ಕಾರವಾರ:ಜಿಲ್ಲಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಸಮುದಾಯದ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 21 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕಡಿಮೆ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ … [Read more...] about ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
Karwar News
Apmc market report 03-08-2017
1] MARKET: HONNAVARCommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 2 Quintal 14019 16129 15059Arecanut Hale Chali Average 2 Quintal 20650 22150 21450Arecanut Hosa Chali Average 3 Quintal 19899 22759 208792] MARKET: … [Read more...] about Apmc market report 03-08-2017
ಕ್ಷುಲ್ಲಕ ಕಾರಣಕ್ಕೆ ಬಾಲಕಿಯನ್ನು ಠಾಣೆಗೆ ಎಳೆದೊಯ್ದ ಪೊಲೀಸ್
ಕಾರವಾರ: ಶಾಲೆಗೆ ಹೊರಟ ಬಾಲಕಿಯನ್ನು ಪೊಲೀಸರು ಒತ್ತಾಯಪೂರ್ವಕವಾಗಿ ಪೊಲೀಸ್ ಠಾಣೆಗೆ ಕರೆದೊಯ್ದು ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡಿದ ಘಟನೆ ಬುಧವಾರ ಬೆಳಕಿಗೆ ಬಂದಿದೆ. ಬುಧವಾರ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ್ ದೂರು ನೀಡಿರುವ ಪಾಲಕರು, ಪೊಲೀಸರ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಜುಲೈ 31ರಂದು ತಮ್ಮ ಬೈಕ್ಗೆ ಬೈಕ್ಗೆ ಬಾಲಕಿ ಗೆರೆ ಎಳೆದು ಹಾಳು ಮಾಡಿರುವ ಬಗ್ಗೆ ಇಕ್ಬಾಲ್ ಇದಾಯತ್, ನಜೀರ್ ಶೇಖ್ ಎಂಬಾತರು ಪೊಲೀಸರಿಗೆ ದೂರು … [Read more...] about ಕ್ಷುಲ್ಲಕ ಕಾರಣಕ್ಕೆ ಬಾಲಕಿಯನ್ನು ಠಾಣೆಗೆ ಎಳೆದೊಯ್ದ ಪೊಲೀಸ್
ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಬೇಕಾಗಿದ್ದ ಸುರಂಗ ಮಾರ್ಗ,ಕಾಮಗಾರಿ ಸ್ಥಗಿತ
ಕಾರವಾರ: ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಬೇಕಾಗಿದ್ದ ಸುರಂಗ ಮಾರ್ಗ ಕೆಲವು ದೋಷಗಳಿಂದ ಕಾಮಗಾರಿ ಸ್ಥಗಿತವಾಗಿದ್ದು ಕಾಮಗಾರಿ ಮುಂದುವರಿಸಲು ಮಳೆಗಾಲದ ಮುಕ್ತಾಯದವರೆಗೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಮಳೆ ಕಡಿಮೆಯಿದ್ದರೂ ಸುರಂಗ ಕಾಮಗಾರಿ ಮುಂದುವರೆದಿಲ್ಲ. ಅಲಿಗದ್ದಾದಿಂದ ಅಲಿಗದ್ದಾ ಲಂಡನ್ ಬ್ರಿಡ್ಜ್ ಬಳಿಯ ಗುಡ್ಡದ ಬಳಿಕ ಮುಕ್ತಾಯವಾಗಬೇಕಾಗಿದ್ದ ಸುರಂಗ ನಿರ್ಮಾಣ ಕಾರ್ಯ ಇನ್ನಷ್ಟು ವಿಳಂಭವಾಗಲಿದೆ. ಈ ಬೃಹತ್ ಗುಡ್ಡದ ಅಡಿಯಿಂದ ಚತುಷ್ಪಥ … [Read more...] about ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸಬೇಕಾಗಿದ್ದ ಸುರಂಗ ಮಾರ್ಗ,ಕಾಮಗಾರಿ ಸ್ಥಗಿತ
karwar Movies as on 04-08-2017
Geethanjali Theatre raj vishnu (UA) Kannada 3 pm6 pm9 pm … [Read more...] about karwar Movies as on 04-08-2017



