ಕಾರವಾರ : ನಗರದ ಕಳಸವಾಡದ ಬಾಡಿಗೆ ಮನೆಯೊಂದರಲ್ಲಿ ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಜೊತೆಯಲ್ಲಿದ್ದ ಪ್ರಿಯಕರನೇ ಕೊಲೆ ಮಾಡಿರುವುದಾಗಿ ಪೊಲೀಸ್ ದೂರು ದಾಖಲಾಗಿದೆ.ಮುಂಡಗೋಡ ತಾಲೂಕಿನ ಹನುಂತ ಸಿದ್ಧಿ ಹಾಗೂ ಮೂಲತಃ ಬಾಗಲಕೋಟೆಯ ಗಜೆಂದ್ರಗಡದ, ಹಾಲಿ ಕಾರವಾರದ ಮಖೇರಿಯ ಶಾಂತಾ ಗೌಡ ಇಬ್ಬರೂ ಕಳೆದ ಅನೇಕ ವರ್ಷಗಳಿಂದ ಒಟ್ಟಿಗೆ ಕಳಸವಾಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ … [Read more...] about ಮಹಿಳೆ ಅನುಮಾನಾಸ್ಪದ ಸಾವು ; ಜೊತೆಗಿದ್ದವನಿಂದಲೇ ಕೊಲೆ ಶಂಕೆ
Karwar News
ಕಂಪ್ಯೂಟರ್ ಹಾರ್ಡ್ವೇರ್,ನೆಟ್ವಕಿಂಗ್ ಉಚಿತ ತರಬೇತಿ
ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ಹಳಿಯಾಳದಿಂದ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ.ತರಬೇತಿಯನ್ನು ಊಟ ವಸತಿಯೊಂದಿಗೆನೀಡಲಾಗುವುದು. 18 ರಿಂದ 45ರ ವರ್ಷದೊಳಗಿನ ಆಸಕ್ತ ಯುವಕರು/ಯುವತಿಯರು ಏ. 10 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.ಮೊದಲು ಬಂದವರಿಗೆ, ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ಇರುತ್ತದೆ. … [Read more...] about ಕಂಪ್ಯೂಟರ್ ಹಾರ್ಡ್ವೇರ್,ನೆಟ್ವಕಿಂಗ್ ಉಚಿತ ತರಬೇತಿ
ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಾರವಾರ : ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಖಾಲಿಯಿರುವ 11 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ 11 ತಾಲೂಕಿನಲ್ಲಿ 16 ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ಮೇ 11 ರೊಳಗೆ ಇಲಾಳಾ ವೆಬ್ ಸೈಟ್ https://anganwadirecruit.kar.nic.in/ … [Read more...] about ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯುವ ಮೀನುಗಾರರ ಸಂಘರ್ಷ ಸಮಿತಿಯಿಂದ ಆಯೋಜನೆ 17ಕ್ಕೆ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ
ಕಾರವಾರ: ಸಾಂಪ್ರದಾಯಿಕ ಮೀನುಗಾರಿಕೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಾಲ್ಲೂಕು ಯುವ ಮೀನುಗಾರರ ಸಂಘರ್ಷ ಸಮಿತಿ ಏಪ್ರಿಲ್ 17ರಂದು ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸಿದೆ.ನಗರದ ಸಚಿನ್ ಜ್ಯುವೆಲ್ಲರ್ಸ್ ಸ್ಪರ್ಧೆಯ ಪಾಯೋಜಕತ್ವ ವಹಿಸಿದೆ. ಈ ಸ್ಪರ್ಧೆಯು ಬೈತಖೋಲ್ ಮೀನುಗಾರಿಕೆ ಬಂದರು ಸಮೀಪವಿರುವ ಬ್ರೇಕ್ವಾಟರ್ನ ಎರಡೂ ದಂಡೆಯಲ್ಲಿ ನಡೆಯಲಿದೆ. ಸಾಮಾನ್ಯ ಗಾಳ ಮತ್ತು ರೇಡಿಯಂ ಗಾಳ ಎರಡು ವಿಭಾಗದಲ್ಲಿ ಸ್ಪರ್ಧೆ … [Read more...] about ಯುವ ಮೀನುಗಾರರ ಸಂಘರ್ಷ ಸಮಿತಿಯಿಂದ ಆಯೋಜನೆ 17ಕ್ಕೆ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ
ಬೆಳೆ ರಕ್ಷಣೆ ಆಯುಧ ಪರವಾನಗಿಗೆ ದಾಖಲೆಗಳ ಸಲ್ಲಿಕೆಗೆ ಸೂಚನೆ
ಕಾರವಾರ: ಜಿಲ್ಲೆಯಲ್ಲಿ ಬೆಳೆ ರಕ್ಷಣೆ ಆಯುಧ ಪರವಾನಗಿ ಹೊಂದಿರುವವರಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಿ, ಆಯಾ ತಾಲೂಕುಗಳಲ್ಲಿ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.2021ರ ಡಿ.31ರಂತೆ ನವೀಕರಣಗೊಳ್ಳಬೇಕಾಗಿರುವ ಆಯುಧ ಪರವಾನಿಗೆದಾರರು ನಮೂನೆ ಎ-3ಯಲ್ಲಿ ಅರ್ಜಿ (ಅರ್ಜಿಯನ್ನು ತಹಶೀಲ್ದಾರ ಕಚೇರಿಯಲ್ಲಿ ಅಥವಾ ಗ್ರಾಮ ಒನ್ ಕೇಂದ್ರದಲ್ಲಿ ಪಡೆಯಬಹುದು), ಮೂಲ ಆಯುಧ ಅನಿಜ್ಞಪ್ತಿ, ಎಸ್-3 ನಮೂನೆಯಲ್ಲಿ ವೈದ್ಯಕೀಯ ಪ್ರಮಾಣ ಪತ್ರ, … [Read more...] about ಬೆಳೆ ರಕ್ಷಣೆ ಆಯುಧ ಪರವಾನಗಿಗೆ ದಾಖಲೆಗಳ ಸಲ್ಲಿಕೆಗೆ ಸೂಚನೆ


