ಕಾರವಾರ : ಕರ್ನಾಟಕ ಸಹಸ್ರ ಕ್ರೀಡಾ ಪ್ರತಿಭಾ ಯೋಜನೆ ಅಡಿಯಲ್ಲಿ ಯುವ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಕ್ರೀಡಾ ಸಾಧನೆ ತೋರಲು ಬೆಂಬಲ ನೀಡುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅರ್ಹ ಕ್ರೀಡಾಇಲಾಖೆಯ ಅರ್ಹ ಕ್ರೀಡಪಟ್ಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹಿಂದಿನ 3 ವರ್ಷಗಳಲ್ಲಿ 1.4.2018ರಿಂದ 31.03.2021 ರ ಅವಧಿಯಲ್ಲಿ ಕರ್ನಾಟಕವನ್ನು … [Read more...] about ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ
Karwar News
ಯುಡಿಐಡಿ ಕಾರ್ಡ್ ಗಳಿಗಾಗಿ ಶಿಬಿರ
ಕಾರವಾರ : ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳಲ್ಲಿ ವಿಶೇಷ ವಿಕಲಚೇತನರಿಗಾಗಿ ಯುಡಿಐಡಿ ಕಾರ್ಡ್ ವಿತರಣೆ ಹಾಗೂ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.ಆ. 30ರಂದು ಭಟ್ಟಳ ತಾಲ್ಲೂಕು ಆಸ್ಪತ್ರೆ 31ರಂದು ಕುಮಟಾ ತಲ್ಲೂಕು ಆಸ್ಪತ್ರೆ, ಸೆಪ್ಟೆಂಬರ್ 1ರಂದು ಯಲ್ಲಾಪುರ 2 ರಂದು ಮುಂಡಗೋಡ, 3ರಂದು ಶಿರಸಿ, 4ರಂದು ಅಂಕೋಲಾ ಹಗೂ 4ರಂದು ಹಳಿಯಾಳ ತಲ್ಲೂಕು ಆಸ್ಪತ್ರೆಯಲ್ಲಿ ಯುಡಿಐಡಿ ಕಾರ್ಡ್ ವಿತರಣೆ ಮತ್ತು ವೈದ್ಯಕೀಯ … [Read more...] about ಯುಡಿಐಡಿ ಕಾರ್ಡ್ ಗಳಿಗಾಗಿ ಶಿಬಿರ
ಲಾಡ್ಜ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ
ಕಾರವಾರ : ನಗರದ ಲಾಡ್ಜ್ ಒಂದರಲ್ಲಿ ವಾಸ್ತವ್ಯ ಇದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಡನೆ ನಡೆದಿದೆ. ಆಂಧ್ರಪ್ರದೇಶ ಅನಂತಪುರ ಮೂಲದ ಪಿ. ಮಾರುತಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.ಈತ ಕಳೆದ ಮೂರು ದಿನಗಳ ಹಿಂದೆ ಬಿ ವಿ ರೆಸಿಡೆನ್ಸಿ ಲಾಡ್ಜ್ ನಲ್ಲಿ ರೂಂ ಒಂದನ್ನು ಬಾಡಿಗೆ ಪಡೆದುಕೊಂಡು ವಾಸ್ತವ್ಯ ಹೂಡಿದ್ದ ರವಿವಾರ ಮಧಾಹ್ನ ಬಳಿಕ ಆತ್ಮಹತ್ಯೆ ಮಾಡಿಕೊಂಡಿರಬಹುದೆAದು ಶಂಕಿಸಲಾಗಿದ್ದು,ಆತ್ಮಹತ್ಯೆಗೆ ಇದುವರೆಗೆ ನಿಖರ … [Read more...] about ಲಾಡ್ಜ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ
ಅರ್ಜಿ ಆಹ್ವಾನ
ಕಾರವಾರ : ಜಿಲ್ಲಾ ಮಹಿಳಾ ಮತ್ತು Pಮಕ್ಕಳ ಇಲಾಖೆಯು ಕಾರವಾರ ತಲೂಕು ವ್ಯಾಪ್ತಿಯಲ್ಲಿ ಬರುವ ಲಿಂಗತ್ವ ಅಲ್ಪಸಂಖ್ಯಾತ ಹಾಗೂ ಇತರೆ ಮಹಿಳಾ ಫಲಾನುಭವಿಗಳು ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಪುರ್ನವಸತಿ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಿದೆ.ಆಸಕ್ತರು ನಿಗದಿತ ನಮೂನೆಯಲ್ಲಿ ಸೆ.15 ರೊಳಗೆ ಸೂಕ್ತ ದಾಖಲೆಗಳೋಂದಿಗೆ ಅರ್ಜಿ ಸಲ್ಲಿಸಲು ಕೋರಿದೆ. ಉದ್ಯೋಗಿನ ಯೋಜನೆಯಡಿಯಲ್ಲಿ ಸಾಲ ಪಡೆಯಲು, ಅರ್ಜಿ ಸಲ್ಲಿಸಬಯಸುವ ಫಲಾನುಭವಿಗಳು … [Read more...] about ಅರ್ಜಿ ಆಹ್ವಾನ
ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕಾರವಾರ : ಪ್ರತಿ ವರ್ಷ ಉತ್ತರಕನ್ನಡ ಜಿಲ್ಲಾ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘವು ತನ್ನ ಸದಸ್ಯರ ಮಕ್ಕಳಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿಚ್ಞಾನ, ವಾಣಿಜ್ಯ ಹಗೂ ಕಲಾ ವಿಭಾಗದಲ್ಲಿ ಗರಿಷ್ಟ ಅಂಕ ಪಡೆದ ಮೊದಲ ಮೂರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸುತ್ತಿದೆ.ಅದೇ ರೀತಿ 2021ರ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಮೊದಲ ಮೂರು ವಿದ್ಯರ್ಥಿಗಳಿಗೆ ಬಹುಮಾನ … [Read more...] about ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ