• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

June 11, 2022 by Deepika Leave a Comment

ಕಾರವಾರ : ಕುಮಟಾ ತಾಲೂಕಿನ ನಾಡುಮಾಸ್ಕೇರಿ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಆಂಗ್ಲ ಮಾಧ್ಯಮ ಶಾಲೆಗೆ 2022-23ನೇ ಸಾಲಿನ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲ ಭಾಷೆ ವಿಜ್ಞಾನ, ಸಮಾಜ ವಿಜ್ಞಾನ ವಿಷಯ ಭೊಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಜೂ. 15 ರೊಳಗಾಗಿ ತಮ್ಮ ಸ್ವವಿವರ ಮತ್ತು ವಿದ್ಯಾರ್ಹತೆಯು ದಾಖಲೆಗಳನ್ನು ಲಗತ್ತಿಸಿ ವಸತಿ ಶಾಲೆಯ ಕಚೇರಿಗೆ … [Read more...] about ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಅರ್ಥಿಂಗ್ ನಲ್ಲಿ ವಿದ್ಯತ್ ಹರಿದು ರೈತ ಸಾವು

June 11, 2022 by Deepika Leave a Comment

ಕಾಯಿಲ್ ಸ್ಟರ್ಶಿಸಿ ಯುವತಿ ಸಾವು

ಕಾರವಾರ : ತಾಲೂಕಿನ ಬಾರಗದ್ದೆಯಲ್ಲಿ ವಿದ್ಯುತ್ ಕಂಬದ ಅರ್ಥಿಂಗ್ ನಲ್ಲಿ ವಿದ್ಯತ್ ಹರಿದು ರೈತನೊಬ್ಬ ಶಾಕ್ ನಿಂದ ಮೃತಪಟ್ಟ ಘಟನೆ ನಡೆದಿದೆ.ರೈತ ತಾಂಬ್ರು ಗೋವಿಂದ ಬಡ್ಡೆಗಾರ ಮೃತರಾಗಿದ್ದು, ಹೊಲದ ಕೆಲಸ ಮಾಡಿಕೊಂಡು ವಾಪಸ್ ಬರುವಾಗ ಘಟನೆ ನಡೆದಿದೆ.ವಿದ್ಯತ್ ಕಂಬದ ಅರ್ಥಿಂಗ್ ತಂತಿಯ ಮೂಲಕ ವಿದ್ಯುತ್ ನೆಲಕ್ಕೆ ಹರಿದಿತ್ತು. ಮಳೆಯಾಗಿದ್ದರಿಂದ ತಾಂಬ್ರು ಅವರಿಗೆ ಶಾಕ್ ಹೊಡೆದು … [Read more...] about ಅರ್ಥಿಂಗ್ ನಲ್ಲಿ ವಿದ್ಯತ್ ಹರಿದು ರೈತ ಸಾವು

ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು 30 ಕೊನೆಯ ದಿನ!

June 9, 2022 by Deepika Leave a Comment

ಕಾರವಾರ: ಜಿಲ್ಲೆಯ ಪಡಿತರ ಚೀಟಿದಾರರು ಸಮೀಪದ ನ್ಯಾಯಬೆಲೆ ಅಂಗಡಿಗೆ ಹೋಗಿ ಇಲಾಖೆಯ ತಂತ್ರಾಂಶದಲ್ಲಿ ಇ ಕೆವೈಸಿ ಮಾಡಿಸಿಕೊಳ್ಳಲು ಜೂ.30 ಕೊನೆಯ ದಿನವಾಗಿದೆ.ಜಿಲ್ಲೆಯಲ್ಲಿ 16313 ಅಂತ್ಯೋದಯ ಚೀಟಿಗಳ ಪೈಕಿ 12319 ಪಡಿತರದಾರರು ಇ-ಕೆವೈಸಿ ಮಾಡಿಸಿಕೊಂಡಿದ್ದು, 3994 ಪಡಿತರದಾರರು ಬಾಕಿ ಉಳಿದುಕೊಂಡಿದ್ದಾರೆ. 293232 ಬಿಪಿಎಲ್ ಪಡಿತರ ಚೀಟಿಗಳ ಪೈಕಿ 236876 ಪಡಿತರದಾರರು ಇ- ಕೆವೈಸಿ ಮಾಡಿಕೊಂಡಿದ್ದು, 56356 ಪಡಿತರದಾರರು ಬಾಕಿ … [Read more...] about ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು 30 ಕೊನೆಯ ದಿನ!

ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

June 8, 2022 by Deepika Leave a Comment

ಕಾರವಾರ : ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ ಆಸಕ್ತ ಎಸ್, ಎಸ್, ಎಲ್,ಸಿ ಪೂರ್ಣಗೊಂಡ ಅಭ್ಯರ್ಥಿಗಳು https://www.theatreschoolsanehalli.org/ ನಲ್ಲಿ ಪ್ರವೇಶ ಅರ್ಜಿ ಪಡೆದು ಶಿವಕುಮಾರ ರಂಗಪ್ರಯೋಗ ಶಾಲೆ ಸಾಣೇಹಳ್ಳಿ -577 515, ಹೊಸದರ್ಗ ತಾಲೂಕು ಚಿತ್ರದುರ್ಗ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಹಾಗೂ ಜು. 6 ರಿಂದ 8 ರವರೆಗೆ 3 ದಿನಗಳ ಸಂದರ್ಶನಕ್ಕೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ … [Read more...] about ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗಶಿಕ್ಷಣ ಡಿಪ್ಲೋಮಾಕ್ಕೆ ಅರ್ಜಿ ಆಹ್ವಾನ

ಗ್ರಾಹಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ : ನಾಲ್ವರ ಬಂಧನ

June 6, 2022 by Deepika Leave a Comment

ಕಾರವಾರ : ಸುಬಾಷ್ ಸರ್ಕಲ್ ಸಮೀಪದ ಸೀವ್ಯೂ ಹೊಟೆಲ್ ನಲ್ಲಿ ಗ್ರಾಹಕರೊಬ್ಬರ ಮೇಲೆ ಹೊಟೆಲಿನ ಸಿಬ್ಬಂದಿ ಮರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನಗರದ ಶಿರವಾಡ ಗ್ರಾಮದ ಸೂಬಾಷ್ ವಡ್ಡರ್ ಎನ್ನುವ ವ್ಯಕ್ತಿ ಊಟಕ್ಕಾಗಿ ಸೀವ್ಯೂ ಹೊಟೆಲಿಗೆ ತೆರಳಿದ್ದ. ಊಟ ನೀಡುವ ವಿಷಯದಲ್ಲಿ ಹೊಟೆಲ್ ಸಿಬ್ಬಂದಿ ಹಾಗೂ ಸುಬಾಷ್ ನಡುವೆ ಮಾತಿಗೆ ಚಕಮಕಿ ನಡೆದು ಅದು ಅತಿರೇಕಕ್ಕೆ ಹೋದಾಗ ನಾಲ್ವರು ಸಿಬ್ಬಂದಿಗಳು ಸುಬಾಷ್ ನನ್ನು … [Read more...] about ಗ್ರಾಹಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ : ನಾಲ್ವರ ಬಂಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar