• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಜಿಲ್ಲೆಯ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ

November 12, 2021 by Deepika Leave a Comment

ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಾಗರಕವಚ ಅಣಕು ಕಾರ್ಯಾಚರಣೆ ಇಂದಿನಿಂದ ಆರಂಭಗೊಂಡಿದೆ. ನಗರದ ಬೈತಖೋಲ್, ಜಿಲ್ಲಾಧಿಕಾರಿ ಕಚೇರಿ, ಕಾಳಿ ಸೇತುವೆ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ವಾಹನಗಳನ್ನು ತಡೆದು ಕಟ್ಟುನಿಟ್ಟಿನ ತಪಾಸಣೆಗಳನ್ನು ಕೈಗೊಂಡಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಣಕು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಸಮುದ್ರ, ರಸ್ತೆ ಮಾರ್ಗವಾಗಿ ಸಂಚರಿಸುವವರ ಮೇಲೆ ನಿಗಾ ಇಡಲಾಗಿದೆ. … [Read more...] about ಜಿಲ್ಲೆಯ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ

ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ವಿದ್ಯಾನಿಧಿ ಶಿಷ್ಯವೇತನ

November 12, 2021 by Deepika Leave a Comment

ಕಾರವಾರ : ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು ಹೊಸ ಶಿಷ್ಯವೇತನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಎಸ್.ಎಸ್.ಎಲ್.ಸಿ ಬಳಿಕ ರಾಜ್ಯದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತರ ಕೋರ್ಸ್ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್‌ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.ವಿದ್ಯಾನಿಧಿ … [Read more...] about ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ವಿದ್ಯಾನಿಧಿ ಶಿಷ್ಯವೇತನ

ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

November 12, 2021 by Deepika Leave a Comment

ಕಾರವಾರ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ. 1500ರಂತೆ ಶೈಕ್ಷಣಿಕ ಅವಧಿ 6 ತಿಂಗಳಿಗೆ ಒಟ್ಟು ರೂ. 9000ಗಳನ್ನು ವಿದ್ಯಾರ್ಥಿಗಳ … [Read more...] about ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿ

November 11, 2021 by Deepika Leave a Comment

ಕಾರವಾರ:ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಇತರ ಚುನಾವಣೆಯಲ್ಲಿ ಪೂರ್ತಿ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಭೆ, ಸಮಾರಂಭ, ಹೊಸ ಕಾಮಗಾರಿಗೆ ಸದ್ಯ ಅವಕಾಶವಿಲ್ಲ … [Read more...] about ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿ

ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಆಹ್ವಾನ

November 8, 2021 by Deepika Leave a Comment

ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಕರೆಯಲಾಗಿದೆ. ೨೦೨೧-೨೨ ನೇ ಸಾಲಿನ ಪದವಿ 1,3 ಮತ್ತು5 ನೇ ಸೆಮಿಸ್ಟರ್ ನಲ್ಲಿ ಜೈವಿಕ ತಂತ್ರಜ್ಞಾನ, ಸಸ್ಯ ಶಾಸ್ತ್ರ, ಪ್ರಾಣಿಶಾಸ್ತ್ರ,  ರಸಾಯನಶಾಸ್ತ್ರ, ಭೌತಶಾಸ್ತ್ರ, ವಾಣಿಜ್ಯ ಶಾಸ್ತ್ರ ಅರ್ಥಶಾಸ್ತ್ರ, ಆಂಗ್ಲ ವಿಷಯಗಳಿಗೆ ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ.ಅರ್ಜಿ ಸಲ್ಲಿಸಬಯಸುವವರು ತಮ್ಮ ವಿಷಯದಲ್ಲಿ ಶೇ ೫೫ ಅಂಕಗಳನ್ನು ಪಡೆದು … [Read more...] about ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar