ಕಾರವಾರ: ಧಾರವಾಡ ಕೃಷಿ ವಿಶ್ವವಿದ್ಯಾಲಯದಡಿಯಲ್ಲಿರುವ ಶಿರಸಿ ಅರಣ್ಯ ವಹಾವಿದ್ಯಾಲಯದಲ್ಲಿ ಅರಣ್ಯಬೇಸಾಯ ಮತ್ತು ಕೃಷಿ ಅರಣ್ಯಶಾಸ್ತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಒಂದು ಸಹಾಯಕ ಪ್ರಾಧ್ಯಾಪಕ ಹುದ್ದೆಯ ತಾತ್ಕಾಲಿಕ ನೇಮಕಾತಿಗಾಗಿ ಮಾ.18ರಂದು ಮುಂಜಾನೆ 11 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.ಅರಣ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯ ಜೊತೆಗೆ ನೆಟ್ ಮತ್ತು ರಾಷ್ಟ್ರೀಯ ಕೃಷಿ ವಿಜ್ಞಾನ ಅಕಾಡೆಮಿ ಮಾನ್ಯತೆಯ ಸಂಶೋಧನಾ ಪತ್ರ … [Read more...] about ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
Karwar News
ಸಮುದಾಯ ಸಂಪನ್ಮೂಲ ವ್ಯಕ್ತಿಗೆ ಅರ್ಜಿ ಆಹ್ವಾನ
ಕಾರವಾರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್ದಯಾಳ್ ಅಂತ್ಯೋದಯ ಯೋಜನ ರಾಷ್ಟ್ರೀಯ ನಗರ ಜೀವನೋಪಾಯ (ಡೇ-ನಲ್ಸ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿ 3 ಹುದ್ದೆಗೆ ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನಿಯುಕ್ತಿಗೊಳಿಸಲು ಕಾರವಾರ ನಗರಸಭೆಯು ಅರ್ಜಿ ಆಹ್ವಾನಿಸಿದೆ.ಆಸಕ್ತ ಅರ್ಹ ಅರ್ಜಿದಾರರು ತಮ್ಮ ಅರ್ಜಿಯನ್ನು ಕಚೇರಿಯಲ್ಲಿ ಲಭ್ಯವಿರುವ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ … [Read more...] about ಸಮುದಾಯ ಸಂಪನ್ಮೂಲ ವ್ಯಕ್ತಿಗೆ ಅರ್ಜಿ ಆಹ್ವಾನ
ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ
ಕಾರವಾರ : ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿಯಲ್ಲಿ 2022 - 23 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಸಿದ್ಧಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲಾವಧಿಯ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲಾವಧಿಯ ತೋಟಗಾರಿಕೆ ತರಬೇತಿ ನೀಡಲಾಗುತ್ತಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿ ಬಯಸುವ ಅಭ್ಯರ್ಥಿಯು ಕನ್ನಡ ವಿಷಯದೊಂದಿಗೆ … [Read more...] about ತೋಟಗಾರಿಕೆ ತರಬೇತಿ ಅರ್ಜಿ ಆಹ್ವಾನ
ಚತುಷ್ಟಥ ಕಾಮಗಾರಿ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಮಹಿಲನ್
ಕಾರವಾರ : ರಾಷ್ಟಿçÃಯ ಹೆದ್ದಾರಿ - 66 (17) ಅಗಲೀಕರಣ ಯೋಜನೆ ಸಂಬAಧಿಸಿದAತೆ ನಿಗದಿತ ಕಲಾವಧಿಯಲ್ಲಿ ಕಾಮಗಾರಿ ಪ್ರಗತಿ ಆಗದೇ ಇದ್ದಲ್ಲಿ ಸಂಬAಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಮುಲ್ಲೆöÊ ಮಹಿಲನ್ ಎಚ್ಚರಿಕೆ ನೀಡಿದ್ದಾರೆ.ಯೋಜನೆಗೆ ಸಂಬAಧಿಸಿದAತೆ ಮಂಗಳೂರಿನ ಭಾರತೀಯ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೆಶಕರು ಮತ್ತು ಯೋಜನೆ ವ್ಯವಸ್ಥಾಪಕರು, ಐ.ಆರ್.ಬಿ, ಕುಮಟಾ ಅವರರೊಂದಿಗೆ ಪ್ರಗತಿ ಪರಿಶೀಲನೆ … [Read more...] about ಚತುಷ್ಟಥ ಕಾಮಗಾರಿ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಮಹಿಲನ್
ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತರು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನ
ಕಾರವಾರ : ಜಿಲ್ಲೆಯಲ್ಲಿರುವ ಬಿ ಪ್ರವರ್ಗದದ 2 ಅಧಿಸೂಚಿತ ಹಾಗೂ ಸಿ ಪ್ರವರ್ಗದ 8 ಅಧಿಸೂಚಿತ ಸಂಸ್ಥೆ/ ದೇವಾಲಯಕ್ಕೆ 9 ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತರು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಕುಮಟಾ ತಾಲೂಕಿನ ಗೋಕರ್ಣದ ಮಹಾಗಣಪತಿ, ಭದ್ರಕಾಳಿ ದೇವಸ್ಥಾನ, ಹೊಸ್ಕೇರಿಯ ಗಣಪತಿ ದೇವಸ್ಥಾನ, ಅಂಕೋಲಾ ತಾಲೂಕಿನ ತೆಂಕಣಕೇರಿಯ ಮೊಮ್ಮಯ್ಯ, ಅಡಿಗೋಣದ ಗೋಳಿಬೀರ, ಮೊಗಟಾದ ಶಾಂತಿಕಾ … [Read more...] about ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತರು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನ