• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

August 14, 2017 by Sachin Hegde Leave a Comment

ಕಾರವಾರ:ಗಣೇಶೋತ್ಸವದ ನಿಮಿತ್ತ ಆ.27 ಮತ್ತು 28 ರಂದು ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆ. 13 ರಂದು ಅಂಕೋಲಾದ ಬೆಲೆಕೇರಿಯ ಕನ್ನಡ ಶಾಲೆಯ ಹತ್ತಿರ ಜೈನಬೀರ ಯುವಕ ಮಂಡಳ ಮೈದಾನದಲ್ಲಿ ನಡೆಯಲಿದೆ. ಜಿಲ್ಲಾಮಟ್ಟದ ಈ ಕಬ್ಬಡ್ಡಿ ಪಂದ್ಯಾವಳಿಗೆ ಕ್ರೀಡಾ ಪಟುಗಳು ಬೆಳಿಗ್ಗೆ 11 ಗಂಟೆಗೆ ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಆಟಗಾರರು ಪ್ರೋ-ಕಬ್ಬಡ್ಡಿ ಆಯ್ಕೆಯಲ್ಲಿ ಉಪಸ್ಥಿತರಿರಬೇಕು ಎಂದು ಶಾಸಕರು … [Read more...] about ಜಿಲ್ಲಾಮಟ್ಟದ ಕಾರವಾರ ಪ್ರೋ ಕಬ್ಬಡ್ಡಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ

August 14, 2017 by Sachin Hegde Leave a Comment

ಕಾರವಾರ:ಬಸ್ ನಿಲ್ದಾಣದ ಮುಂಭಾಗದ ನಗರಸಭೆ ಜಾಗದಲ್ಲಿ ಸೆಂಟ್ ಮೈಕಲ್ ಶಾಲೆಯ ಆಡಳಿತ ಮಂಡಳಿಯು ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೆಂಟ್ ಮೈಕಲ್ ಶಾಲೆಯ ಹಿಂಭಾಗದಲ್ಲಿ ನಗರಸಭೆಯ ಖಾಲಿ ಜಾಗವಿದ್ದು ಇದಕ್ಕೆ ಶಾಲೆಯ ಆಡಳಿತ ಮಂಡಳಿಯು ಕೆಲ ದಿನಗಳ ಹಿಂದೆ ಗೇಟ್ ಅಳವಡಿಸಿದೆ. ಇದರಿಂದ ಕಳೆದ ಹಲವು ವರ್ಷಗಳಿಂದ ಇಲ್ಲಿ ಟೆಂಪೋ ನಿಲುಗಡೆ ಮಾಡುತ್ತಿದ್ದವರಿಗೆ ಹಾಗೂ ಸುತ್ತಮುತ್ತಲಿನ ವ್ಯಾಪಾರಿಗಳಿಗೆ … [Read more...] about ಗೇಟ್ ಅಳವಡಿಸಿರುವುದಕ್ಕೆ ಟೆಂಪೋ ಚಾಲಕರು ಹಾಗೂ ವ್ಯಾಪಾರಿಗಳ ಆಕ್ಷೇಪ

ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ;ಅಂಜಲಿ ಮಾನೆ

August 14, 2017 by Sachin Hegde Leave a Comment

ಕಾರವಾರ:ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ಎಂದು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಹೇಳಿದರು. ಬಾಲಮಂದಿರ ಪ್ರೌಢಶಾಲೆಯಲ್ಲಿ 1 ರಿಂದ 9 ನೇ ತರಗತಿ ವಿಧ್ಯಾರ್ಥಿಗಳ ವಿಧ್ಯಾಭ್ಯಾಸದ ಪ್ರಗತಿ ಕುರಿತುಪಾಲಕರೊಂದಿಗೆ ನಡೆದ ವಿಶೇಷ ಸಭೆ ಉದ್ಘಾಟಿಸಿ ಮಾತನಾಡಿದರು. ಶಾಲೆಯಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ವಿಧ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ ಮತ್ತು … [Read more...] about ವಿಧ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರಷ್ಟೇ, ಪಾಲಕರ ಪಾತ್ರವೂ ಮಹತ್ವದ್ದಾಗಿದೆ ;ಅಂಜಲಿ ಮಾನೆ

ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ

August 14, 2017 by Sachin Hegde Leave a Comment

ಕಾರವಾರ:ಹಬ್ಬುವಾಡಾದಲ್ಲಿರುವ ಇಸ್ಕಾನ್‍ನ ಶ್ರೀ ಜಗನ್ನಾಥ್ ಮಂದಿರದಲ್ಲಿ ಆ. 14,15 ಮತ್ತು 16 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂದಿರದಲ್ಲಿ ಆ. 14 ರಿಂದ ಪ್ರತಿದಿನ ಸಾಯಂಕಾಲ 5.30 ಗಂಟೆಗೆ ಜನ್ಮಾಷ್ಠಮಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಮೂರು ದಿನಗಳವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಭಿಷೇಕ, ಭಜನೆ, ಕೀರ್ತನೆ, ನಾಟಕ, ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ, ಪ್ರವಚನ, ಪೂಜೆ, … [Read more...] about ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ

ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

August 14, 2017 by Sachin Hegde Leave a Comment

ಕಾರವಾರ: ಅಮದಳ್ಳಿಯ ಶ್ರೀ ವೀರ ಗಣಪತಿ ದೇವಸ್ಥಾನದಲ್ಲಿ ಪಡ್ತಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವವು ಆ.19 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಅಂಕೋಲಾ ಮತ್ತು ಕಾರವಾರ ತಾಲೂಕು ವ್ಯಾಪ್ತಿಯ ಪಡ್ತಿ ಸಮಾಜದ ಪ್ರತಿಭಾವಂತ ಶೇ.80 ಕ್ಕೂ ಹೆಚ್ಚಿನ ಅಂಕಗಳಿಸಿದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಅರ್ಹ ಆಸಕ್ತ ವಿಧ್ಯಾರ್ಥಿಗಳು ಆ.17 ರ ಮುಂಚಿತವಾಗಿ ದಾಖಲೆ ಸಮೇತ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಸರು … [Read more...] about ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,477 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar