ಕಾರವಾರ:ದಕ್ಷಿಣೋತ್ತರ ಜಿಲ್ಲೆಗಳಲ್ಲಿ ಕಳೆದ 15 ವರ್ಷಗಳಿಂದ ತಾಳಮದ್ದಳೆಯ ರಸದೌತಣ ನೀಡುತ್ತಿರುವ ಸಂಚಾರಿ ಯಕ್ಷಗಾನ ಮಂಡಳಿಯರು ನಗರದ ದೋಭಿಘಾಟ ರಸ್ತೆಯ ಸಾಯಿಮಂದಿರದಲ್ಲಿ "ರುಕ್ಮಾಂಗದ ಚರಿತ್ರೆ" ಎಂಬ ತಾಳಮದ್ದಳೆ ನಡೆಸಿದರು. ರುಕ್ಮಾಂಗದನಾಗಿ ಮಲ್ಪೆ ವಾಸುದೇವ ಸಾಮಗ, ಧರ್ಮಾಂಗದನಾಗಿ ಪೂಕಳ ಲಕ್ಷ್ಮೀನಾರಾಯಣ ಭಟ್, ಮೋಹಿನಿಯಾಗಿ ಎಂ.ಕೆ.ರಮೇಶ ಆಚಾರ್ಯ, ಸಂಧ್ಯಾವಳಿಯಾಗಿ ರಘುನಾಥ ಶೆಟ್ಟಿ ಪಾತ್ರ ನಿಭಾಯಿಸಿದರು. ಹಿಮ್ಮೇಳದಲ್ಲಿ ಭಾಗವತರಾರಗಿ ಕರುಣಾಕರ ಶೆಟ್ಟಿ ಹಾಗೂ … [Read more...] about ಸಾಯಿ ಮಂದಿರದಲ್ಲಿ ನಡೆದ ‘ರುಕ್ಮಾಂಗದ ಚರಿತ್ರೆ’ ತಾಳಮದ್ದಳೆ
Karwar News
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಪುನರ್ವಸತಿಗಾಗಿ ನಿಗಮದಿಂದ ತಲಾ ರೂ.10,000/- ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು … [Read more...] about ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:2017-18ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಧನಶ್ರೀ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಹೆಚ್.ಐ.ವಿ ಸೋಂಕಿತ ಸಂತ್ರಸ್ಥೆ ಮಹಿಳೆಯರಿಗೆ ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ ಉಪನಿರ್ದೇಶಕರು … [Read more...] about ಸ್ವಯಂ-ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಮಳೆಯ ಸರಾಸರಿ ಪ್ರಮಾಣ
ಕಾರವಾರ: ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 45.3 ಮಿ.ಮೀ ಮಳೆಯಾಗಿದೆ. ಈವರೆಗೆ ಸರಾಸರಿ 4.1 ಮಿ.ಮೀ ಮಳೆ ದಾಖಲಾಗಿದೆ. ಆಗಸ್ಟ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 598.3 ಮಿ.ಮೀ ಇದ್ದು, ಇದುವರೆಗೆ ಸರಾಸರಿ 93 ಮಿ.ಮೀ. ಮಳೆ ದಾಖಲಾಗಿದೆ. ಅಂಕೋಲಾ 1.4 ಮಿ.ಮೀ, ಭಟ್ಕಳ 2.2 ಮಿ.ಮೀ, ಹಳಿಯಾಳ 2.2 ಹೊನ್ನಾವರ 4.2 ಮಿ.ಮೀ, ಕಾರವಾರ 3.6 ಮಿ.ಮೀ, ಕುಮಟಾ 0.6 ಮಿ.ಮೀ, ಮುಂಡಗೋಡ 2.ಮಿ.ಮೀ, ಸಿದ್ದಾಪುರ 8.4 ಮಿ.ಮೀ, ಶಿರಸಿ 18.5 … [Read more...] about ಮಳೆಯ ಸರಾಸರಿ ಪ್ರಮಾಣ
ಸಾಮಾಜಿಕ ತಾಣಗಳಲ್ಲಿ ರಾಜಕೀಯ ಬಿಸಿ ;ಅಭ್ಯರ್ಥಿ ಆಕಾಂಕ್ಷಿಗಳಿಂದ ಕಸರತ್ತು
ಕಾರವಾರ: ಸದ್ಯದ ಪರಿಸ್ಥಿತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರಾಜಕೀಯ ಪ್ರಮುಖರು ಸಕ್ರಿಯರಾಗಿದ್ದಾರೆ. ರಾಜಕೀಯ ರಾಷ್ಟ್ರೀಯ ಮುಖಂಡರನ್ನು ಪ್ರೇರಣೆಯಾಗಿ ಪಡೆದುಕೊಂಡು 2018ರ ವಿಧಾನಸಭೆ ಚುನಾವಣೆಗಳ ಪೂರ್ವ ಸಿದ್ದತೆಗಳನ್ನು ನಡೆಸಿಕೊಳ್ಳಲು ಸ್ಥಳೀಯ ನಾಯಕರು ಸಿದ್ದತೆ ನಡೆಸುತ್ತಿದ್ದಾರೆ. ವಿವಿಧ ಪಕ್ಷದ ಟಿಕೆಟ್ ಆಕಾಂಕ್ಷಿಗಳು ಸಾಮಾಜಿಕ ಜಾಲತಾಣಗಳನ್ನು ಚುನಾವಣಾ ಪೂರ್ಣ ಪ್ರಚಾರಕ್ಕಾಗಿ ಬಳಸುತ್ತಿದ್ದಾರೆ. ಪಕ್ಷದ ವತಿಯಿಂದ ನಡೆಯುವ ಕಾರ್ಯ ಚಟುವಟಿಕೆ, ಸಭೆ, … [Read more...] about ಸಾಮಾಜಿಕ ತಾಣಗಳಲ್ಲಿ ರಾಜಕೀಯ ಬಿಸಿ ;ಅಭ್ಯರ್ಥಿ ಆಕಾಂಕ್ಷಿಗಳಿಂದ ಕಸರತ್ತು


