ಕಾರವಾರ:ಜಿಲ್ಲೆಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿರುವ ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಬಿಡುಗಡೆಗೊಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾದ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ರವೀಂದ್ರನಾಥ ಟಾಗೋರ ಕಡಲ ತೀರಗಳ ಅಭಿವೃದ್ಧಿ ಹಾಗೂ ಸಂರಕ್ಷಣಾ ಸಮಿತಿಯ ಸಹಕಾರದೊಂದಿಗೆ ಈ ಕಿರುಪುಸ್ತಕದಲ್ಲಿ ಜಿಲ್ಲೆಯ … [Read more...] about ಒನ್ ಡಿಸ್ಟ್ರಿಕ್ಟ್ ಮೆನಿ ಅಡ್ವೆಂಚರ್ಸ್ ಎಂಬ ಪುಸ್ತಕ ಬಿಡುಗಡೆ
Karwar News
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ
ಕಾರವಾರ:ಕಳೆದ ನಾಲ್ಕು ವರ್ಷಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆಗಾಗಿ 135 ಕಾಮಗಾರಿಗಳನ್ನು 240 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಮಂಗಳವಾರ ಜಿಲ್ಲಾ ಪೊಲೀಸ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ 71ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ … [Read more...] about ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ;ಸಚಿವ ಆರ್.ವಿ ದೇಶಪಾಂಡೆ
ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
ಕಾರವಾರ: ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಮಾತೃಪೂರ್ಣ ಯೋಜನೆಯ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅಂಗನವಾಡಿಗಳ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಲು ಕೆಲವು ಅಂಗನವಾಡಿಗಳಿಗೆ ಭೇಟಿ ನೀಡಿದರು. ತಾಲೂಕಿನ ಶಿವಾಜಿ ಚೌಕ, ಬಂಗಾರಪ್ಪ ನಗರ1 ಹಾಗೂ ಬಂಗಾರಪ್ಪ ನಗರ ಅಂಗನವಾಡಿ ಕೇಂದ್ರಗಳಿಗೆ ಭೇಟಿ … [Read more...] about ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು
ಕಾರವಾರ: ಸ್ವಾತಂತ್ರ್ಯ ದಿನಾಚರಣೆ ಪಥ ಸಂಚಲನದಲ್ಲಿ ಭಾಗವಹಿಸುವಂತೆ ಶಿಕ್ಷಣ ಇಲಾಖೆ ಆದೇಶದ ಮೇರೆಗೆ ಹಾಜರಾಗಿದ್ದ ಶಿರಸಿಯ ಸೆಂಟ್ ಅಂಥೋನಿ ಪ್ರೌಢಶಾಲೆಯವರಿಗೆ ಪಥ ಸಂಚಲನದಲ್ಲಿ ಭಾಗವಹಿಸಿ ಸಚಿವ ಆರ್.ವಿ ದೇಶಪಾಂಡೆ ಮುಂದೆ ಶಿಸ್ತು ಪ್ರದರ್ಶಿಸಲು ಅಧಿಕಾರಿಗಳು ಅವಕಾಶ ನೀಡಲಿಲ್ಲ. ಪಥ ಸಂಚಲನದಲ್ಲಿ ಭಾವಹಿಸುವ ಉತ್ಸಾಹದಿಂದ ಬೆಳಗ್ಗೆ 4ಗಂಟೆಗೆ ಎದ್ದು ಶಿರಸಿಯಿಂದ ಜಿಲ್ಲಾಕೇಂದ್ರಕ್ಕೆ ಆಗಮಿಸಿದ್ದ 30 ವಿದ್ಯಾರ್ಥಿಗಳು ಅವಕಾಶ ಸಿಗದ ಕಾರಣ ಆಕ್ರೋಶ ವ್ಯಕ್ತಪಡಿಸಿದರು. … [Read more...] about ವಿದ್ಯಾರ್ಥಿಗಳಿಗೆ ನಿರಾಸೆ ;ಪಥ ಸಂಚಲನದಲ್ಲಿ ಭಾಗವಹಿಸಲು ಅವಕಾಶ ನೀಡಿದ ಅಧಿಕಾರಿಗಳು
ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ
ಕಾರವಾರ:ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಸರಕಾರಿ ಕಾಲೇಜು ಬಳಿ ಭಾನುವಾರ ರಾತ್ರಿ ನಡೆದ ಜಗಳದಲ್ಲಿ ಕಾರವಾರ ನಗರಸಭೆ ಸದಸ್ಯ ರತ್ನಾಕರ ನಾಯ್ಕ ಮೇಲೆ ರಾಘು ನಾಯ್ಕ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದರ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆಯೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ … [Read more...] about ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ


