• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಮಕ್ಕಳ ಛಾಯಾ ಚಿತ್ರಗಳನ್ನು ಬಳಸಿಕೊಳ್ಳವುದು ಅಪರಾಧ

July 29, 2021 by Deepika Leave a Comment

ಕಾರವಾರ : ಪಾನಲೆ ಮತ್ತು ರಕ್ಷಣೆ ಹಾಗೂ ಕಾನೂನಿನ ಸಂಘರ್ಷಕ್ಕೆ ಒಳಪಟ್ಟು ಮಕ್ಕಳ ಛಾಯಾಚಿತ್ರಗಳನ್ನು ಮುದ್ರಣ ಮತ್ತು ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳವುದು ಬಾಲ ನ್ಯಾಯ ಕಾಯ್ದೆ 2015ರ ಸೆಕ್ಷನ್ 74 ರನ್ವಯ ದಂಡನೀಯ ಅಪರಾಧವಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಘಟಕದ ರಕ್ಷಣಾಧಿಕಾರಿ ಸೋನಲ್ ಐಗಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಕ್ಕಳ ಮಾರಾಟ ಮತ್ತು ಸಾಗಾಣಿಕ ಹಾಗೂ ಕಾನೀನು ಬಾಹೀರವಾಗಿದ್ದು, ಸ್ವೀಕಾರ ಕುರಿತಂತೆ ಹಾಗೂ ಕೋವಿಟ್ … [Read more...] about ಮಕ್ಕಳ ಛಾಯಾ ಚಿತ್ರಗಳನ್ನು ಬಳಸಿಕೊಳ್ಳವುದು ಅಪರಾಧ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಎಲ್ಲರೂ ಪಾಸ್

July 21, 2021 by Sachin Hegde Leave a Comment

ಕಾರವಾರ : ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಪಲಿತಾಂಶ ಮಂಗಳವಾರ ಪ್ರಕಟವಾಗಿದ್ದು ಜಿಲ್ಲೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸಿದ್ದ ವಿದ್ಯಾರ್ಥಿಗಳೆಲ್ಲ ತೇರ್ಗಡೆಯಾಗುವ ಮೂಲಕ ಶೇ.100ರಷ್ಟ ಫಲಿತಾಂಶ ಬಂದಿದೆ.ಈ ಬಾರಿ ಕೋವಿಡ್ ಸೋಂಕಿನ ಕಾರಣದಿಂದ ಪರೀಕ್ಷೆ ನಡೆಸಿರಲಿಲ್ಲ ಪರೀಕ್ಷೆ ಇಲ್ಲದಿದ್ದರೂ ಪ್ರಥಮ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಯಲ್ಲಿ ಗಳಿಸಿದ ಅಂಕಗಳ ಸರಾಸರಿ ಅಂಕ ಪರಿಣಿಸಿ ಫಲಿತಾಂಶ ಪ್ರಕಟಿಸಲಾಗಿದೆ.ಈ ಬಾರಿ ಜಿಲ್ಲೆಯಿಂದ ಒಟ್ಟು … [Read more...] about ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಎಲ್ಲರೂ ಪಾಸ್

ಬೀದಿನಾಯಿ ಕೊಂದು ಸುಡುವ ಕಿಡಿಗೇಡಿಗಳು:; ಕ್ರಮಕ್ಕೆ ಆಗ್ರಹ

July 19, 2021 by Sachin Hegde Leave a Comment

ಕಾರವಾರ ;ನಗರದ ಟ್ಯಾಗೋರ್ ಕಡಲ ತೀರದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ಪ್ಲೈಓವರ್ ಕೆಳಗೆ ಬೀದಿನಾಯಿಗಳನ್ನು ಯಾರು ನಿರಂತರವಾಗಿ ಕೊಲ್ಲುತ್ತಿದ್ದಾರೆ ನಂತರ ಅವುಗಳನ್ನು ಸುಟ್ಟು ಹಾಕುತ್ತಿದ್ದಾರೆ.ಇದಕ್ಕೆ ಕಡಿವಾಣ ಹಾಕಬೇಕು ಎಂದು ಅವರು  ಶ್ವಾನ ಪ್ರಿಯರು ಆಗ್ರಹಿಸಿದ್ದಾರೆ . ಶನಿವಾರ ಸಂಜೆ ಎರಡು ನಾಯಿಗಳನ್ನು  ಕೊಲ್ಲಲಾಗಿದೆ. ಅವುಗಳ ಶರೀರವನ್ನು ಅರೆಬರೆಯಾಗಿ ಸುಟ್ಟು ಬೀದಿಯಲ್ಲಿ ಬಿಡಲಾಗಿದೆ. ಬೀದಿನಾಯಿಗಳಿಗೆ ಕೂಡ ಬದುಕುವ ಹಕ್ಕಿದೆ. ಅವುಗಳಿಗೆ … [Read more...] about ಬೀದಿನಾಯಿ ಕೊಂದು ಸುಡುವ ಕಿಡಿಗೇಡಿಗಳು:; ಕ್ರಮಕ್ಕೆ ಆಗ್ರಹ

ಸಿ ಆರ್ ಝೆಡ್ ನಿರ್ವಹಣಾ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

July 18, 2021 by Sachin Hegde Leave a Comment

ಕಾರವಾರ: ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾಯೋಜನೆಯ ಕರಡು ಅಧಿಸೂಚನೆ ಮತ್ತು ನಕ್ಷೆಯ ಕುರಿತು ಸಲಹೆ,ಆಕ್ಷೇಪಣೆ ಮತ್ತು ಅನಿಸಿಕೆಗಳಿದ್ದಲ್ಲಿ ಇಲ್ಲಿನ ನಗರಸಭೆ ವ್ಯಾಪ್ತಿಯಸಾರ್ವಜನಿಕರು 30 ದಿನದೊಳಗಾಗಿ ಲಿಖಿತವಾಗಿ ಪೂರಕದಾಖಲೆಗಳೊಂದಿಗೆ ನಗರಸಭೆಗೆ ಸಲ್ಲಿಸಬಹುದು.ಕರಾವಳಿ ನಿಯಂತ್ರಣ ವಲಯ ಅಧಿಸೂಚನೆ- 2019 ಅನುಸಾರಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆಯಕರಡು ಅಧಿಸೂಚನೆ ಮತ್ತು ನಕ್ಷೆ ಹೊರಡಿಸಲಾಗಿದ್ದು, ಸದರಿ ಪ್ರತಿನಗರಸಭೆಯಲ್ಲಿ ಸಾರ್ವಜನಿಕರ … [Read more...] about ಸಿ ಆರ್ ಝೆಡ್ ನಿರ್ವಹಣಾ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

ಕೈಗಾರಿಕಾ ಸೇವಾ ಘಟಕ ಸ್ಥಾಪನೆಗೆ ಆಸಕ್ತರಿಂದ ಅರ್ಜಿ ಆಹ್ವಾನ

July 17, 2021 by Sachin Hegde Leave a Comment

ಕಾರವಾರ ಕರ್ನಾಟಕ ರಾಜ್ಯ ಕಾರ್ಯ ಮತ್ತು ಗ್ರಾಮೋದ್ಯೋಗ ಮಂಡಳಿ ಯು 2021 -22 ನೇ ಸಾಲಿನ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ( ಪಿಎಂಇಜಿಪಿ )ಯೋಜನೆಯಡಿ ಕೈಗಾರಿಕಾ ಸೇವಾ ಘಟಕ ಸ್ಥಾಪಿಸಲು ಆಸಕ್ತಿಯುಳ್ಳ ನಿರುದ್ಯೋಗಿ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು  ವೆಬ್ಸೈಟ್: https://www.kviconline.gov.in/pmegp.jsp ನಲ್ಲಿ ಅರ್ಜಿ ಸಲ್ಲಿಸಬಹುದು .ಅರ್ಜಿಯ ಹಾಡು ಪ್ರತಿಯನ್ನು ಜಿಲ್ಲಾ ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು … [Read more...] about ಕೈಗಾರಿಕಾ ಸೇವಾ ಘಟಕ ಸ್ಥಾಪನೆಗೆ ಆಸಕ್ತರಿಂದ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,355 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar