ಕಾರವಾರ:ಗಣೇಶೋತ್ಸವದ ನಿಮಿತ್ತ ಆ.27 ಮತ್ತು 28 ರಂದು ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆ. 13 ರಂದು ಅಂಕೋಲಾದ ಬೆಲೆಕೇರಿಯ ಕನ್ನಡ ಶಾಲೆಯ ಹತ್ತಿರ ಜೈನಬೀರ ಯುವಕ ಮಂಡಳ ಮೈದಾನದಲ್ಲಿ ನಡೆಯಲಿದೆ. ಜಿಲ್ಲಾಮಟ್ಟದ ಈ ಕಬ್ಬಡ್ಡಿ ಪಂದ್ಯಾವಳಿಗೆ ಕ್ರೀಡಾ ಪಟುಗಳು ಬೆಳಿಗ್ಗೆ 11 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಆಟಗಾರರು ಪ್ರೋ-ಕಬ್ಬಡ್ಡಿ ಆಯ್ಕೆಯಲ್ಲಿ ಉಪಸ್ಥಿತರಿರಬೇಕು ಎಂದು ಶಾಸಕರು … [Read more...] about ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
Karwar News
ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ
ಕಾರವಾರ:ಬಸ್ ನಿಲ್ದಾಣದ ಮುಂಭಾಗದ ನಗರಸಭೆ ಜಾಗದಲ್ಲಿ ಸೆಂಟ್ ಮೈಕಲ್ ಶಾಲೆಯ ಆಡಳಿತ ಮಂಡಳಿಯು ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಂಟ್ ಮೈಕಲ್ ಶಾಲೆಯ ಹಿಂಭಾಗದಲ್ಲಿ ನಗರಸಭೆಯ ಖಾಲಿ ಜಾಗವಿದ್ದು ಇದಕ್ಕೆ ಶಾಲೆಯ ಆಡಳಿತ ಮಂಡಳಿಯು ಕೆಲ ದಿನಗಳ ಹಿಂದೆ ಗೇಟ್ ಅಳವಡಿಸಿದೆ. ಇದರಿಂದ ಕಳೆದ ಹಲವು ವರ್ಷಗಳಿಂದ ಇಲ್ಲಿ ಟೆಂಪೋ ನಿಲುಗಡೆ ಮಾಡುತ್ತಿದ್ದವರಿಗೆ ಹಾಗೂ ಸುತ್ತಮುತ್ತಲಿನ ವ್ಯಾಪಾರಿಗಳಿಗೆ … [Read more...] about ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ
ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ;ಅಂಜಲಿ ಮಾನೆ
ಕಾರವಾರ:ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಹೇಳಿದರು. ಬಾಲಮಂದಿರ ಪ್ರೌಢಶಾಲೆಯಲ್ಲಿ 1 ರಿಂದ 9 ನೇ ತರಗತಿ ವಿಧ್ಯಾರ್ಥಿಗಳ ವಿಧ್ಯಾಭ್ಯಾಸದ ಪ್ರಗತಿ ಕುರಿತುಪಾಲಕರೊಂದಿಗೆ ನಡೆದ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ವಿಧ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಮತ್ತು … [Read more...] about ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ;ಅಂಜಲಿ ಮಾನೆ
ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಾರವಾರ:ಹಬ್ಬುವಾಡಾದಲ್ಲಿರುವ ಇಸ್ಕಾನ್ನ ಶ್ರೀ ಜಗನ್ನಾಥ್ ಮಂದಿರದಲ್ಲಿ ಆ. 14,15 ಮತ್ತು 16 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂದಿರದಲ್ಲಿ ಆ. 14 ರಿಂದ ಪ್ರತಿದಿನ ಸಾಯಂಕಾಲ 5.30 ಗಂಟೆಗೆ ಜನ್ಮಾಷ್ಠಮಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಮೂರು ದಿನಗಳವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಭಿಷೇಕ, ಭಜನೆ, ಕೀರ್ತನೆ, ನಾಟಕ, ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ, ಪ್ರವಚನ, ಪೂಜೆ, … [Read more...] about ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕಾರವಾರ: ಅಮದಳ್ಳಿಯ ಶ್ರೀ ವೀರ ಗಣಪತಿ ದೇವಸ್ಥಾನದಲ್ಲಿ ಪಡ್ತಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವವು ಆ.19 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಅಂಕೋಲಾ ಮತ್ತು ಕಾರವಾರ ತಾಲೂಕು ವ್ಯಾಪ್ತಿಯ ಪಡ್ತಿ ಸಮಾಜದ ಪ್ರತಿಭಾವಂತ ಶೇ.80 ಕ್ಕೂ ಹೆಚ್ಚಿನ ಅಂಕಗಳಿಸಿದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಅರ್ಹ ಆಸಕ್ತ ವಿಧ್ಯಾರ್ಥಿಗಳು ಆ.17 ರ ಮುಂಚಿತವಾಗಿ ದಾಖಲೆ ಸಮೇತ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಸರು … [Read more...] about ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ


