ಕಾರವಾರ: ಹಿಂದುಸ್ಥಾನ ಏರೊನಾಟಿಕ್ಸ್ ಲಿಡ್ಮಿಟೆನ ಟ್ರೇನಿಂಗ್ ಡಿಪಾರ್ಟಮೆಂಟ್ನವರು ಡಿಪ್ಲೋಮಾ ಎರೋನಾಟಿಕಲ್ ಇಂಜೀನಿಯರಿಂಗ್, ಮ್ಯಾಕೆನಿಕಲ್ ಇಂಜೀನಿಯರಿಂಗ್, ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜೀನಿಯರಿಂಗ್, ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್, ಅವೋನಿಕ್ಸ್ ಇಂಜೀನಿಯರಿಂಗ್, ಸಿವಿಲ್ ಇಂಜೀನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜೀನಿಯರಿಂಗ್ , ಇನ್ಫಾರ್ಮೇಶನ್ ಸೈನ್ಸ್ & ಇಂಜೀನಿಯರಿಂಗ್, ಡಿಪ್ಲೋಮಾ ಇನ್ ಕಮರ್ಶೀಯಲ್ ಪ್ರೆಕ್ಟಿಸ್, ಡಿಪ್ಲೋಮಾ … [Read more...] about ಹಿಂದುಸ್ಥಾನ ಏರೊನಾಟಿಕ್ಸ್ ಲಿಡ್ಮಿಟೆನ ಟ್ರೇನಿಂಗ್ ಡಿಪಾರ್ಟಮೆಂಟ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ
Karwar News
ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ
ಕಾರವಾರ: ಆಗಸ್ಟ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಕಾರವಾರ ಉಪ ವಿಭಾಗದ ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ ಮತ್ತು ಸಲಹಾ ಸಮಿತಿ ಸಭೆಯನ್ನು ನಡೆಸಲಾಗುವದು. ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಸವiಸ್ಯೆಗಳೇನಾದರೂ ಇದ್ದಲ್ಲಿ ಅಗಷ್ಟ 17 ರ ಪೂರ್ವದಲ್ಲಿ ಲಿಖಿತ ರೂಪದಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ಎ) ಕಾರ್ಯ ಮತ್ತು ಪಾಲನಾ ಉಪವಿಭಾಗ ಕಾರವಾರ ಕಚೇರಿಗೆ ಸಲ್ಲಿಸಲು ಕಾರವಾರ ಹೆಸ್ಕಾ ಅಧಿಕಾರಿ … [Read more...] about ವಿದ್ಯುತ್ ಸಂಬಂಧಿತ ಕುಂದು ಕೊರತೆಗಳ ಬಗೆ ಹರಿಸಲು ಗ್ರಾಹಕರ ಸಭೆ
ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೃಷಿ ಭೂಮಿಯನ್ನು ಅಭಿವೃದ್ಧಿಪಡಿಸಲು, ಮನೆ ನಿರ್ಮಾಣ ಮಾಡಲು ಹಾಗೂ ಇತರೆ ಅನಿವಾರ್ಯ ಸಂದರ್ಭಗಳಲ್ಲಿ ಚಿರೇಕಲ್ಲು ಹಾಗೂ ಮುರ್ರಂ ಉಪಖನಿಜಗಳನ್ನು ತೆರವುಗೊಳಿಸಲು, ಅವಶ್ಯಕವಿದ್ದಲ್ಲಿ ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತಿಯುಳ್ಳವರು ಉಪ ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಾರವಾರ ಕಛೇರಿಗೆ ಲ್ಯಾಟ್ರೈಟ್ (ಚಿರೇಕಲ್ಲು) ತೆಗೆಯಲು ಬಯಸುವ ಅರ್ಜಿತ ಸ್ಥಳದ ಪೂರ್ಣ … [Read more...] about ಕಲ್ಲು ಗಣಿ ಗುತ್ತಿಗೆಯನ್ನು ಪಡೆಯದೇ ತೆರವುಗೊಳಿಸಲು ಅವಕಾಶ
ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ಕಾರವಾರ: ಜಿಲ್ಲೆಯ ಯಾತ್ರಾ ತಾಣಗಳಿಗೆ ಕೇಂದ್ರ ಸ್ಥಾನವಾದ ಕಾರವಾರದಿಂದ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಸ್ಥಗಿತವಾಗಿರುವ ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಜನಶಕ್ತಿವೇದಿಕೆ ಅಧ್ಯಕ್ಷ ಮಾಧವ ನಾಯಕ ಶುಕ್ರವಾರ ಸಚಿವ ದೇಶಪಾಂಡೆಯವರಿಗೆ ಮನವಿಯ ಮೂಲಕ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಹಲವಾರು ಯಾತ್ರಾ ಸ್ಥಳಗಳಿದ್ದು ಇವುಗಳಲ್ಲಿ ಗೋಕರ್ಣ, ಯಾಣ, ಬನವಾಸಿ ಹಾಗೂ ಉಳವಿ ಕ್ಷೇತ್ರಗಳು ಬಹು ಮುಖ್ಯ ಧಾರ್ಮಿಕ ಸ್ಥಳಗಳಾಗಿವೆ. ಆದರೆ ಈ ಯಾವ … [Read more...] about ದಾಂಡೇಲಿ-ಮಂಗಳೂರು ಬಸ್ ಸಂಚಾರವನ್ನು ಪುನಃ ಪ್ರಾರಂಭಿಸಬೇಕು ಎಂದು ಮನವಿ
ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ
ಕಾರವಾರ: ಅಗಸ್ಟ್ 15ರ ಸ್ಪಾತಂತ್ರ್ಯೋತ್ಸವ ದಿನಾಚರಣೆ ವೇಳೆ ಪ್ಲಾಸಿಕ್ ಧ್ವಜದ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನಗೆ ಮನವಿ ಸಲ್ಲಿಸಿದರು. ಸ್ಪಾತಂತ್ರ್ಯೋತ್ಸವ ದಿನಾಚರಣೆಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಸಂಭ್ರಮದಲ್ಲಿ ಬಳಸಿದ ಪ್ಲಾಸ್ಟಿಕ್, ಕಾಗದದ ರಾಷ್ಟ್ರಧ್ವಜವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಪ್ಲಾಸ್ಟಿಕ್ ಬೇಗ … [Read more...] about ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ



