ಕಾರವಾರ;ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವೀಡಿಯೋ ಅಪ್ಲೋಡ್ ಮಾಡಿದ್ಧತಾಲೂಕಿನ ಮಾಜಾಳಿಯ ಆರೋಪಿಯೋರ್ವ ನಾ ಮೇಲೆ ಇಲ್ಲಿನ ಸಿಇಎನ್ ಕ್ರೈಂ ಠಾಣೆಯಲ್ಲಿ ಮಂಗಳವಾರ ಸ್ವಯಂಪ್ರೇರಿತ ದೂರು ದಾಖಲಾಗಿದೆ.ಸುಪ್ರೀಂಕೋರ್ಟ್ ನಿರ್ದೇಶನದಂತೆ 2018ರಲ್ಲಿ ಮಹಿಳೆಯರ ಮತ್ತು ಮಕ್ಕಳ ವಿರುದ್ಧದ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತ್ಯೇಕ ಪೋರ್ಟಲ್ ತೆರೆಯಲಾಗಿದೆ. ಈ ಪೋರ್ಟಲ್ ನಲ್ಲಿ ಕರ್ನಾಟಕ ರಾಜ್ಯಕ್ಕೆ … [Read more...] about ಫೇಸ್ ಬುಕ್ ನಲ್ಲಿ ಅಶ್ಲೀಲ ವೀಡಿಯೋ ಅಪ್ಲೋಡ್ ಕಾರವಾರದ ವ್ಯಕ್ತಿಯ ಮೇಲೆ ದೂರು ದಾಖಲು
Karwar News
ಪಡಿತರ ಇ -ಕೆವೈಸಿ ಕಡ್ಡಾಯ
ಕಾರವಾರ; ಪಡಿತರಚೀಟಿ ಯಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಕೆವೈಸಿ ಸಂಗ್ರಹಣೆ ಮಾಡುವ ಕಾರ್ಯ ಜು. 10ರವರೆಗೆ ಮಾತ್ರ ಆಯಾ ನ್ಯಾಯ ಬೆಲೆ ಅಂಗಡಿಯಲ್ಲಿ ಚಾಲ್ತಿಯಲ್ಲಿರುತ್ತದೆ .ಹೀಗಾಗಿ ಇದುವರೆಗೂ ಇ-ಕೆವೈಸಿ ಮಾಡಿಕೊಳ್ಳದೆ ಇರುವ ಸದಸ್ಯರು ತಮ್ಮ ಪಡಿತರ ಚೀಟಿ ಆಧಾರ್ ಕಾರ್ಡ್ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಸಿಲೆಂಡರ್ ಗ್ಯಾಸ್ ಕಾರ್ಡ್ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರಗಳೊಂದಿಗೆ ತಮ್ಮ ಹತ್ತಿರದ … [Read more...] about ಪಡಿತರ ಇ -ಕೆವೈಸಿ ಕಡ್ಡಾಯ
ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಭೇಟಿ
ಕಾರವಾರದ ಕದಂಬ ನೌಕಾನೆಲೆಗೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದರು. ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್ಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು. ಜೊತೆಗೆ ನೌಕಾ ಜಟ್ಟಿಯಲ್ಲಿನ … [Read more...] about ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್ ಭೇಟಿ
ಅಮೇರಿಕಾ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಕುಮಟಾದ ದಿಶಾ ಭಾಗ್ವತ್ -ಸಚಿವ ಶಿವರಾಮ್ ಹೆಬ್ಬಾರ್ ಅಭಿನಂದನೆ
ಕಾರವಾರ :- ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೆಕೋಡಿ ಗ್ರಾಮದ ಹೆಮ್ಮೆಯ ಕುವರಿ. ದಿಶಾ ಭಾಗ್ವತ್ ಅವರು ಅಮೆರಿಕಾದ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ ಎಂದಿರುವ ಕಾರ್ಮಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ್ ಅವರು ದಿಶಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.ಅತಿ ಚಿಕ್ಕ ವಯಸ್ಸಿನಲ್ಲೇ ಅತ್ಯಂತ ಮಹತ್ತರ ಸಾಧನೆ ಮಾಡಿರುವ ದಿಶಾ … [Read more...] about ಅಮೇರಿಕಾ ಕ್ಯಾಲಿಫೋರ್ನಿಯಾದ ಬಾರ್ ಕೌನ್ಸಿಲ್ ನ ಅಟಾರ್ನಿಯಾಗಿ ಕುಮಟಾದ ದಿಶಾ ಭಾಗ್ವತ್ -ಸಚಿವ ಶಿವರಾಮ್ ಹೆಬ್ಬಾರ್ ಅಭಿನಂದನೆ
ಸಚಿವರ ವಿಶೇಷ ಪ್ರಯತ್ನದ ಫಲವಾಗಿ ಜಿಲ್ಲೆಗೆ ಸುಮಾರು 38 ತಜ್ಞ ವೈದ್ಯರ ನೇಮಕ
ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರ ಪ್ರಯತ್ನದ ಫಲವಾಗಿ ರಾಜ್ಯ ಸರಕಾರ ಉತ್ತರಕನ್ನಡ ಜಿಲ್ಲೆಗೆ ಸುಮಾರು 38 ತಜ್ಞ ಸ್ಪೇಷಲಿಸ್ಟ ವೈದ್ಯರನ್ನು ನೇಮಕ ಮಾಡಿದೆ.ಕಳೆದ ಹಲವಾರು ವರ್ಷಗಳಿಂದ ಜಿಲ್ಲೆಯ ಅರೋಗ್ಯ ಕ್ಷೇತ್ರದಲ್ಲಿ ಇದ್ದ ಸಮಸ್ಯೆಗೆ ನೂತನ ತಜ್ಞ ವೈದ್ಯರ ನೇಮಕಗೊಂಡಿರುವುದರ ಮೂಲಕವಾಗಿ ಪರಿಹಾರ ದೊರಕಿದಂತಾಗಿದೆ.ಸಕಾಲಕ್ಕೆ ಜಿಲ್ಲೆಯ ತಜ್ಞ ವೈದ್ಯರನ್ನು ತುರ್ತಾಗಿ ನೇಮಿಸಿದ ರಾಜ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ … [Read more...] about ಸಚಿವರ ವಿಶೇಷ ಪ್ರಯತ್ನದ ಫಲವಾಗಿ ಜಿಲ್ಲೆಗೆ ಸುಮಾರು 38 ತಜ್ಞ ವೈದ್ಯರ ನೇಮಕ




