ಕಾರವಾರ: ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರು ಮಕ್ಕಳ ಮೇಲೆ ಉಪವಿಭಾಗೀಯ ದಂಡಾಧಿಕಾರಿಗಳ ನ್ಯಾಯಾಲಯವು ಬಂಧನದ ವಾರಂಟ್ ಜಾರಿ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸಿದೆ. ನಗರದ ಕೆಎಚ್ಬಿ ಕಾಲೋನಿಯ ಸಫುರಾಜೀ ಖಾನ್ ಎಂಬುವವರ 6 ಮಂದಿ ಪುತ್ರರಲ್ಲಿ ಸದ್ಯ ಬೆಂಗಳೂರಿನಲ್ಲಿ ನೆಲೆಸಿರುವ ಫಜಲ್ ಖಾನ್ ಹಾಗೂ ಶಬ್ಬೀರ್ ಖಾನ್ ಹೆಸರಿನಲ್ಲಿ ವಾರಂಟ್ ಜಾರಿಯಾಗಿದೆ. ತಮ್ಮ ಜೀವನ ನಿರ್ವಹಣೆ ನೋಡಿಕೊಳ್ಳುವ ವೆಚ್ಚ ನೀಡದೇ ಮಕ್ಕಳು ನಿರ್ಲಕ್ಷಿಸಿದ್ದಾರೆ … [Read more...] about ತಾಯಿಗೆ ಪೋಷಣೆ ಹಾಗೂ ಸಂರಕ್ಷಣೆ ವೆಚ್ಚ ನೀಡದ ಇಬ್ಬರ ಮಕ್ಕಳ ಮೇಲೆ ವಾರಂಟ್
Karwar News
ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ
ಕಾರವಾರ: ದಿವೇಕರ ಪದವಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಕ ಬಿ.ಆರ್ ತೋಳೆಯರಿಗೆ ಕುವೆಂಪು ವಿಶ್ವ ವಿದ್ಯಾಲಯ ಡಾಕ್ಟರೆಟ್ ಪದವಿ ನೀಡಿದೆ. ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಸ್.ಎಮ್.ಪ್ರಕಾಶ ಮಾರ್ಗದರ್ಶನದಲ್ಲಿ "ಬಿಜಾಪುರ ಜಿಲ್ಲೆಯ ಸೈಕ್ಲಿಂಗ್ ಸಾಧನೆ, ಅಭಿವೃದ್ದಿ ಹಾಗೂ ಬೆಳವಣಿಗೆ" ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಲಭಿಸಿದೆ. … [Read more...] about ಬಿ.ಆರ್ ತೋಳೆಯರಿಗೆ ಡಾಕ್ಟರೆಟ್ ಪದವಿ
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ
ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಓದುತ್ತಿರುವಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220336 ಸಂಪರ್ಕಿಸಲು ಅಲ್ಪಸಂಖ್ಯಾತರ … [Read more...] about ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ
ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ
ಕಾರವಾರ:ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ,ACCPL Training Division, Malleshwaram, Banglore ರವರ ಸಂಯುಕ್ತಾಶ್ರಯದಲ್ಲಿ ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 20 ಕೊನೆಯ ದಿನವಾಗಿರುತ್ತದೆ. ರೂ.3.50ಲಕ್ಷ ವಾರ್ಷಿಕ ಆದಾಯ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ … [Read more...] about ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ
ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ
ಕಾರವಾರ:ಕೆನರಾ ವೆಲ್ಫೇರ್ ಟ್ರಸ್ಟ್ ನಡೆಸುತ್ತಿರುವ ದಿನಕರ ಕಲಾನಿಕೇತನ ಸಂಗೀತ ಶಾಲೆಯಲ್ಲಿ ಈಚೆಗೆ ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ ನಡೆಯಿತು. ಕೆನರಾ ವೆಲ್ಫೇರ್ ಟ್ರಸ್ಟ್ನ ಅಧ್ಯಕ್ಷ ಎಸ್.ಪಿ.ಕಾಮತ್, ಸಂಗೀತಕ್ಕೆ ರಾಗ, ತಾಳ, ಲಯದ ಜತೆಗೆ ಭಾವವೂ ಮುಖ್ಯವಾಗುತ್ತದೆ. ಮಕ್ಕಳಲ್ಲಿ ಸಂಗೀತದತ್ತ ಒಲವು ಮೂಡಿಸಲು ಪಾಲಕರು ಪ್ರಯತ್ನಿಸಬೇಕು ಎಂದರು. ದಿ. ಪಂಡಿತ್ ಷಡಕ್ಷರಿ ಗವಾಯಿ ಹಾಗೂ ವಿ.ಜಿ.ಪಾಟೀಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. … [Read more...] about ಗುರುಪೂರ್ಣಿಮೆ ಅಂಗವಾಗಿ ಸ್ವರ ನಮನ ಕಾರ್ಯಕ್ರಮ

