• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಅಖಿಲ ಭಾರತ ಜರ್ನಲಿಸ್ಟ್ ಫೆಡರೇಷನ್ ಉತ್ತರಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ , ಉಪಾಧ್ಯಕ್ಷ ಸೀತಾರಾಮ್ ಆಚಾರ್ಯ ಅವರಿಗೆ ಮಾಧ್ಯಮ ಚಕ್ರವರ್ತಿ ರಾಷ್ಟ್ರ ಪ್ರಶಸ್ತಿ

November 5, 2021 by bkl news Leave a Comment

ಕಾರವಾರ-ವಿಶ್ವ ದರ್ಶನ್ ಕನ್ನಡ ದಿನ ಪತ್ರಿಕೆ ಮತ್ತು ಕರ್ನಾಟಕ ಪ್ರಜಾ ದರ್ಶನ್ ಕನ್ನಡ ಪತ್ರಿಕೆ ಸಂಯುಕ್ತಾಶ್ರಯದಲ್ಲಿ ದಿನಾಂಕ 31/10/21  ರಂದು ಕಾಸಿ ಶಾಖ ಮಠ  ನವನಗರ ಹುಬ್ಬಳ್ಳಿಯಲ್ಲಿ  ನಡೆದ  ಪತ್ರಕರ್ತರ ಸಮ್ಮೇಳನದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ್ ತಾಲೂಕಿನ  ಸಾಮಾಜಿಕ ಹೋರಾಟಗಾರ , ಪತ್ರಕರ್ತ  , ಅಖಿಲಭಾರತ  ಜರ್ನಲಿಸ್ಟ್ ಫೆಡರೇಷನ್ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ  ಅವರಿಗೆ ಮಾಧ್ಯಮ ಚಕ್ರವರ್ತಿ  … [Read more...] about ಅಖಿಲ ಭಾರತ ಜರ್ನಲಿಸ್ಟ್ ಫೆಡರೇಷನ್ ಉತ್ತರಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ , ಉಪಾಧ್ಯಕ್ಷ ಸೀತಾರಾಮ್ ಆಚಾರ್ಯ ಅವರಿಗೆ ಮಾಧ್ಯಮ ಚಕ್ರವರ್ತಿ ರಾಷ್ಟ್ರ ಪ್ರಶಸ್ತಿ

ಟಿಸಿಎಸ್‌ನ ಗ್ರಾಮೀಣ ಐಟಿ ಕ್ವಿಚ್ : ಜಯಂತ್ ಹೆಗಡೆಗೆ ಪ್ರಶಸ್ತಿ

November 3, 2021 by Deepika Leave a Comment

ಕಾರವಾರ : ಗ್ರಾಮೀಣ ಐಟಿ ರಸಪ್ರಶ್ನೆ -2021ರ ಕರ್ನಾಟಕ ರಾಜ್ಯ ಫೈನಲ್ಸ್ನಲ್ಲಿ ಶಿರಸಿಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಯಂತ್ ಹೆಗಡೆ ಪ್ರಶಸ್ತಿ ಗೆದ್ದಿದ್ದಾರೆ ಎಂದು ಸ್ವರ್ದಿ ಆಯೋಜಿಸಿದ್ದ ಟಾಟಾ ಕನ್ಸಲ್ಪೆನ್ಸಿ ಸರ್ವೀಸಸ್ (ಟಿಸಿಡಸ್) ಮತ್ತು ಕರ್ನಾಟಕ ಸರ್ಕಾರದ ಎಲೆಕ್ಟಾçನಿಕ್ಸ್, ಐಟಿ, ಬಿಟಿ ಹಾಗೂ ವಿಚ್ಞಾನ ಮತ್ತು ತಂತ್ರಚ್ಞಾನ ಇಲಾಖೆ ಪ್ರಕಟಿಸಿದೆ.ಆನ್ ಲೈನ್ ಪರೀಕ್ಷಗಳು ಮತ್ತು ವರ್ಚುವಲ್ … [Read more...] about ಟಿಸಿಎಸ್‌ನ ಗ್ರಾಮೀಣ ಐಟಿ ಕ್ವಿಚ್ : ಜಯಂತ್ ಹೆಗಡೆಗೆ ಪ್ರಶಸ್ತಿ

5 ರವರೆಗೆ ಭಾರೀ ಮಳೆ ಸಾಧ್ಯತೆ : ಐಎಂಡಿ

November 2, 2021 by Deepika Leave a Comment

ಕಾರವಾರ : ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ನವೆಂಬರ್ 5ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷೀಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ … [Read more...] about 5 ರವರೆಗೆ ಭಾರೀ ಮಳೆ ಸಾಧ್ಯತೆ : ಐಎಂಡಿ

ಕಣ್ಮರೆಯಾಗಿದ್ದ ಸಾಗರ ಹವಾಮಾನ ಸಂಶೋಧನಾಯಂತ್ರ ಪತ್ತೆ

October 22, 2021 by Deepika Leave a Comment

ಕಾರವಾರ : ಹವಾಮಾನ ವೈಪರಿತ್ಯದಿಂದಾಗಿ ಕಣ್ಮರೆಯಾಗಿದ್ದ ಲಕ್ಷದ್ವೀಪದಲ್ಲಿ ಅಳವಡಿಸಿದ್ದ ಸಾಗರ ಹವಾಮಾನ ಸಂಶೋಧನಾ ಯಂತ್ರ ಸುಮಾರು ಎಳುನೂರು ಕಿ.ಮೀ ದೂರದಲ್ಲಿ ಕಾರವಾರದ ಮೀನುಗಾರರಿಗೆ ಪತ್ತೆಯಾಗಿದೆ.ಲಕ್ಷದೀಪದಲ್ಲಿ ಅಳವಡಿಸಲಾಗಿದ್ದ ಸಾಗರ ಹವಾಮಾನದ ಮನ್ಸೂಚನೆ ಸೇರಿದಂತೆ ಇತರೆ ವರದಿಗಳನ್ನು ನೀಡುವ ದೇಶದ ಆತ್ಯಾಧುನಿಕ ಈ ಯಂತ್ರ ಹವಾಮಾನ ವೈಪರಿತ್ಯದಿಂದಾಗಿ ಅಕ್ಟೋಬರ್ ೩ ರಂದು ಕಳಚಿಕೊಂಡು ಕಣ್ಮರೆಯಾಗಿತ್ತು. ಅದು ಕೇರಳದಲ್ಲಿ ಅ. ೫ ರಂದು … [Read more...] about ಕಣ್ಮರೆಯಾಗಿದ್ದ ಸಾಗರ ಹವಾಮಾನ ಸಂಶೋಧನಾಯಂತ್ರ ಪತ್ತೆ

ಆಧಾರ್ ನೋಂದಣಿ ಶುರು

October 22, 2021 by Deepika Leave a Comment

ಕಾರವಾರ : ನಗರದ ಬಿಣಗಾ ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಕೌಂಟರ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಮಧ್ಯಾಹ್ನ 2 ರಿಂದ ಸಂಚೆ 5 ಗಂಟೆವರೆಗೆ ಇದರ ಸೇವೆ ಪಡೆಯಬಹುದಾಗಿದೆ ಎಂದು ಕಾರವಾರ ವಿಭಾಗದ ಅಂಚೆ ಆsಕ್ಷಕರು ತಿಳಿಸಿದ್ದಾರೆ.ಗ್ರಾಹಕರು ಆಧಾರ್ ಕಾರ್ಡ್ನಲ್ಲಿ ಕೇವಲ ಮೊಬೈಲ್ ನಂಬರ್ ಬದಲಾವಣೆ ಮಾಡಲು ಬಯಸಿದಲ್ಲಿ ಅವರು ಅಂಚೆ ಕಚೇರಿಗೆ ಬರುವ ಅವಶ್ಯಕತೆ ಇಲ್ಲ.ತಮ್ಮ ಮನೆ ಹಾಗೂ ಓಣಿಗೆ ಪತ್ರ ಬಟವಾಡೆಗೆ ಬರುವ ಅಂಚೆ ಅಣ್ಣನೇ ಈ … [Read more...] about ಆಧಾರ್ ನೋಂದಣಿ ಶುರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,354 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar