• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ರಕ್ಷಾಬಂಧನ ಆಚರಣೆ

August 11, 2017 by Sachin Hegde Leave a Comment

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ಈಶ್ವರೀಯ ವಿಶ್ವವಿದ್ಯಾಲಯದವರು ರಕ್ಷಾಬಂಧನ ಹಬ್ಬ ಆಚರಿಸಿದರು. ಈ ವೇಳೆ ಮಾತನಾಡಿದ ಈಶ್ವರೀಯ ವಿಶ್ವವಿದ್ಯಾಲಯದ ಕಾರವಾರ ಘಟಕದ ಪ್ರಮುಖರಾದ ವಿಮಲಾ, ಎಲ್ಲರೂ ಜಾತ್ಯಾತೀತ ಮನೋಭಾವದಿಂದ ಸಹೋದರರಂತೆ ಬಾಳಬೇಕು. ಹಿಂಸೆ, ಅಧರ್ಮದ ಕಡೆಗೆ ವಾಲದೇ ಪ್ರಾಮಾಣಿಕವಾಗಿ ಬದುಕು ಸಾಗಿಸಬೇಕು ಎಂದು ಕರೆ ನೀಡಿದರು. ನಗರಸಭಾ ಸದಸ್ಯೆ ಛಾಯಾ ಜಾವಕರ, ಜಿಲ್ಲಾ ಕಾರಾಗೃಹದ ಪ್ರಧಾನ ವೀಕ್ಷಕರಾದ ಗುರುರಾಜ್ ಎನ್. … [Read more...] about ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ರಕ್ಷಾಬಂಧನ ಆಚರಣೆ

ಮೀನುಗಾರರ ಸಂಕಸ್ಟ ಪರಿಹಾರ ನಿಧಿ

August 11, 2017 by Sachin Hegde Leave a Comment

ಕಾರವಾರ: ರಾಜ್ಯ ಮೀನುಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಹೊಸದಾಗಿ ಪುನರ ರಚನೆಯಾದ ಮೀನುಗಾರರ ಸಂಕಸ್ಟ ಪರಿಹಾರ ನಿಧಿ ಸಮಿತಿ ಸಭೆಯಲ್ಲಿ ಈ ಹಿಂದೆ ಮೀನುಗಾರರಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವನ್ನು ಪರಿಸ್ಕರಿಸಲು ನಿರ್ದರಿಸಲಾಗಿದೆ. ಮೀನುಗಾರರ ಆಕಸ್ಮಿಕ ಮರಣ ಪ್ರಕರಣಗಳಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು 2 ಲಕ್ಷ ರೂ. ನಿಂದ 3 ಲಕ್ಷ ರೂ. ವರೆಗೆ, ಸಮುದ್ರದಲ್ಲಿ ಮೀನು ಹಿಡಿಯುವ ಸಂದರ್ಭ ಮರಣ ಹೊಂದಿದ ಪ್ರಕರಣಗಳಿಗೆ ನೀಡುವ ಪರಿಹಾರ 5 ಲಕ್ಷ ರೂ ವನ್ನು 6 … [Read more...] about ಮೀನುಗಾರರ ಸಂಕಸ್ಟ ಪರಿಹಾರ ನಿಧಿ

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

August 11, 2017 by Sachin Hegde Leave a Comment

ಕಾರವಾರ: ಆಗಸ್ಟ 14 ರಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣ ಜಂiÀಂತಿ ಅಂಗವಾಗಿ ನಡೆಯುವ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮನವಿ ಮಾಡಿದರು. ನಾಡಪ್ರಭು ಕೆಂಪೇಗೌಡ ಮತ್ತು ಶ್ರೀ ಕೃಷ್ಣ ಜಯಂತಿ ಕುರಿತು ಬುಧವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ಸಾರ್ವಜನಿಕರು ಉತ್ಸಾಹದಿಂದ … [Read more...] about ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ;ಜಿಲ್ಲಾಧಿಕಾರಿ ಎಸ್.ಎಸ್.ನಕುಲ್

karwar Movies as on -11-08-2017

August 10, 2017 by Sachin Hegde Leave a Comment

ArjunTheatre Toilet ; Ek Prem Katha  (UA) Hindi 12AM3PM6PM9PM … [Read more...] about karwar Movies as on -11-08-2017

karwar Movies as on -11-08-2017

August 10, 2017 by Sachin Hegde Leave a Comment

Geethanjali Theatre   Jani   (UA) Kannada 3 pm6 pm9 pm  … [Read more...] about karwar Movies as on -11-08-2017

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,478 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar