ಕಾರವಾರ:ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಹೆಮ್ಮೆ ನಮ್ಮದಾಗುತ್ತದೆ ಎಂದು ಪ್ರೊಬೇಶನರಿ ಐಎಎಸ್ ಅಧಿಕಾರಿ ಡಾ.ಕೆ.ಆನಂದ್ ಹೇಳಿದರು. ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ರೆಡಕ್ರಾಸ್ ಯೂತ್ವಿಂಗ್ನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ … [Read more...] about ಜಿನೇವಾ ಒಪ್ಪಂದ ದಿನಾಚರಣೆ
Karwar News
ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು
ಕಾರವಾರ:ಸರ್ವೋದಯನಗರದ ಸರಕಾರಿ ಭೂಮಿಯನನು ಅತಿಕ್ರಮಣ ಮಾಡಿದ ಗುಡಿಸಲು ನಿರ್ಮಿಸಿಕೊಂಡವರನ್ನು ತೆರೆವು ಮಾಡಿ ಎಂದು ಜಿಲ್ಲಾಡಳಿತ ನೋಟಿಸಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿಯ ನಿಗಮದ ಅಧ್ಯಕ್ಷ ರಾಜೇಂದ್ರ ನಾಯ್ಕ ಭೇಟಿ ನೀಡಿ ಅಲ್ಲಿನ ಮೀನುಗಾರ ಮಹಿಳೆಯರು ತಮ್ಮ ಅಳಲು ತೋಡಿಕೊಂಡರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಈಗಾಗಲೇ ಅದು ಕಾನೂನು ಚೌಕಟ್ಟಿನಲ್ಲಿ ಇವರುವದ್ದರಿಂದ ಅದಕ್ಕೆ ಕಾನೂನು ಅಡಿಯಲ್ಲಿ ಹೋರಾಟ … [Read more...] about ಅಳಲು ತೋಡಿಕೊಂಡ ಮೀನುಗಾರ ಮಹಿಳೆಯರು
ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ
ಕಾರವಾರ:ಕಾಮಗಾರಿ ಪಡೆದು ಮೂರ್ನಾಲ್ಕು ವರ್ಷಗಳಿಂದ ಕೆಲಸ ನಡೆಸದೆ ಬಾಕಿ ಉಳಿಸಿಕೊಂಡಿರುವ ಗುತ್ತೆಗಾದರರನ್ನು ಬ್ಲಾಕ್ ಲೀಸ್ಟ್ಗೆ ಸೇರಿಸಿ ಮತ್ತೆ ಟೆಂಡರ್ ಪ್ರಕ್ರಿಯೇಯಲ್ಲಿ ಪಾಲ್ಗೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆರ್.ವಿ. ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕ್ರಮಕ್ಕೆ ಸೂಚಿಸಿದರು. ಈ ಬಗ್ಗೆ ವಿಷಯ ಪ್ರಸ್ತಾಪಿಸಿದ … [Read more...] about ವಿವಿಧ ಇಲಾಖೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ
ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ
ಕಾರವಾರ:ಅಕ್ರಮವಾಗಿ ಚೀರೆಕಲ್ಲು ಸಾಗಿಸುತ್ತಿದ್ದ 6ಲಾರಿಗಳನ್ನು ತಹಶೀಲ್ದಾರ್ ಜಿ.ಎನ್ ನಾಯ್ಕ ವಶಕ್ಕೆ ಪಡೆದರು. ಬಿಣಗಾದಿಂದ ಅಮದಳ್ಳಿ ಕಡೆ ಚೀರೆಕಲ್ಲು ಸಾಗಾಟ ನಡೆಯುತ್ತಿತ್ತು. ಪ್ರತಿ ಲಾರಿಯಲ್ಲಿಯೂ 400ರಷ್ಟು ಚೀರೆಕಲ್ಲನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಚೀರೆಕಲ್ಲು ಸಮೇತ ಲಾರಿ ವಶಕ್ಕೆ ಪಡೆದರು. ನಂತರ ಆಗಮಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಲಾರಿ ಮಾಲಿಕರಿಂದ … [Read more...] about ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ
ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ
ಕಾರವಾರ:ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡಲು ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ ಒದಗಿಸಲಾಗಿದೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಪ್ಲೋಡ್ಗಾಗಿ http://appost.in/gdsonline ಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಆಧೀಕ್ಷಕರು ಕಾರವಾರ ವಿಭಾಗ ಕಾರವಾರ ರವರು ತಿಳಿಸಿದ್ದಾರೆ … [Read more...] about ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ



