ಆಯ್ಕೆ ಪ್ರಕ್ರಿಯೆ ಅ. 20ರಂದು


