ಕಾರವಾರ: ಗಾಂಜಾ ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಸಿಜೆಎಂ ನ್ಯಾಯಾಲಯವು ಅಪರಾಧಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 1000 ರೂ. ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.ನಗರದ ಬೈತಖೋಲದ ರತ್ನಾಕರ ಗೌಡ ಶಿಕ್ಷೆಗೊಳಗಾದ ಅಪರಾಧಿ. ಈತನು ಕಳೆದ 2018ರ ನವೆಂಬರ್ 27 ರಂದು ನಗರದ ಧೋಭಿಘಾಟ್ ಹತ್ತಿರ ತನ್ನ ಬಳಿ ಸುಮಾರು 3500 ರೂ. ಮೌಲ್ಯದ ಗಾಂಜಾವನ್ನು ಇರಿಸಿಕೊಂಡಿದ್ದ ವೇಳೆ ಖಚಿತ ಮಾಹಿತಿ ಪಡೆದ ಅಂದಿನ ಪಿಎಸ್ಐ ನವೀನ ನಾಯ್ಕ ನೇತೃತ್ವದ ತಂಡ … [Read more...] about ಗಾಂಜಾ ಸಾಗಾಟ: 1 ವರ್ಷ ಜೈಲು ಶಿಕ್ಷೆ
Karwar News
ಸ್ಪೋಕನ್ ಇಂಗ್ಲೀಷ್ ಬೋಧಕರಿಗೆ ನೇರ ಸಂದರ್ಶನ 29 ಕ್ಕೆ
ಕಾರವಾರ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಸ್ಪೋಕನ್ ಇಂಗ್ಲೀಷ್ ಬೋಧನೆಗಾಗಿ ಡಿಇಡಿ, ಬಿಇಡಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳಿಗೆ ಮಾ.29ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.30ರವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.2020- 21ರ ಸಾಲಿನಲ್ಲಿ ಪಿಯುಸಿ ಗಣಿತ ವಿಷಯದೊಂದಿಗೆ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಹೆಚ್ಸಿಎಲ್ ಟೆಕ್ನಾಲಜಿ ಪ್ರೈ.ಲಿ.ನಲ್ಲಿ ಕೆಲಸದ ಅವಕಾಶವಿರುತ್ತದೆ. ಸಂದರ್ಶನದಲ್ಲಿ 4ರಿಂದ 5 ಕಂಪನಿಗಳು … [Read more...] about ಸ್ಪೋಕನ್ ಇಂಗ್ಲೀಷ್ ಬೋಧಕರಿಗೆ ನೇರ ಸಂದರ್ಶನ 29 ಕ್ಕೆ
ಕರ್ನಾಟಕ ಪ್ರೆಸ್ ಕ್ಲಬ್ (ರಿ), ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ ಆಯ್ಕೆ
ಕಾರವಾರ- ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು , ಜರ್ನಲಿಸ್ಟ್ ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ , ಸಾಮಾಜಿಕ ಹೋರಾಟಗಾರ ಕುಮಾರ್ ನಾಯ್ಕ ಮುಂಡಳ್ಳಿ ಅವರನ್ನು ರಾಜ್ಯ ಉಪಾಧ್ಯಕ್ಷ ಡಾ.ಎಸ್.ಎಸ್ ಪಾಟೀಲ್ ಹುಬ್ಬಳ್ಳಿ ಅವರ ಸೂಚನೆಯ ಮೇರೆಗೆ ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು ರಾಜ್ಯ ಅಧ್ಯಕ್ಷರಾದ ದಯಾನಂದ ಎಂ ಅವರು ಕುಮಾರ ನಾಯ್ಕ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ … [Read more...] about ಕರ್ನಾಟಕ ಪ್ರೆಸ್ ಕ್ಲಬ್ (ರಿ), ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ ಆಯ್ಕೆ
ಅಡುಗೆ ಎಣ್ಣೆ ಅನಧಿಕೃತ ದಾಸ್ತಾನು ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ
ಕಾರವಾರ: ದಿನೇ ಹೆಚ್ಚುತ್ತಿರುವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಲಾಗಿರುವ ಬಡಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಡುಗೆ ಎಣ್ಣೆ ಬೆಲೆ ಏರಿಕೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.300 ಕೂಲಿ ಸಿಗುವುದೇ ಕಷ್ಟವಾಗಿರುವ ಇಂತಹ ಪರಿಸ್ಥಿತಿಯಲ್ಲಿ ಬಡವರು 200 ಕೊಟ್ಟು ಅಡುಗೆ ಎಣ್ಣೆ ಖರೀದಿಸಲು ಹೇಗೆ ಸಾಧ್ಯ ಎಂದು … [Read more...] about ಅಡುಗೆ ಎಣ್ಣೆ ಅನಧಿಕೃತ ದಾಸ್ತಾನು ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ
ಅಶ್ಲೀಲ ಫೊಟೊ ಹರಿಬಿಡುವುದಾಗಿ ಬೆದರಿಕೆ; ದೂರು
ಕಾರವಾರ : ಅಪ್ರಾಪ್ತ ಬಾಲಕಿಯೊಂದಿಗೆ ಅಶ್ಲೀಲವಾಗಿ ತೆಗೆದುಕೊಂಡಿದ್ದ ಫೊಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಬೆದರಿಕೆಯೊಡ್ಡುತ್ತಿದ್ದವನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಸ್ನೇಹಿತೆಯೊಂದಿಗೆ ನಗರದಲ್ಲಿ ವಾಸವಿದ್ದು ವಿದ್ಯಾಬ್ಯಾಸ ಮಾಡುತ್ತಿದ್ದಾಳೆ. ಈ ಬಾಲಕಿಗೆ ಯಲ್ಲಾಪುರ ತಾಲೂಕಿನ ಹೊಸಳ್ಳಿಯ ಹ್ಯಾಂಗೋ ಕಂಪನಿಯಲ್ಲಿ ಕೆಲಸಕ್ಕಿರುವ ಶ್ರೀಕಾಂತ ಕಾಂಬಳೆ … [Read more...] about ಅಶ್ಲೀಲ ಫೊಟೊ ಹರಿಬಿಡುವುದಾಗಿ ಬೆದರಿಕೆ; ದೂರು

