ಕಾರವಾರ: ಅಮೃತಧಾರಾ ಯೋಜನೆ ಮೂಲಕ ಗಂಡು ಕರುಗಳನ್ನು ಹಾಗೂ ಅಮೃತ ಸಿರಿ ಯೋಜನೆ ಮೂಲಕ ಹೆಣ್ಣು ಕರುಗಳನ್ನು ರೈತರಿಗೆ ನೀಡುವ ವಿಶೇಷ ಯೋಜನೆಯನ್ನು ಪಶು ಸಂಗೋಪನೆ ಇಲಾಖೆ ರೂಪಿಸಿದೆ.ದೇಶಿ ತಳಿಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚೌವ್ಹಾಣ್ ಹೇಳಿದರು.ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಇಲಾಖೆಯಿಂದ ಜಾರಿಗೊಳ್ಳುತ್ತಿರುವ … [Read more...] about ದೇಶಿ ತಳಿಗಳ ಅಭಿವೃದ್ದಿಗೆ ಅಮೃತ ಸಿರಿ, ಅಮೃತ ಧಾರಾ ಯೋಜನೆ
Karwar News
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಕಾರವಾರ : ನಗರದ ಕಾಜುಬಾಗದ ದುರ್ಗಾ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೇಣಿಗೆ ಶರಣಾದ ಘಟನೆ ನಡೆದಿದೆ. ಮೂಲತಃ ವಿಜಯಪುರ ನಿವಾಸಿಯಾದ ಸುದೀಪ ಬೋರಯ್ಯ (18) ಆತ್ಮಹತ್ಯೆ ಮಾಡಿಕೊಂಡ ಯುವಕ.ಈತನು ಕಾಜುಭಾಗದ ದುರ್ಗಾಬೇಕರಿಯ ಸಮೀಪ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಾಡಿಗೆ ಮನೆಯಲ್ಲಿ ಐವರು ಸೇಹಿತರಿದ್ದು, ಅವರೆಲ್ಲ ಮಲಗಿರುವ ಸಮಯದಲ್ಲಿ ಕೇಬಲ್ ಬಳಸಿ ಮೇಲ್ಫಾವಣಿಗೆ ನೇಣು ನೇಣು ಬಿಗಿದುಕೊಂಡು … [Read more...] about ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿರುತ್ತದೆ.2021-22 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಚೇರಿಗೆ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬ ಅಭ್ಯರ್ಥಿಗಳನ್ನು … [Read more...] about ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಲು 31 ಅಂತಿಮ ಅವಕಾಶ
ಕಾರವಾರ : ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿಯನ್ನು ಮಾಡಿಸಲು ಅ.31 ರಂದು ಕೊನೆಯ ದಿನವಾಗಿದೆ.ಮುಂಬರುವ ದಿನಗಳಲ್ಲಿ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಬಹುದಾಗಿದೆ. ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದ್ದಲ್ಲಿ ಅಥವಾ ದೂರುಗಳಿದ್ದಲ್ಲಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬAಧಪಟ್ಟ ತಾಲೂಕು ತಹಶೀಲ್ದಾರರು ಮತ್ತು … [Read more...] about ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಲು 31 ಅಂತಿಮ ಅವಕಾಶ
ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಕಾರವಾರ : ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಗೂ ಅಲೆಮಾರಿ/ಅರೆಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಗೆ 2021 22 ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯತಿ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು www.ssp.postmatric .karnataka,gov.in ವೆಬ್ ಸೈಟ್ನಲ್ಲಿ ಸಲ್ಲಿಸಲು ಅ.31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ … [Read more...] about ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


