ಕಾರವಾರ; ಜಿಲ್ಲೆಯಲ್ಲಿ ಕಳೆದ ಬಾರಿ ಜಾರಿಗೊಳಿಸಿದ ಲಾಕ್ ಡೌನ್ ನಿಯಮಗಳನ್ನು ಬದಲಿಸಿ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲಿನ್ ತಿಳಿಸಿದರು.ವಿಡಿಯೋ ಕಾನ್ಫರೆನ್ಸ್ ಮೂಲಕ ಪತ್ರಕರ್ತರೊಂದಿಗೆ ನಡೆದ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಕಳೆದ ಬಾರಿಯ ಲಾಕ್ ಡೌನ್ ನಿಯಮಗಳನ್ನು ಸ್ವಲ್ಪ ಬದಲಿಸಿ ಜಿಲ್ಲೆಯ ಜನತೆಯ ಅಗತ್ಯೆತೆಗೆ ಅನುಗುಣವಾಗಿ ಶುಕ್ರವಾರದಿಂದ ಭಾನುವಾರದ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ … [Read more...] about ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ: ಡಿಸಿ ಮುಹಿಲನ್
Karwar News
ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ
ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಾರವಾರ: 1. ಕಳೆದ ಒಂದು ವಾರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಬಾದಿತರಾಗಿರುವವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗಿರುತ್ತದೆ.2. ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಆದೇಶ ಸಂ: ಆರ್ ಡಿ 158 ಟಿಎನ್ ಆರ್ 2020, 07-05-2021 ಮತ್ತು ಸೇರ್ಪಡೆ ಆದೇಶ ದಿನಾಂಕ: 07-05-2021, 09-05-2021. … [Read more...] about ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ
ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ
ಕಾರವಾರ: ಗೋಕರ್ಣ ಮಹಾಬಲೇಶ್ಚರ ದೇವಸ್ಥಾನವನ್ನು ರಾಮಚಂದ್ರಪುರ ಮಠದ ಆಡಳಿತದಿಂದ ಹಿಂಪಡೆದು, ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಮರು ಆದೇಶ ನೀಡಿದೆ.ಮುಜರಾಯಿ ಇಲಾಖೆಯ ಆಡಳಿತದಲ್ಲಿದ್ದ ಈ ದೇಗುಲವನ್ನು 2004ರಲ್ಲಿ ಆಗಿನ ಟ್ರಸ್ಟಿ ವಿ.ಡಿ.ದೀಕ್ಷಿತ್ ನಿಧನದ ಬಳಿಕ 2008ರ ಆ.14ರವರೆಗೆ ಅವರ ಪುತ್ರ ಬಾಲಚಂದ್ರ ದೀಕ್ಷಿತ್ ಉಸ್ತುವಾರಿ ಆಡಳಿತ ನಡೆಸಿಕೊಂಡು ಬರುತ್ತಿದ್ದರು. ಆದರೆ 2008ರ ಮೇ ತಿಂಗಳಿನಲ್ಲಿ … [Read more...] about ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ
ಕಡಲವಾಣಿ ಪತ್ರಿಕೆ ಸಂಪಾದಕ ದೀಪಕ ಕುಮಾರ ಅವರಿಗೆ ಸಂದ ಕನ್ನಡಸೇವಾ ರತ್ನ ಪ್ರಶಸ್ತಿ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಹೊರಡುವ ಜಿಲ್ಲೆಯ ಹೆಮ್ಮೆಯ ದಿನಪತ್ರಿಕೆ ಕಡಲವಾಣಿ ಪತ್ರಿಕೆಯ ಸಂಪಾದಕ ದೀಪಕ ಕುಮಾರ ಅವರಿಗೆ ಬೆಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ಪ್ರೆಸ್ ಗಿಲ್ಡ್ ಬೆಂಗಳೂರು ಇವರು ಪತ್ರಿಕೋದ್ಯಮ ದ ಸೇವೆಗಾಗಿ ಕನ್ನಡಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.ಬೆಂಗಳೂರಿನಲ್ಲಿ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಚಿತ್ರ ಕಲಾವಿದೆ ಸುಧಾ ರಾಣಿ ಪ್ರಶಸ್ತಿ … [Read more...] about ಕಡಲವಾಣಿ ಪತ್ರಿಕೆ ಸಂಪಾದಕ ದೀಪಕ ಕುಮಾರ ಅವರಿಗೆ ಸಂದ ಕನ್ನಡಸೇವಾ ರತ್ನ ಪ್ರಶಸ್ತಿ
ಗ್ರಾಮಪಂಚಾಯತ್ ಚುನಾವಣೆಗೆ ಜಿಲ್ಲೆಯಲ್ಲಿ ಎರಡು ಹಂತದ ಮತದಾನ : ಡಿಸಿ
ಕಾರವಾರ ಡಿ.7 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ಗ್ರಾಮಪಂಚಾಯತ್ ಚುನಾವಣೆ ನಡೆಸಲಾಗುತ್ತಿದ್ದು, ಮೊದಲನೆಯ ಹಂತದ ಚುನಾವಣೆಗೆ ಡಿ.7 ರಿಂದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ಅವರು ತಿಳಿಸಿದರು ಜಿಲ್ಲಾಧಿಕಾರಿ ಕಚೇರಿನ್ಯಾಯಾಲಯ ಸಂಭಾಗಣದಲ್ಲಿ ಸೊಮವಾರ ಗ್ರಾಮಪಂಚಾಯತ್ ಚುನಾವಣೆ ಕುರಿತು ಪತ್ರಿಕಾಗೊಷ್ಠಿ ನಡೆಸಿ ಮಾತನಾಡಿ ಮೊದಲನೆಯ ಹಂತದ ಚುನಾವಣೆಗೆ ಜಿಲ್ಲೆಯ 5 … [Read more...] about ಗ್ರಾಮಪಂಚಾಯತ್ ಚುನಾವಣೆಗೆ ಜಿಲ್ಲೆಯಲ್ಲಿ ಎರಡು ಹಂತದ ಮತದಾನ : ಡಿಸಿ



