ಕಾರವಾರ: ಮುಂಬರುವ ಆಮ್ಗೇಲೆ ಪೆಸ್ತ್ ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆ ಯಿಂದ ಆಚರಿಸಲು ಆಕಾಶವಾಣಿ ರಿಕ್ರಿಯೇಷನ್ ಕ್ಲಬ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಆಕಾಶವಾಣಿ ನಿಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಮಾತನಾಡಿ, ನಿಲಯದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯೋತ್ಸವ, ಗಣೇಶ ಚತುರ್ಥಿ ಹಬ್ಬ ಮುಂತಾದ ಎಲ್ಲ ಕಾರ್ಯಕ್ರಮಗಳಿಗೆ ಸಿಬ್ಬಂದಿ ಹಾಗೂ ತಾತ್ಕಾಲಿಕ ಉದ್ಘೋಷಕರು ಕಡ್ಡಾಯವಾಗಿ ಹಾಜರಿದ್ದು … [Read more...] about ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ
Karwar News
ಕೆಎಸಾರ್ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ
ಕಾರವಾರ: ಸರ್ಕಾರಿ ಸ್ವಾಮ್ಯದ ಕೆಎಸ್ಆರ್ಟಿಸಿ ಹಾಗೂ ಖಾಸಗಿ ಸಾರಿಗೆ ಸಂಸ್ಥೆಯಾದ ಸುಗಮ ಟ್ರಾವೆಲ್ಸನ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಶನಿವಾರ ಬೆಳಗ್ಗೆ ಬಸ್ ನಿಲ್ದಾಣ ಬಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಕ್ರೋಶಗೊಂಡ ಕೆಎಸ್ಆರ್ಟಿಸಿ ನೌಕರರು ಸುಗಮ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ಬಸ್ ತಡೆದು ದಿಡೀರ್ ಪ್ರತಿಭಟನೆ ನಡೆಸಿದರು. ಘಟನೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮುದಗಾದಿಂದ … [Read more...] about ಕೆಎಸಾರ್ಟಿಸಿ ಹಾಗೂ ಸುಗಮ ಬಸ್ ಚಾಲಕರ ನಡುವೆ ಹೊಡೆದಾಟ ; ಸರ್ಕಾರಿ ನೌಕರರಿಂದ ದಿಡಿರ್ ಪ್ರತಿಭಟನೆ
ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ
ಕಾರವಾರ: ಆಗಸ್ಟ 10 ರಂದು "ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ" ಆಚರಿಸಲಾಗುತ್ತಿದೆ. 1-19 ವರ್ಷದೊಳಗಿನ ಶಾಲೆಯಲ್ಲಿ ಕಲಿಯುತ್ತಿರುವ ಎಲ್ಲಾ ಮಕ್ಕಳಿಗೂ ಶಾಲಾ ಕಾಲೇಜುಗಳಲ್ಲಿ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಬೆಂಡೊಜಾಲ್ ಮಾತ್ರೆ ಊಟದ ತರುವಾಯೆ ಸೇವನೆಯ ಬಗ್ಗೆ ವ್ಯವಸ್ಥೆ ಮಾಡಲಾಗಿದೆ. ಪಾಲಕರು ತಮ್ಮ ಮಕ್ಕಳು ಮಾತ್ರೆಗಳನ್ನು ಸೇವಿಸಿರುವ ಬಗ್ಗೆ ಖಚಿತಪಡಿಸಿಕೊಂಡು ಮಕ್ಕಳಲ್ಲಿ ಕಂಡು ಬರುವ ಜಂತುಹುಳು ಬಾಧೆ ನಿವಾರಣೆಯಲ್ಲಿ ಸಹಕಾರ … [Read more...] about ಆಗಸ್ಟ 10 ರಂದು “ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ”ಆಚರಣೆ
ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು; ಒತ್ತಾಯಿಸಿ ಮನವಿ
ಕಾರವಾರ:2004 ರಿಂದ ಜಾರಿಗೆ ಬಂದಿರುವ ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು ಮತ್ತು ಏಳನೇ ವೇತನ ಆಯೋಗದ ಶಿಪಾರಸ್ಸುಗಳನ್ನು ಎಲ್ಲ ರಾಜ್ಯಗಳಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗೆ ಶನಿವಾರ ಮನವಿ ಸಲ್ಲಿಸಿದರು. ನೂತನ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿ ಮಾಡಬೇಕು. ಪ್ರಾರ್ಥಮಿಕ ಶಿಕ್ಷಣದ … [Read more...] about ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು; ಒತ್ತಾಯಿಸಿ ಮನವಿ
ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ
ಕಾರವಾರ:ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ಶುಕ್ರವಾರ ರೋಗಿಗಳು ಪ್ರತಿಭಟಿಸಿದರು. ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ಆಗಮಿಸಿದ್ದ ಕೆಲ ರೋಗಿಗಳು ವೈದ್ಯರು ಸಿಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ತೀವ್ರ ನೋವಿನಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲು ತೆರಳಿದಾಗ ಅಲ್ಲಿ ವೈದ್ಯರಿಲ್ಲದಿರುವರಿಂದ ರೋಗಿ ಪರದಾಡುವಂತಾಯಿತು. ವೈದ್ಯರ ಲಭ್ಯತೆ ಇಲ್ಲದಿರುವ ಕುರಿತು ಸಹಾಯವಾಣಿಗೆ … [Read more...] about ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ

