ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಾಗರಕವಚ ಅಣಕು ಕಾರ್ಯಾಚರಣೆ ಇಂದಿನಿಂದ ಆರಂಭಗೊಂಡಿದೆ. ನಗರದ ಬೈತಖೋಲ್, ಜಿಲ್ಲಾಧಿಕಾರಿ ಕಚೇರಿ, ಕಾಳಿ ಸೇತುವೆ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸರು ವಾಹನಗಳನ್ನು ತಡೆದು ಕಟ್ಟುನಿಟ್ಟಿನ ತಪಾಸಣೆಗಳನ್ನು ಕೈಗೊಂಡಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಣಕು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಸಮುದ್ರ, ರಸ್ತೆ ಮಾರ್ಗವಾಗಿ ಸಂಚರಿಸುವವರ ಮೇಲೆ ನಿಗಾ ಇಡಲಾಗಿದೆ. … [Read more...] about ಜಿಲ್ಲೆಯ ಕರಾವಳಿಯಲ್ಲಿ ಸಾಗರ ಕವಚ ಕಾರ್ಯಾಚರಣೆ
Karwar News
ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ವಿದ್ಯಾನಿಧಿ ಶಿಷ್ಯವೇತನ
ಕಾರವಾರ : ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರವು ಹೊಸ ಶಿಷ್ಯವೇತನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಎಸ್.ಎಸ್.ಎಲ್.ಸಿ ಬಳಿಕ ರಾಜ್ಯದ ಯಾವುದೇ ಭಾಗದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತರ ಕೋರ್ಸ್ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.ವಿದ್ಯಾನಿಧಿ … [Read more...] about ರೈತರ ಮಕ್ಕಳ ಉನ್ನತ ವ್ಯಾಸಂಗಕ್ಕೆ ವಿದ್ಯಾನಿಧಿ ಶಿಷ್ಯವೇತನ
ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕಾರವಾರ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ವಿದ್ಯಾಸಿರಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.ಮೆರಿಟ್ ಹೊಂದಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ. 1500ರಂತೆ ಶೈಕ್ಷಣಿಕ ಅವಧಿ 6 ತಿಂಗಳಿಗೆ ಒಟ್ಟು ರೂ. 9000ಗಳನ್ನು ವಿದ್ಯಾರ್ಥಿಗಳ … [Read more...] about ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿ
ಕಾರವಾರ:ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಇತರ ಚುನಾವಣೆಯಲ್ಲಿ ಪೂರ್ತಿ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಭೆ, ಸಮಾರಂಭ, ಹೊಸ ಕಾಮಗಾರಿಗೆ ಸದ್ಯ ಅವಕಾಶವಿಲ್ಲ … [Read more...] about ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿ
ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಆಹ್ವಾನ
ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಕರೆಯಲಾಗಿದೆ. ೨೦೨೧-೨೨ ನೇ ಸಾಲಿನ ಪದವಿ 1,3 ಮತ್ತು5 ನೇ ಸೆಮಿಸ್ಟರ್ ನಲ್ಲಿ ಜೈವಿಕ ತಂತ್ರಜ್ಞಾನ, ಸಸ್ಯ ಶಾಸ್ತ್ರ, ಪ್ರಾಣಿಶಾಸ್ತ್ರ, ರಸಾಯನಶಾಸ್ತ್ರ, ಭೌತಶಾಸ್ತ್ರ, ವಾಣಿಜ್ಯ ಶಾಸ್ತ್ರ ಅರ್ಥಶಾಸ್ತ್ರ, ಆಂಗ್ಲ ವಿಷಯಗಳಿಗೆ ಅತಿಥಿ ಉಪನ್ಯಾಸಕರು ಬೇಕಾಗಿದ್ದಾರೆ.ಅರ್ಜಿ ಸಲ್ಲಿಸಬಯಸುವವರು ತಮ್ಮ ವಿಷಯದಲ್ಲಿ ಶೇ ೫೫ ಅಂಕಗಳನ್ನು ಪಡೆದು … [Read more...] about ಅತಿಥಿ ಉಪನ್ಯಾಸಕರಿಗಾಗಿ ಅರ್ಜಿ ಆಹ್ವಾನ


