• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಫೇಸ್ ಬುಕ್ ನಲ್ಲಿ ಅಶ್ಲೀಲ ವೀಡಿಯೋ ಅಪ್ಲೋಡ್ ಕಾರವಾರದ ವ್ಯಕ್ತಿಯ ಮೇಲೆ ದೂರು ದಾಖಲು

July 7, 2021 by Sachin Hegde Leave a Comment

ಕಾರವಾರ;ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವೀಡಿಯೋ ಅಪ್ಲೋಡ್ ಮಾಡಿದ್ಧತಾಲೂಕಿನ ಮಾಜಾಳಿಯ    ಆರೋಪಿಯೋರ್ವ ನಾ ಮೇಲೆ ಇಲ್ಲಿನ ಸಿಇಎನ್ ಕ್ರೈಂ      ಠಾಣೆಯಲ್ಲಿ ಮಂಗಳವಾರ ಸ್ವಯಂಪ್ರೇರಿತ ದೂರು ದಾಖಲಾಗಿದೆ.ಸುಪ್ರೀಂಕೋರ್ಟ್ ನಿರ್ದೇಶನದಂತೆ 2018ರಲ್ಲಿ ಮಹಿಳೆಯರ ಮತ್ತು ಮಕ್ಕಳ ವಿರುದ್ಧದ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತ್ಯೇಕ ಪೋರ್ಟಲ್ ತೆರೆಯಲಾಗಿದೆ. ಈ ಪೋರ್ಟಲ್ ನಲ್ಲಿ ಕರ್ನಾಟಕ ರಾಜ್ಯಕ್ಕೆ … [Read more...] about ಫೇಸ್ ಬುಕ್ ನಲ್ಲಿ ಅಶ್ಲೀಲ ವೀಡಿಯೋ ಅಪ್ಲೋಡ್ ಕಾರವಾರದ ವ್ಯಕ್ತಿಯ ಮೇಲೆ ದೂರು ದಾಖಲು

ಪಡಿತರ ಇ -ಕೆವೈಸಿ ಕಡ್ಡಾಯ

July 3, 2021 by Sachin Hegde Leave a Comment

ಕಾರವಾರ; ಪಡಿತರಚೀಟಿ ಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯ ಜು. 10ರವರೆಗೆ ಮಾತ್ರ ಆಯಾ  ನ್ಯಾಯ ಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುತ್ತದೆ .ಹೀಗಾಗಿ ಇದುವರೆಗೂ ಇ-ಕೆವೈಸಿ ಮಾಡಿಕೊಳ್ಳದೆ ಇರುವ ಸದಸ್ಯರು ತಮ್ಮ ಪಡಿತರ ಚೀಟಿ ಆಧಾರ್ ಕಾರ್ಡ್ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಸಿಲೆಂಡರ್ ಗ್ಯಾಸ್ ಕಾರ್ಡ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮ ಹತ್ತಿರದ … [Read more...] about ಪಡಿತರ ಇ -ಕೆವೈಸಿ ಕಡ್ಡಾಯ

ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಭೇಟಿ

June 25, 2021 by Sachin Hegde Leave a Comment

ಕಾರವಾರದ ಕದಂಬ ನೌಕಾನೆಲೆಗೆ ಗುರುವಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿ ನೀಡಿದರು. ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್‌ಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು‌. ಜೊತೆಗೆ ನೌಕಾ ಜಟ್ಟಿಯಲ್ಲಿನ … [Read more...] about ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಭೇಟಿ

ಅಮೇರಿಕಾ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಕುಮಟಾದ ದಿಶಾ ಭಾಗ್ವತ್ -ಸಚಿವ ಶಿವರಾಮ್ ಹೆಬ್ಬಾರ್ ಅಭಿನಂದನೆ

June 12, 2021 by Yogaraj SK Leave a Comment

ಕಾರವಾರ :- ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೆಕೋಡಿ ಗ್ರಾಮದ ಹೆಮ್ಮೆಯ ಕುವರಿ. ದಿಶಾ ಭಾಗ್ವತ್ ಅವರು ಅಮೆರಿಕಾದ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ‌ ಎಂದಿರುವ ಕಾರ್ಮಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಅವರು ದಿಶಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಅತಿ ಚಿಕ್ಕ ವಯಸ್ಸಿನಲ್ಲೇ ಅತ್ಯಂತ ಮಹತ್ತರ ಸಾಧನೆ ಮಾಡಿರುವ ದಿಶಾ … [Read more...] about ಅಮೇರಿಕಾ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಕುಮಟಾದ ದಿಶಾ ಭಾಗ್ವತ್ -ಸಚಿವ ಶಿವರಾಮ್ ಹೆಬ್ಬಾರ್ ಅಭಿನಂದನೆ

ಸಚಿವರ ವಿಶೇಷ ಪ್ರಯತ್ನದ ಫಲವಾಗಿ ಜಿಲ್ಲೆಗೆ ಸುಮಾರು 38 ತಜ್ಞ ವೈದ್ಯರ ನೇಮಕ

May 29, 2021 by Yogaraj SK Leave a Comment

ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರ ಪ್ರಯತ್ನದ ಫಲವಾಗಿ ರಾಜ್ಯ ಸರಕಾರ ಉತ್ತರಕನ್ನಡ ಜಿಲ್ಲೆಗೆ ಸುಮಾರು 38 ತಜ್ಞ ಸ್ಪೇಷಲಿಸ್ಟ ವೈದ್ಯರನ್ನು ನೇಮಕ ಮಾಡಿದೆ‌.ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯ ಅರೋಗ್ಯ ಕ್ಷೇತ್ರದಲ್ಲಿ ಇದ್ದ ಸಮಸ್ಯೆಗೆ  ನೂತನ ತಜ್ಞ ವೈದ್ಯರ ನೇಮಕಗೊಂಡಿರುವುದರ ಮೂಲಕವಾಗಿ ಪರಿಹಾರ ದೊರಕಿದಂತಾಗಿದೆ.ಸಕಾಲಕ್ಕೆ ಜಿಲ್ಲೆಯ ತಜ್ಞ ವೈದ್ಯರನ್ನು ತುರ್ತಾಗಿ ನೇಮಿಸಿದ ರಾಜ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ … [Read more...] about ಸಚಿವರ ವಿಶೇಷ ಪ್ರಯತ್ನದ ಫಲವಾಗಿ ಜಿಲ್ಲೆಗೆ ಸುಮಾರು 38 ತಜ್ಞ ವೈದ್ಯರ ನೇಮಕ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,356 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar