ಕಾರವಾರ: ಬಿಜೆಪಿಯಿಂದ ರಾಜ್ಯದಾದ್ಯಂತ ಜನಸ್ವರಾಜ್ ಯಾತ್ರೆಯನ್ನು ನಾಲ್ಕು ತಂಡಗಳ ಮೂಲಕ ಕೈಗೊಳ್ಳಲಾಗಿದ್ದು, ಉತ್ತರಕನ್ನಡ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನ.18 ರಂದು ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಹೇಳಿದರು.ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ.18 ರಿಂದ 22 ರವರೆಗೆ ರಾಜ್ಯದಾದ್ಯಂತ ನಾಲ್ಕು ತಂಡಗಳಲ್ಲಿ … [Read more...] about ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ
Karwar News
ಚುನಾವಣೆ ನಾಪತ್ರ ಸಲ್ಲಿಸಲು ನ. 23 ಕೊನೆಯ ದಿನ
ಕಾರವಾರ:ರ್ನಾಟಕ ವಿಧಾನ ಪರಿಷತ್ತಿಗೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ದೈವರ್ಷಿಕ ಚುನಾವಣೆ-2021ಕ್ಕೆ ಸಂಬಂಧಿಸಿದಂತೆ ನ. 16 ರಿಂದ23ರ ವರೆಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಾಮಪತ್ರಗಳನ್ನು ಸ್ವೀಕರಿಸಲಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರದ ನಮೂನೆಗಳನ್ನು ಪಡೆದು, ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಅಪರ ಜಿಲ್ಲಾಧಿಕಾರಿಗೆ ನ. 23 ರೊಳಗಾಗಿ ಬೆಳಗ್ಗೆ 11 … [Read more...] about ಚುನಾವಣೆ ನಾಪತ್ರ ಸಲ್ಲಿಸಲು ನ. 23 ಕೊನೆಯ ದಿನ
ನ. 20 ರಂದು ಆರ್.ಡಿ.ಪಿ.ಆರ್. ಕ್ರೀಡಾಕೂಟ
ಕಾರವಾರ:ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ಆರ್.ಡಿ.ಪಿ.ಆರ್. ಕ್ರೀಡಾಕೂಟ-2021 ವನ್ನು ಶಿರಸಿಯ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಜಿಪಂ ಸಿಇಒ ಪ್ರಿಯಾಂಗಾ ಎಂ ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಪ್ರಪಥಮ ಬಾರಿಗೆ ಆರ್.ಡಿ.ಪಿ.ಆರ್. ನೌಕರರ ಕ್ರೀಡಾಕೂಟವನ್ನು ಆಯೋಜನೆ … [Read more...] about ನ. 20 ರಂದು ಆರ್.ಡಿ.ಪಿ.ಆರ್. ಕ್ರೀಡಾಕೂಟ
ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆ -ಖಂಡನೆ
ಕಾರವಾರ:ವಿಧಾನಸಭೆ ಚುನಾವಣೆ ಹತ್ತಿರಲ್ಲೇ ಇದ್ದಾಗ ಕಾಂಗ್ರೆಸ್ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದೆ. ಈಗ ಬಿಟ್ ಕಾಯಿನ್ ಬಗ್ಗೆ ವಿನಾಕಾರಣ ವಿವಾದ ಸೃಷ್ಟಿ ಮಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ನಾಗರಾಜ್ ನಾಯಕ ಅವರು ಆರೋಪಿಸಿದರು.ಇಂದು ಕಾರವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬಿಟ್ ಕಾಯಿನ್ ಕಾಲ್ಪನಿಕ ಹಣ. ಅದೇ ರೀತಿ ಕಾಂಗ್ರೆಸ್ ಸಹ ಸಹ ರಾಜ್ಯ ಸರಕಾರದ ಮೇಲೆ ಕಾಲ್ಪನಿಕ ಆರೋಪ ಮಾಡುತ್ತಿದೆ. … [Read more...] about ಕಾಂಗ್ರೆಸ್ ಇಲ್ಲಸಲ್ಲದ ಹೇಳಿಕೆ -ಖಂಡನೆ
ಶೌಚಾಲಯದಲ್ಲಿ ಮೃತ ಮಗು ಪತ್ತೆ ಪ್ರಕರಣ; ಅತ್ಯಾಚಾರ ಆರೋಪಿ ಬಂಧನ
ಕಾರವಾರ:ನಗರದ ಬಸ್ ನಿಲ್ದಾಣದ ಶೌಚಾಲಯದಲ್ಲಿ ಮೃತ ನವಜಾತ ಶಿಶು ಬಿಟ್ಟು ಹೋದ ಪ್ರಕರಣ ಸಂಬಂಧಿಸಿದಂತೆ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಎಂದು ತನಿಖೆಯಲ್ಲಿ ತಿಳಿದುಬಂದಿದ್ದು ಶುಕ್ರವಾರ ರಾತ್ರಿ ಅತ್ಯಾಚಾರ ನಡೆಸಿದ ಆರೋಪಿಯನ್ನು ಬಂಧಿಸಲಾಗಿದೆ.ಸಿಸಿ ಟಿವಿ ಆಧಾರದಲ್ಲಿ ಕಾರವಾರ ನಗರ ಪಿ.ಐ ಸಿದ್ದಪ್ಪ ಬೀಳಗಿರಿ ಅವರ ಮಾರ್ಗದರ್ಶನದಲ್ಲಿ ನಗರ ಠಾಣೆಯ ಪಿಎಸ್ ಐ ಸಂತೋಷ ಕುಮಾರ ಹಾಗೂ ತಂಡ ಶುಕ್ರವಾರ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ … [Read more...] about ಶೌಚಾಲಯದಲ್ಲಿ ಮೃತ ಮಗು ಪತ್ತೆ ಪ್ರಕರಣ; ಅತ್ಯಾಚಾರ ಆರೋಪಿ ಬಂಧನ




