ಕಾರವಾರ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಆಗಸ್ಟ 18 ರಂದು ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಶಿರಸಿ, ಸಿದ್ದಾಪುರ, ಮತ್ತು ಮುಂಡಗೋಡ, ಆಗಸ್ಟ 19 ರಂದು ಬೆಳಗ್ಗೆ 11. ಗಂಟೆಯಿಂದ ಮದ್ಯಾಹ್ನ 12.30 ರವರೆಗೆ ಹೊನ್ನಾವರ, ಹಾಗೂ ಬೆಳಗ್ಗೆ 11.30 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಭಟ್ಕಳ, ಆಗಸ್ಟ 22 ರಂದು ಬೆಳಗ್ಗೆ 11.30 ರಿಂದ ಮದ್ಯಾಹ್ನ 1 ಗಂಟೆಯವರೆಗೆ … [Read more...] about ಸಾರ್ವಜನಿಕರಿಂದ ಅಹವಾಲು ಸ್ವೀಕಾರ
Karwar News
ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ
ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕ್ಷುಲ್ಲಕ ಕಾರಣಕ್ಕಾಗಿ ಕಚ್ಚಾಟ
ಕಾರವಾರ: ಕ್ಷುಲ್ಲಕ ಕಾರಣಕ್ಕಾಗಿ ಸಚಿವರ ಮುಂದೆಯೇ ಶಾಸಕ ಸತೀಶ್ ಸೈಲ್ ಹಾಗೂ ಎನ್ಎಸ್ಯುಐ ವಿದ್ಯಾರ್ಥಿ ಸಂಘಟನೆಯ ಸಿದ್ದಾರ್ಥ ನಾಯ್ಕ ಕಚ್ಚಾಟ ನಡೆಸಿದ ಘಟನೆ ಮಾಜಾಳಿಯಲ್ಲಿ ಮಂಗವಾರ ನಡೆಯಿತು. ನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಳೆದ ಕೆಲ ವರ್ಷಗಳಿಂದ ನಡೆಯುತ್ತಿರುವ ಎಂಜಿನಿಯರಿಂಗ್ ತರಗತಿಗಳಿಗೆ ಸೂಕ್ತ ಸ್ಥಳವಕಾಶವಿಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಬಗ್ಗೆ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮಂಗಳವಾರ ಕಾಲೇಜು ಕಟ್ಟಡಕ್ಕೆ ತೆರಳಿ ಸಚಿವರು … [Read more...] about ಕ್ಷುಲ್ಲಕ ಕಾರಣಕ್ಕಾಗಿ ಕಚ್ಚಾಟ
34ಸಾವಿರ ರೂ ಮೌಲ್ಯದ ಸರಾಯಿ ವಶ
ಕಾರವಾರ: ಅಕ್ರಮ ಸರಾಯಿ ಮಾರಾಟಗಾರರು ಮಲ್ಲಾಪುರದ ಸಾರ್ವಜನಿಕ ಶೌಚಾಲಯದಲ್ಲಿ ಗೋವಾ ಮದ್ಯವನ್ನು ಬಚ್ಚಿಟ್ಟಿದ್ದರು. ಶೌಚಾಲಯದ ಮೇಲೆ ದಿಡೀರ್ ದಾಳಿ ನಡೆಸಿದ ಪೊಲೀಸರು 34ಸಾವಿರ ರೂ (ಗೋವಾ ದರ) ಮೌಲ್ಯದ ಸರಾಯಿಯನ್ನು ವಶಪಡಿಸಿಕೊಂಡು ಅಬಕಾರಿ ಇಲಾಖೆಗೆ ಹಸ್ತಾಂತರಿಸಿದರು. ಇಲ್ಲಿನ ಲಕ್ಷ್ಮಿ ನಗರದಲ್ಲಿರುವ ಸಾರ್ವಜನಿಕ ಶೌಚಾಲಯ ಕಳೆದ ಹಲವು ವರ್ಷಗಳಿಂದ ಹಾಳು ಬಿದ್ದಿದೆ. ಕನಿಷ್ಟ ಮೂಲಭೂತ ಸೌಕರ್ಯವೂ ಇಲ್ಲದ ಕಾರಣ ಇದನ್ನು ಜನ ಬಳಸುತ್ತಿಲ್ಲ. ಹೀಗಾಗಿ ಶೌಚಾಲಯ ಅಕ್ರಮ … [Read more...] about 34ಸಾವಿರ ರೂ ಮೌಲ್ಯದ ಸರಾಯಿ ವಶ

