ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ದಾಂಡೇಲಿ ಇವರ ವತಿಯಿಂದ 30 ದಿನಗಳ ಕಾಲಾವಧಿಯ ಜೆಸಿಬಿ ಚಾಲನಾ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ.ತರಬೇತಿಯನ್ನು ಊಟ ವಸತಿಯೊಂದಿಗೆ ನೀಡಲಾಗುವುದು. 18 ರಿಂದ 45 ವರ್ಷದೊಳಗಿನ ಎಸ್.ಎಸ್.ಎಲ್.ಸಿ ತೆರ್ಗೆಡೆಯಾದ ಆಸಕ್ತ ಯುವಕರು ತಮ್ಮ ಹೆಸರು, ಪೂರ್ಣ ಪೊಸ್ಟಲ್ ವಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ, ಈಗ ಮಾಡಿತ್ತಿರುವ ಕೆಲಸ ವಿವರಗಳೊಂದಿಗೆ ಅರ್ಜಿಯನ್ನು … [Read more...] about ಜೆಸಿಬಿ ತರಬೇತಿ : ಅರ್ಜಿ ಆಹ್ವಾನ
Karwar News
ಆರ್ ಟಿಪಿಸಿಆರ್ ಕಡ್ಡಾಯ ಆದೇಶ ಹಿಂಪಡೆದ ಸರ್ಕಾರ
ಕಾರವಾರ : ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಗೋವಾದಿಂದ ಕರ್ನಾಟಕ ಪ್ರವೇಶಿಸುವವರಿಗೆ ಆರ್ಟಿಪಿಸಿಆರ್ ನೆಗಟಿವ್ ವರದಿ ಕಡ್ಡಾಯವೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು, ಇದೀಗ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಹಿಂಪಡೆದಿದೆ.ಜನವರಿ ಮೊದಲ ವಾರದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಅಧಿಕವಾಗಿತ್ತು. ಒಂದೆರಡು ದಿನದ ಮಧ್ಯದಲ್ಲಿಯೇ ಸೋಂಕಿನ ಪ್ರಮಾಣ ದುಪ್ಪಟ್ಟಾಗಿ ಎಲ್ಲರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಗೋವಾ … [Read more...] about ಆರ್ ಟಿಪಿಸಿಆರ್ ಕಡ್ಡಾಯ ಆದೇಶ ಹಿಂಪಡೆದ ಸರ್ಕಾರ
ನೇಮಕಾತಿ ಅರ್ಜಿ ಆಹ್ವಾನ
ಕಾರವಾರ : ಪುರಸಭೆ ಅಂಕೋಲಾದಲ್ಲಿ ಒಂದು ವರ್ಷದ ಗುತ್ತಿಗೆ ಆಧಾರದಂತೆ ತಾತ್ಕಾಲಿಕವಾಗಿ ಸಮುದಾಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು 2 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹ ಮಹಿಳಾ ನೊಂದಾಯಿತ ಸ್ವ - ಸಹಾಯ ಸಂಘದ ಸದಸ್ಯರು ತಮ್ಮ ಅರ್ಜಿಯನ್ನು ಅಂಕೋಲಾ ಪುರಸಭೆ ಕಚೇರಿಯಲ್ಲಿ ಅಭ್ಯವಿರುವ ಅಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 3 ರೊಳಗಾಗಿ ಅದೇ ಅಚೇರಿಗೆ … [Read more...] about ನೇಮಕಾತಿ ಅರ್ಜಿ ಆಹ್ವಾನ
ಮರಳು ದಿಬ್ಬ ತೆರವು : ಅರ್ಜಿ
ಕಾರವಾರ : ಕರಾವಳಿ ನಿಯಂತ್ರಣ ವಲಯ ಪ್ರದೇಶಗಳ ನದಿ ಪಾತ್ರಗಳಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ಸಾಂಪ್ರಾದಾಯಿಕವಾಗಿ ಮರಳು ತೆಗೆಯುವ ವ್ಯಕ್ತಿ. ಸಮುದಾಯಗಳನ್ನು ಗುರುತಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.2011ರ ನವೆಂಬರ್ 8 ರ ಪೂರ್ವದಲ್ಲಿ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಮರಳು ತೆಗೆಯಲು ತಾತ್ಕಾಲಿಕ ಪರವಾನಿಗೆ ಹೊಂದಿರುವ ವ್ಯಕ್ತಿಗಳು ಅಥವಾ ಕರಾವಳಿ ಜಿಲ್ಲೆಗಳಲ್ಲಿ … [Read more...] about ಮರಳು ದಿಬ್ಬ ತೆರವು : ಅರ್ಜಿ
ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ನಿರುದ್ಯೋಗಿ ಯುವಕ - ಯುವತಿಯರಿಗೆ 2021 - 22 ನೇ ಸಾಲಿನ ವೃತ್ತಿಪರ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.ಭಾರತ ಸರ್ಕಾರದ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ಲಸ್ಟಿಕ್ ತಂತ್ರಜ್ಞಾನದ ಬಗ್ಗೆ 3 ತಿಂಗಳ ವಿವಿಧರೀತಿಯ ವೃತ್ತಪರ ತರಬೇತಿ ನೀಡಲಾಗುತ್ತಿದ್ದು, ಉಚಿತ ಊಟ ಮತ್ತು ವಸತಿ ಸೌಲಭ್ಯದ ಜೊತೆಗೆ ತಿಂಗಳ ರೂ. 2000 ಶಿಷ್ಯವೇತನ … [Read more...] about ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ