• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಕೆಆರ್.ಐ.ಡಿ.ಎಲ್ ಗೆ ಕಾಮಗಾರಿ ನೀಡಲು ಆಕ್ಷೇಪ

November 26, 2021 by Deepika Leave a Comment

ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮೀಣ ರಸ್ತೆಗಳು ಮತ್ತು ಸೇತುವೆಗಳ ಅಭಿವೃದ್ದಿಗಾಗಿ ಬಂದ ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಸಂಸ್ಥೆಗೆ ನೀಡಲು ಕಾರವಾರ ತಾಲೂಕಾ ನೋಂದಾಯಿತ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಆಕ್ಷೇಪಣೆ ವ್ಯಕ್ತಪಡಿಸಿ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾಡಳಿತಕ್ಕೆ ಇಂದು ಮನವಿ ಸಲ್ಲಿಸಿದರು.ಇಡೀ ದೇಶ, ರಾಜ್ಯ, ಜಿಲ್ಲೆ, ತಾಲೂಕುಗಳಲ್ಲಿ ಗುತ್ತಿಗೆದಾರರು ಕೋವಿಡ್-19 ಮಹಾಮಾರಿಯಿಂದ … [Read more...] about ಕೆಆರ್.ಐ.ಡಿ.ಎಲ್ ಗೆ ಕಾಮಗಾರಿ ನೀಡಲು ಆಕ್ಷೇಪ

ಅಮೆಜಾನ್ ಆ್ಯಪ್ ನಲ್ಲಿ ಶಾಪಿಂಗ್ :7 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

November 26, 2021 by Deepika Leave a Comment

ಅಮೆಜಾನ್ ಶಾಪಿಂಗ್ ಆ್ಯಪ್‌ನಲ್ಲಿ ಮಾರುತಿ ಸ್ವಿಫ್ಟ್ ಕಾರ್ ಕವರನ್ನು ಆರ್ಡರ್ ಮಾಡಿದ ವ್ಯಕ್ತಿಯೊಬ್ಬ ಬರೋಬ್ಬರಿ 7 ಲಕ್ಷ ಹಣವನ್ನು ಕಳೆದುಕೊಂಡ ಘಟನೆ ಕಾರವಾರ ತಾಲೂಕಿನ ಗೋಟೆಗಾಳಿಯಿಂದ ಬೆಳಕಿಗೆ ಬಂದಿದ್ದು ಕಾರವಾರದ ಸಿ. ಇ. ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೋಟೆಗಾಳಿಯ ನಿವೃತ್ತ ನೌಕರ ಅರವಿಂದ ಪರಮಹಂಸ ತಿವಾರಿ ಎನ್ನುವವರು ನ.12 ರಂದು ಅಮೆಜಾನ್ ಶಾಪಿಂಗ್ ಆ್ಯಪ್‌ನಲ್ಲಿ ಮಾರುತಿ ಸ್ವಿಫ್ಟ್ ಕಾರ್ ಕವರನ್ನು ಆರ್ಡರ್ … [Read more...] about ಅಮೆಜಾನ್ ಆ್ಯಪ್ ನಲ್ಲಿ ಶಾಪಿಂಗ್ :7 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

ಚುನಾವಣಾ ಪ್ರಚಾರ ಆರಂಭಿಸಿದ ಬಿಜೆಪಿ ಎಂ.ಎಲ್.ಸಿ ಅಭ್ಯರ್ಥಿ

November 25, 2021 by Deepika Leave a Comment

ಕಾರವಾರ: ಉತ್ತರಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ ಅವರೊಂದಿಗೆ ತಾಲೂಕಿನ ಕಾರವಾರ ನಗರವ್ಯಾಪ್ತಿ, ಚಿತ್ತಾಕುಲ್, ಕೆರವಡಿ, ಕದ್ರಾ, ಗೋಟೆಗಾಳಿ, ಘಾಡಸಾಯಿ, ಹಣಕೋಣ, ದೇವಳಮಕ್ಕಿ, ಮಲ್ಲಾಪುರ ಗ್ರಾಮ ಪಂಚಾಯತ ಸದಸ್ಯರೊಂದಿಗೆ ಸಭೆ ನಡೆಸಿದರು.ಸಭೆ ಉದ್ದೇಶಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ, ಕಳೆದ ೧೨ ವರ್ಷ ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ … [Read more...] about ಚುನಾವಣಾ ಪ್ರಚಾರ ಆರಂಭಿಸಿದ ಬಿಜೆಪಿ ಎಂ.ಎಲ್.ಸಿ ಅಭ್ಯರ್ಥಿ

ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

November 24, 2021 by Deepika Leave a Comment

ಕಾರವಾರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಲ್ಲಿ ನಡೆಯುತ್ತಿರುವ ಮಹಿಳಾ ಸ್ವಉದ್ಯೋಗ ಮಾರ್ಗದರ್ಶನ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಆಸಕ್ತ ಮಹಿಳಾ ಅಭ್ಯರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಮಾರ್ಗದರ್ಶನ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಸಂಪನ್ಮೂಲ ವ್ಯಕ್ತಿಯನ್ನು 3 ತಿಂಗಳ ಅವಧಿ ಹಾಗೂ ಗೌರವಧನ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತಿದ್ದು, ಅರ್ಜಿದಾರರು … [Read more...] about ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ವಾಸರೆ ಆಯ್ಕೆ

November 22, 2021 by Deepika Leave a Comment

ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಈ ಬಾರಿ ದಾಂಡೇಲಿಯ ಅಭ್ಯರ್ಥಿ ಬಿ.ಎನ್. ವಾಸರೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಜಿಲ್ಲೆಯಲ್ಲಿ ಶೇ.59.2ರಷ್ಟು ಮತದಾನವಾಗಿದ್ದು ಒಟ್ಟು 1,897 ಮತಗಳನ್ನು ಪಡೆದಿರುವ ಅವರು 324 ಮತಗಳನ್ನು ಪಡೆದಿರುವ ವೇಣುಗೋಪಾಲ ಮದ್ಗೂಣಿ ವಿರುದ್ಧ 1573 ಮತಗಳ ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ.ಜಿಲ್ಲೆಯಲ್ಲಿ ಒಟ್ಟು 4,747 ಮತಗಳಿದ್ದು ಅದರಲ್ಲಿ 2810 ಮತಗಳು … [Read more...] about ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ವಾಸರೆ ಆಯ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar