• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ

August 5, 2017 by Sachin Hegde Leave a Comment

ಕಾರವಾರ:ಉತ್ತರ ಕನ್ನಡ ಜಿಲ್ಲಾಡಳಿತದಿಂದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯುವ 71ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲೆಯ ಎಲ್ಲ ನೌಕರ ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸ್ವತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದಿಂದ ಈ ಭಾರಿ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ … [Read more...] about ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸ್ವತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆ

ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ

August 5, 2017 by Sachin Hegde Leave a Comment

ಕಾರವಾರ: ವಿವಿಧ ನೌಕರಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ತುಂಬಿ ತುಳುಕಾಡುತ್ತಿದ್ದಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಈಚೆಗೆ ಖಾಲಿ ಹೊಡೆಯುತ್ತಿದೆ. ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದ್ದರೂ ಉದ್ಯೋಗ ನೊಂದಣಿ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರಸ್ತುತ ವಿವಿಧ ವಿದ್ಯಾರ್ಹತೆ ಪಡೆದವರಾರೂ ಉದ್ಯೋಗ ವಿನಿಮಯ ಕೇಂದ್ರಲ್ಲಿ ನೋಂದಣಿಗೆ ಬರುತ್ತಿಲ್ಲ. ಹೀಗಾಗಿ ಇಲಾಖೆಗೆ ಸರಕಾರಕ್ಕೆ ನೀಡಿದ ಗುರಿ ಸಾಧನೆಯು … [Read more...] about ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ

ಲಂಚ ಸ್ವೀಕರಿಸುತ್ತಿರುವ ವೇಳೆ ದಾಳಿ; ಅಧಿಕಾರಿ ವಶಕ್ಕೆ

August 4, 2017 by Sachin Hegde Leave a Comment

ಕಾರವಾರ: ಪಟಾಕಿ ಅಂಗಡಿ ಪರವಾನಿಗೆ ನವಿಕರಣಕ್ಕೆ ಲಂಚ ಪಡೆಯುತ್ತಿದ್ದ ಅಗ್ನಿಶಾಮಕದಳ ಅಧಿಕಾರಿಯೊಬ್ಬರ ಮೇಲೆ ಗುರುವಾರ ಸಂಜೆ ದಾಳಿ ನಡೆಸಿದ ಎಸಿಬಿಯವರು ಆರೋಪಿಯನ್ನು ಬಂಧಿಸಿದರು. ಜಿಲ್ಲಾ ಅಗ್ನಿ ಶಾಮಕದಳ ಅಧಿಕಾರಿ ಶ್ರೀನಿವಾಸ್ ಎಂಬಾತರು ಶಿರಸಿ ಮೂಲದ ರಘುಪತಿ ಸುಬ್ರಾಯ ಹೆಗಡೆಯವರಿಂದ 5750ರೂ ಲಂಚ ಪಡೆಯುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಪಟಾಕಿ ಅಂಗಡಿ ಪರವಾನಿಗೆ ನವಿಕರಣಕ್ಕೆ ಶ್ರೀನಿವಾಸ್ 10 ಸಾವಿರ ರೂ ಲಂಚ ನೀಡುವಂತೆ ಕೇಳಿದ್ದರು. ಈ ಬಗ್ಗೆ ರಘುಪತಿ ಹೆಗಡೆ … [Read more...] about ಲಂಚ ಸ್ವೀಕರಿಸುತ್ತಿರುವ ವೇಳೆ ದಾಳಿ; ಅಧಿಕಾರಿ ವಶಕ್ಕೆ

ಲಯನ್ಸ ಕ್ಲಬ್ ನಿಂದ ಉಚಿತ ಆರೋಗ್ಯ ಶಿಬಿರ

August 4, 2017 by Sachin Hegde Leave a Comment

ಕಾರವಾರ: ಸದಾಶಿವಗಡದ ಆಯಾನ್ ರೆಸಿಡೆನ್ಸಿ ಅಪಾರ್ಟ್‍ಮೆಂಟ್ ಹಾಲ್‍ನಲ್ಲಿ ಅ.5 ರಂದು ಉಚಿತ ಹೃದಯ, ನರರೋಗ, ಎಲುಬು ಹಾಗೂ ಕ್ಯಾನ್ಸರ್ ರೋಗಗಳ ಉಚಿತ ತಪಾಸಣೆ ನಡೆಯಲಿದೆ. ಕಾರವಾರ ಲಾಯನ್ಸ್ ಕ್ಲಬ್, ಕಲ್ಲೂರು ಎಜ್ಯೂಕೇಶನ್ ಟ್ರಸ್ಟ್ ಹಾಗೂ ಮಂಗಳೂರು ಕೆ.ಎಸ್. ಹೆಗಡೆ ಚೆರಿಟೆಬಲ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ಗುರುವಾರ ಈ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಲಾಯನ್ಸ್ ಕ್ಲಬ್ ಅಧ್ಯಕ್ಷ ಮಹಮದ್ ಅಲ್ತಾಫ್ ಶೇಖ್, ಬಡಜನರಿಗೆ … [Read more...] about ಲಯನ್ಸ ಕ್ಲಬ್ ನಿಂದ ಉಚಿತ ಆರೋಗ್ಯ ಶಿಬಿರ

ನರ್ಸಿಂಗ್ ಕೊರ್ಸ ತರಬೇತಿಗಾಗಿ ಆನ್-ಲೈನ್ ಅರ್ಜಿ ಆಹ್ವಾನ

August 4, 2017 by Sachin Hegde Leave a Comment

ಕಾರವಾರ: 2017-18ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಜಿ.ಎನ್.ಎಮ್ ಮತ್ತು ಬಿ.ಎಸ್.ಸ್ಸಿ ನರ್ಸಿಂಗ್ ಕೊರ್ಸ ತರಬೇತಿಗಾಗಿ ಆನ್-ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಆಗಸ್ಟ 15 ರೊಳಗಾಗಿ ಇಲಾಖೆಯ ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು … [Read more...] about ನರ್ಸಿಂಗ್ ಕೊರ್ಸ ತರಬೇತಿಗಾಗಿ ಆನ್-ಲೈನ್ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,479 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar