ಕಾರವಾರ : ಕುಮಟಾ ತಾಲೂಕಿನ ನಾಡುಮಾಸ್ಕೇರಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2022-23ನೇ ಸಾಲಿನ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆ ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಭೊಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಜೂ. 15 ರೊಳಗಾಗಿ ತಮ್ಮ ಸ್ವವಿವರ ಮತ್ತು ವಿದ್ಯಾರ್ಹತೆಯು ದಾಖಲೆಗಳನ್ನು ಲಗತ್ತಿಸಿ ವಸತಿ ಶಾಲೆಯ ಕಚೇರಿಗೆ … [Read more...] about ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
Karwar News
ಅರ್ಥಿಂಗ್ ನಲ್ಲಿ ವಿದ್ಯತ್ ಹರಿದು ರೈತ ಸಾವು
ಕಾರವಾರ : ತಾಲೂಕಿನ ಬಾರಗದ್ದೆಯಲ್ಲಿ ವಿದ್ಯುತ್ ಕಂಬದ ಅರ್ಥಿಂಗ್ ನಲ್ಲಿ ವಿದ್ಯತ್ ಹರಿದು ರೈತನೊಬ್ಬ ಶಾಕ್ ನಿಂದ ಮೃತಪಟ್ಟ ಘಟನೆ ನಡೆದಿದೆ.ರೈತ ತಾಂಬ್ರು ಗೋವಿಂದ ಬಡ್ಡೆಗಾರ ಮೃತರಾಗಿದ್ದು, ಹೊಲದ ಕೆಲಸ ಮಾಡಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ.ವಿದ್ಯತ್ ಕಂಬದ ಅರ್ಥಿಂಗ್ ತಂತಿಯ ಮೂಲಕ ವಿದ್ಯುತ್ ನೆಲಕ್ಕೆ ಹರಿದಿತ್ತು. ಮಳೆಯಾಗಿದ್ದರಿಂದ ತಾಂಬ್ರು ಅವರಿಗೆ ಶಾಕ್ ಹೊಡೆದು … [Read more...] about ಅರ್ಥಿಂಗ್ ನಲ್ಲಿ ವಿದ್ಯತ್ ಹರಿದು ರೈತ ಸಾವು
ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು 30 ಕೊನೆಯ ದಿನ!
ಕಾರವಾರ: ಜಿಲ್ಲೆಯ ಪಡಿತರ ಚೀಟಿದಾರರು ಸಮೀಪದ ನ್ಯಾಯಬೆಲೆ ಅಂಗಡಿಗೆ ಹೋಗಿ ಇಲಾಖೆಯ ತಂತ್ರಾಂಶದಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಜೂ.30 ಕೊನೆಯ ದಿನವಾಗಿದೆ.ಜಿಲ್ಲೆಯಲ್ಲಿ 16313 ಅಂತ್ಯೋದಯ ಚೀಟಿಗಳ ಪೈಕಿ 12319 ಪಡಿತರದಾರರು ಇ-ಕೆವೈಸಿ ಮಾಡಿಸಿಕೊಂಡಿದ್ದು, 3994 ಪಡಿತರದಾರರು ಬಾಕಿ ಉಳಿದುಕೊಂಡಿದ್ದಾರೆ. 293232 ಬಿಪಿಎಲ್ ಪಡಿತರ ಚೀಟಿಗಳ ಪೈಕಿ 236876 ಪಡಿತರದಾರರು ಇ- ಕೆವೈಸಿ ಮಾಡಿಕೊಂಡಿದ್ದು, 56356 ಪಡಿತರದಾರರು ಬಾಕಿ … [Read more...] about ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು 30 ಕೊನೆಯ ದಿನ!
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ
ಕಾರವಾರ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ ಆಸಕ್ತ ಎಸ್, ಎಸ್, ಎಲ್,ಸಿ ಪೂರ್ಣಗೊಂಡ ಅಭ್ಯರ್ಥಿಗಳು https://www.theatreschoolsanehalli.org/ ನಲ್ಲಿ ಪ್ರವೇಶ ಅರ್ಜಿ ಪಡೆದು ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿ -577 515, ಹೊಸದರ್ಗ ತಾಲೂಕು ಚಿತ್ರದುರ್ಗ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಹಾಗೂ ಜು. 6 ರಿಂದ 8 ರವರೆಗೆ 3 ದಿನಗಳ ಸಂದರ್ಶನಕ್ಕೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ … [Read more...] about ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ
ಗ್ರಾಹಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ : ನಾಲ್ವರ ಬಂಧನ
ಕಾರವಾರ : ಸುಬಾಷ್ ಸರ್ಕಲ್ ಸಮೀಪದ ಸೀವ್ಯೂ ಹೊಟೆಲ್ ನಲ್ಲಿ ಗ್ರಾಹಕರೊಬ್ಬರ ಮೇಲೆ ಹೊಟೆಲಿನ ಸಿಬ್ಬಂದಿ ಮರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನಗರದ ಶಿರವಾಡ ಗ್ರಾಮದ ಸೂಬಾಷ್ ವಡ್ಡರ್ ಎನ್ನುವ ವ್ಯಕ್ತಿ ಊಟಕ್ಕಾಗಿ ಸೀವ್ಯೂ ಹೊಟೆಲಿಗೆ ತೆರಳಿದ್ದ. ಊಟ ನೀಡುವ ವಿಷಯದಲ್ಲಿ ಹೊಟೆಲ್ ಸಿಬ್ಬಂದಿ ಹಾಗೂ ಸುಬಾಷ್ ನಡುವೆ ಮಾತಿಗೆ ಚಕಮಕಿ ನಡೆದು ಅದು ಅತಿರೇಕಕ್ಕೆ ಹೋದಾಗ ನಾಲ್ವರು ಸಿಬ್ಬಂದಿಗಳು ಸುಬಾಷ್ ನನ್ನು … [Read more...] about ಗ್ರಾಹಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ : ನಾಲ್ವರ ಬಂಧನ



