• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ವಿದ್ಯಾರ್ಥಿಗಳಿಗೆ ಹೆಜ್ಜೇನು ದಾಳಿ-ಅಸ್ವಸ್ಥರಾದ 16 ವಿದ್ಯಾರ್ಥಿಗಳು

December 29, 2021 by Deepika Leave a Comment

ಕಾರವಾರ:ಶಾಲೆಗೆ ಬರುತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಹೆಜ್ಜೇನು ದಾಳಿ ಮಾಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲ್ ನಲ್ಲಿ ನಡೆದಿದೆ.ಹೆಜ್ಜೇನು 16 ಜನ ಮಕ್ಕಳು ಗಂಭೀರ ಗಾಯಗೊಂಡು ಅಸ್ವಸ್ತರಾಗಿದ್ದು, ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಗಳವಾರ ಬೆಳಗ್ಗೆ ಶಾಲೆಗೆ ಮಕ್ಕಳು ಹೋಗುತ್ತಿರುವಾಗ ಏಕಾಏಕಿ ಶಾಲೆಯ ಪಕ್ಕದಲ್ಲೇ ಇರುವ ತೆಂಗಿನ ಮರದಲ್ಲಿ ಗೂಡ ಕಟ್ಟಿದ್ದ ಜೇನು ನೊಣ ದಾಳಿ ಮಾಡಿದೆ. … [Read more...] about ವಿದ್ಯಾರ್ಥಿಗಳಿಗೆ ಹೆಜ್ಜೇನು ದಾಳಿ-ಅಸ್ವಸ್ಥರಾದ 16 ವಿದ್ಯಾರ್ಥಿಗಳು

ಅರ್ಜಿ ಆಹ್ವಾನ

December 23, 2021 by Deepika Leave a Comment

ಕಾರವಾರ : ಉತ್ತರಕನ್ನಡ ಜಿಲ್ಲಾ ವಿಪತ್ತುನಿರ್ವಹಣಾ ಪ್ರಾಧಿಕಾರ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಮುಚ್ಚಿದ ಲಕೋಟೆಯ ಮೇಲೆ ಅಫ್ಲಿಕೇಶನ್ ಫಾರ್ ದಿ ಪೋಸ್ಟ ಆಫ್ ಡಿಸಾಸ್ಟರ್ ಪ್ರೋಫೇಶನಲ್ ಎಂದು ಬರೆದು ಡಿ.31 ರೊಳಗಾಗಿ … [Read more...] about ಅರ್ಜಿ ಆಹ್ವಾನ

ಅಕ್ರಮ ಮೀನುಗಾರಿಕೆ ಬಂದ್ ಮಾಡಿ

December 21, 2021 by Deepika Leave a Comment

ಕಾರವಾರ:ಮಲ್ಪೆ ಮೀನುಗಾರರು ಗೋವಾ ಹಾಗೂ ಉತ್ತರ ಕನ್ನಡ ಜಿಲ್ಲೆಯ 15 ನಾಟಿಕಲ್ ಒಳಗೆ ಬಂದು ಬುಲ್ ಟ್ರಾಲಿಂಗ್ ಹಾಗೂ ಲೈಟ್ ಫಿಶಿಂಗ್ ಮೀನುಗಾರಿಕೆ ಮಾಡುತ್ತಿದ್ದಾರೆ. ಇದರಿಂದ ಸಾಂಪ್ರದಾಯಿ ಮೀನುಗಾರರು ರಸ್ತೆಗೆ ಬೀಳುವಂತಾಗಿದೆ. ಈ ಬಗ್ಗೆ ಸರಕಾರ ಕ್ರಮಕೈಗೊಳ್ಳದೆ ಇದ್ದರೇ ಕರ್ನಾಟಕ-ಗೋವಾ ಗಡಿ ಬಂದ್ ಉಗ್ರ ಹೋರಾಟ ಮಾಡಲಾಗುವುದು ಎಂದು ಗೋವಾದ ನ್ಯಾಷನಲ್ ಫಿಶ್ ವರ್ಕರ್ ಫೋರಂನ ಉಪಾಧ್ಯಕ್ಷ ಓಲನ್ಸಿಯೋ ಸೈಮಸ್ ಎಚ್ಚರಿಸಿದ್ದಾರೆ.ಕಾರವಾರದ … [Read more...] about ಅಕ್ರಮ ಮೀನುಗಾರಿಕೆ ಬಂದ್ ಮಾಡಿ

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭ

December 21, 2021 by Deepika Leave a Comment

ಕಾರವಾರ:2021-22 ಕನಿಷ್ಟ ಬೆಂಬಲ ಯೋಜನೆಯಡಿ ಭತ್ತಕ್ಕೆ ಬೆಲೆ ನಿಗದಿಪಡಿಸಲಾಗಿದ್ದು, ಜಿಲ್ಲೆಯ ಕುಮಟಾ, ಜೋಯಿಡಾ ಮತ್ತು ಮುಂಡಗೋಡ ಕೆ.ಎಫ್.ಸಿ.ಎಸ್.ಸಿ ಅಕ್ಷರದಾಸೋಹ ಮಳಿಗೆ, ಎಪಿಎಂಸಿ ಯಾರ್ಡ್ ಹಾಗೂ ಹಳಿಯಾಳ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ ಎಪಿಎಂಸಿ ಪ್ರಾಂಗಣ, ಬನವಾಸಿ ರೈತ ಸಂಪರ್ಕ ಕೇಂದ್ರದಲ್ಲಿ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪ್ರಕಟಣೆಯಲ್ಲಿ … [Read more...] about ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರ ಆರಂಭ

ಇನ್ನು ಗ್ರಾಪಂಗಳಲ್ಲೇ ಸಿಗಲಿದೆ ಪ್ರಮಾಣ ಪತ್ರಗಳು ಜಾತಿ, ಆದಾಯ, ಸಂಧ್ಯಾ ಸುರಕ್ಷಾ ಸೇರಿ ಹಲವು ಸೇವೆಗಳನ್ನು ತಾಲ್ಲೂಕು ಕಚೇರಿಯಿಂದ ಬೇರ್ಪಡಿಸಲು ನಿರ್ಧಾರ

December 20, 2021 by Deepika Leave a Comment

ಕಾರವಾರ : ಜಾತಿ ಮತ್ತು ಆದಾಯ ಪ್ರಮಾಣಪತ್ರ, ಸಂಧ್ಯಾ ಸುರಕ್ಷಾ ಸೇರಿದಂತೆ ಹಲವಾರು ಸೇವೆಗಳನ್ನು ಇನ್ನು ಮುಂದೆ ತಾಲ್ಲೂಕು ಕಚೇರಿಗಳಿಂದ ಬೇರ್ಪಡಿಸಿ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವಿವಾರ ತಿಳಿಸಿದ್ದಾರೆ.ಹಾವೇರಿ ಜಿಲ್ಲೆಯ ಶಿಗ್ಗಾಂವ್‌ನ ಬಿಸನಹಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಜಲಜೀವನ ಮಿಷನ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಅವರು … [Read more...] about ಇನ್ನು ಗ್ರಾಪಂಗಳಲ್ಲೇ ಸಿಗಲಿದೆ ಪ್ರಮಾಣ ಪತ್ರಗಳು ಜಾತಿ, ಆದಾಯ, ಸಂಧ್ಯಾ ಸುರಕ್ಷಾ ಸೇರಿ ಹಲವು ಸೇವೆಗಳನ್ನು ತಾಲ್ಲೂಕು ಕಚೇರಿಯಿಂದ ಬೇರ್ಪಡಿಸಲು ನಿರ್ಧಾರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar