• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಟೆಂಪೋಗೆ ಟಿಪ್ಪರ್‍ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ

August 15, 2017 by Sachin Hegde Leave a Comment

ಕಾರವಾರ:ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಟೆಂಪೋಗೆ ಟಿಪ್ಪರ್‍ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಗಾಯಗೊಂಡ ಘಟನೆ ತಾಲೂಕಿನ ಸದಾಶಿವಗಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಡೆದಿದೆ. ಸದಾಶಿವಗಡದಲ್ಲಿರುವ ಅಮ್ಮ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುತ್ತಿದ್ದ ಟೊಂಪೊಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಗುದ್ದಿದೆ. ಇದರಿಂದ ಟೆಂಪೋದ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮೂವರು ಮಕ್ಕಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯವಾಗಿದೆ. … [Read more...] about ಟೆಂಪೋಗೆ ಟಿಪ್ಪರ್‍ವೊಂದು ಗುದ್ದಿದ ಪರಿಣಾಮ ಮೂವರು ಮಕ್ಕಳು ಸೇರಿ ಐವರಿಗೆ ಗಾಯ

ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

August 15, 2017 by Sachin Hegde Leave a Comment

ಕಾರವಾರ:ಶ್ರಾವಣ ಸೋಮವಾರದ ನಿಮಿತ್ತ ಹಣಕೋಣದ ಪ್ರಸಿದ್ದ ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ನಡೆದ ರುಧ್ರಾಭಿಷೇಕ, ಪಂಚಾಮೃತಾಭಿಷೇಕ ಮೊದಲಾದ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಕ್ಷೇತ್ರ ಪುರೋಹಿತರಾದ ಪ್ರಸನ್ನ ಪ್ರಭಾಕರ ಜೋಶಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಊರಿಗೆ ಯಾವದೇ ರೀತಿಯ ಸಂಕಷ್ಟ ಬರಬಾರದು ಎಂದು ಭಕ್ತರು ಪ್ರಾರ್ಥಿಸಿದರು. 24ಗಂಟೆಗಳ ಕಾಲ ನಿರಂತರ ಭಜನೆ ನಡೆಸಲು … [Read more...] about ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

330 ಪ್ರಕರಣಗಳು ಇತ್ಯರ್ಥ

August 15, 2017 by Sachin Hegde Leave a Comment

ಕಾರವಾರ:ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಪಡಿಸುವನಿಟ್ಟಿನಲ್ಲಿ ಶನಿವಾರ ಆಯೊಜಿಸಿದ್ದ ಲೋಕ ಅದಾಲತ್‍ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 330 ಪ್ರಕರಣಗಳು ಇತ್ಯರ್ಥಗೊಂಡಿವೆ. ಕೆಲವು ಸಣ್ಣಪುಟ್ಟ ವ್ಯಾಜ್ಯಗಳು, ವೈಯಕ್ತಿಕ ಕಾರಣಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ ಪ್ರಕರಣಗಳನ್ನು ರಾಜಿ ಸಂದಾನಗಳ ಮೂಲಕ ಇತ್ಯರ್ಥಪಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಲೋಕ ಅದಾಲತ್ ಮುಂದಾಗಿದೆ. … [Read more...] about 330 ಪ್ರಕರಣಗಳು ಇತ್ಯರ್ಥ

ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ

August 15, 2017 by Sachin Hegde Leave a Comment

ಕಾರವಾರ:ನಗರದ ಲಂಡನ್ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡದಿಂದ ಬಂಡೆಗಲ್ಲೊಂದು ಉರುಳಿ ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದೇ ಇದ್ದ ಕಾರಣ ಅನಾಹುತವೊಂದು ತಪ್ಪಿದೆ. ಚತುಷ್ಪಥ ಹೆದ್ದಾರಿ ಕಾಮಗಾರಿಗಾಗಿ ಈ ಗುಡ್ಡದೊಳಗಿಂದ ಸುರಂಗ ಮಾರ್ಗ ನಿರ್ಮಾಣಕ್ಕೆ ಕಾಮಗಾರಿಯು ನಡೆಯುತ್ತಿದೆ. ಈ ಸಂದರ್ಭದಲ್ಲಿ ನಡೆಯುವ ಸ್ಫೋಟಗಳಿಂದ ಗುಡ್ಡವು ಈ ಹಿಂದೆ ಅಲುಗಾಡಿರುವುದು ತಿಳಿದು ಬಂದಿತ್ತು. ಸ್ಫೋಟದಿಂದಾಗಿ ಇಂತಹ ಬಂಡೆಕಲ್ಲುಗಳು ತಮ್ಮ … [Read more...] about ಹೆದ್ದಾರಿ ಮೇಲೆ ಉರಳಿ ಬಿದ್ದ ಕಲ್ಬಂಡೆ

ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ

August 14, 2017 by Sachin Hegde Leave a Comment

ಕಾರವಾರ:ಭಾಷಾ ಸಾಮರಸ್ಯದ ಮೂಲಕ ಒಗ್ಗಟ್ಟು ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದು ಕಾರವಾರ ಆಕಾಶವಾಣಿ ನಿಲಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಹೇಳಿದರು. ಆಕಾಶವಾಣಿ ಕೇಂದ್ರದಲ್ಲಿ ಭಾನುವಾರ ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಲಯದ ಸಿಬ್ಬಂದಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸುವುದರ ಮೂಲಕ ನಮ್ಮಲ್ಲಿನ ಭಿನ್ನಾಯಭಿಪ್ರಾಯ, ದು:ಖ, ನೋವು ಮರೆಯಲು ಉತ್ಸವಗಳ ಅಗತ್ಯವಿದೆ ಎಂದರು. ನಮ್ಮ … [Read more...] about ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,475 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar