ಕಾರವಾರ ;ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರು ದಂಡ ವಿಧಿಸಿ ಇಲ್ಲಿನ ವಿಶೇಷ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಕಾರವಾರದ ಕೋಡಿ ಭಾಗದ ಸಾಯಿ ಕಟ್ಟ ಅನಿವಾಸಿ ವಿನೋದ್ ಬಾಬನಿ ನಾಯ್ಕ ಶಿಕ್ಷೆಗೊಳಗಾದ ಅಪರಾಧಿ.2019 ರ ಜುಲೈನಲ್ಲಿ ತನ್ನ ಮನೆಯ ಸಮೀಪ ಕೂಲಿ ಕೆಲಸ ಮಾಡುವ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಊಟ ಮಾಡಿಸಿ ಲೈಂಗಿಕ ದೌರ್ಜನ್ಯವೆಸಗಿದ. ಪಾಲಕರು ದೂರು … [Read more...] about ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
Karwar News
ಪಂಜರ ಕೃಷಿ ಸಹಾಯಧನಕ್ಕೆ ಅರ್ಹರಿಂದ ಅರ್ಜಿ ಆಹ್ವಾನ
ಕಾರವಾರ ಕೇಂದ್ರೀಯ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ( ಸಿಎಂ ಎಫ್ ಆರ್ ಐ) ಪರಿಶಿಷ್ಟ ಜಾತಿ ಉಪಯೋಜನೆಯಡಿ ಆಯ್ದ ಮೀನುಗಳ ತೆರೆದ ನೀರಿನ ಪಂಜರ ಕೃಷಿ ಮಾಡಲು ಆರ್ಥಿಕ ಸಹಾಯ ಧನ ನೀಡಲು ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಜಾತಿ ಕಚೇರಿಗೆ ಸೇರಿದ ವೆಕ್ತಿಗಳು ಸ್ವ ಸಹಾಯ ಗುಂಪುಗಳು ಸಂಸ್ಥೆ ಯ ಕಾರವಾರ ದೂರವಾಣಿ ಸಂಖ್ಯೆ 9448576451,9148757203, ಸಂಪರ್ಕಿಸಬಹುದು. … [Read more...] about ಪಂಜರ ಕೃಷಿ ಸಹಾಯಧನಕ್ಕೆ ಅರ್ಹರಿಂದ ಅರ್ಜಿ ಆಹ್ವಾನ
ಕರ್ನಾಟಕದಲ್ಲಿ ಮೊದಲ ವಿಸ್ಟಾಡೋಮ್ ಕೋಚ್ ರೈಲು ಸಂಚಾರ ಆರಂಭ!
ಮಂಗಳೂರು – ಬೆಂಗಳೂರು ನಡುವಣ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಅನುಕೂಲವುಳ್ಳ ವಿಸ್ಟಾಡೋಮ್ ರೈಲು ಸಂಚಾರಕ್ಕೆ ಚಾಲನೆ ನೀಡಲಾಗಿದೆ.ವಿಸ್ಟಾಡೋಮ್ ಬೋಗಿಗಳಲ್ಲಿ ಕುಳಿತು ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೊಬಗನ್ನು ನೋಡಬಹುದಾಗಿದೆ. ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸಲಿರುವ ಈ ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲು 44 ಆಸನ ಸಾಮರ್ಥ್ಯ ಹೊಂದಿದೆ. ಇನ್ನು ವಿಸ್ಟಾಡೋಮ್ ಕೋಚ್ನಲ್ಲಿ ಸಿಸಿಟಿವಿ ಕಣ್ಗಾವಲು, … [Read more...] about ಕರ್ನಾಟಕದಲ್ಲಿ ಮೊದಲ ವಿಸ್ಟಾಡೋಮ್ ಕೋಚ್ ರೈಲು ಸಂಚಾರ ಆರಂಭ!
ಗಾಂಜಾ ಇಟ್ಟುಕೊಂಡಿದ್ದ ಇಬ್ಬರ ಬಂಧನ
ಕಾರವಾರಾ;ಇಲ್ಲಿನ ಕೊಡಿ ಭಾಗ ಸಾಗರದರ್ಶನ ಸಭಾಂಗಣದ ಹಿoಭಾಗದಲ್ಲಿ ಗಾಂಜಾ ಇಟ್ಟುಕೊಂಡಿದ್ದ ಇಬ್ಬರನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಸಂಕ್ರಿ ವಾಡದ ರಿಜ್ವಾನ್ ಅಕ್ಬರ್ ಶೇಕ್ ಗುನಗಿ ವಾಡದ ಸಾಹಿಲ್ ನಾದರ್ ಬಾಷಾ ಶೇಕ್ ಬಂದಿದ್ದರು. 3.20 ಲಕ್ಷರೂ ಮೌಲ್ಯದ ಸುಮಾರು ಮೂರು ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇಬ್ಬರು ಕಾರವಾರದಲ್ಲಿ ಪ್ರಮುಖ ಮಾರಾಟಗಾರರಾಗಿದ್ದು. ಪುಣೆಯಿಂದ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. … [Read more...] about ಗಾಂಜಾ ಇಟ್ಟುಕೊಂಡಿದ್ದ ಇಬ್ಬರ ಬಂಧನ
ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆಯ ಮುಂಜಾಗ್ರತ ಕ್ರಮಕ್ಕೆ ಡಿಸಿ ಸೂಚನೆ
ಕಾರವಾರ;ಹವಾಮಾನ ಇಲಾಖೆಯು ಜುಲೈ 15ರವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು ಸಾರ್ವಜನಿಕರು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಅಪಾಯಕಾರಿ ವಿದ್ಯುತ್ ಕಂಬ ಕಟ್ಟಡ ಮರಗಳ ಬಳಿ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಸಾರ್ವಜನಿಕರು ಆಶ್ರಯ … [Read more...] about ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆಯ ಮುಂಜಾಗ್ರತ ಕ್ರಮಕ್ಕೆ ಡಿಸಿ ಸೂಚನೆ



