• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ: ಡಿಸಿ ಮುಹಿಲನ್

May 28, 2021 by Yogaraj SK Leave a Comment

ಕಾರವಾರ; ಜಿಲ್ಲೆಯಲ್ಲಿ ಕಳೆದ ಬಾರಿ ಜಾರಿಗೊಳಿಸಿದ ಲಾಕ್ ಡೌನ್ ನಿಯಮಗಳನ್ನು ಬದಲಿಸಿ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲಿನ್ ತಿಳಿಸಿದರು.ವಿಡಿಯೋ  ಕಾನ್ಫರೆನ್ಸ್ ಮೂಲಕ   ಪತ್ರಕರ್ತರೊಂದಿಗೆ ನಡೆದ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಕಳೆದ ಬಾರಿಯ ಲಾಕ್ ಡೌನ್ ನಿಯಮಗಳನ್ನು ಸ್ವಲ್ಪ ಬದಲಿಸಿ ಜಿಲ್ಲೆಯ ಜನತೆಯ  ಅಗತ್ಯೆತೆಗೆ ಅನುಗುಣವಾಗಿ ಶುಕ್ರವಾರದಿಂದ ಭಾನುವಾರದ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ … [Read more...] about ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ: ಡಿಸಿ ಮುಹಿಲನ್

ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ

May 23, 2021 by Yogaraj SK Leave a Comment

ಜಿಲ್ಲಾಧಿಕಾರಿಗಳ ಕಾರ್ಯಾಲಯ ಕಾರವಾರ: 1. ಕಳೆದ ಒಂದು ವಾರದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿನಿಂದ ಬಾದಿತರಾಗಿರುವವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕಿನ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ಕ್ರಮ ಜರುಗಿಸುವುದು ಅನಿವಾರ್ಯವಾಗಿರುತ್ತದೆ.2. ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಆದೇಶ ಸಂ: ಆರ್ ಡಿ 158 ಟಿಎನ್ ಆರ್ 2020, 07-05-2021 ಮತ್ತು ಸೇರ್ಪಡೆ ಆದೇಶ ದಿನಾಂಕ: 07-05-2021, 09-05-2021. … [Read more...] about ವಾರದಲ್ಲಿ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ, ನಾಳೆಯಿಂದ ಇನ್ನಷ್ಟು ಕಠಿಣ ಕ್ರಮ; ಜಿಲ್ಲಾಧಿಕಾರಿ ಆದೇಶ

ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

April 19, 2021 by Devaraj Naik Leave a Comment

ಕಾರವಾರ: ಗೋಕರ್ಣ ಮಹಾಬಲೇಶ್ಚರ ದೇವಸ್ಥಾನವನ್ನು ರಾಮಚಂದ್ರಪುರ ಮಠದ ಆಡಳಿತದಿಂದ ಹಿಂಪಡೆದು, ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಮರು ಆದೇಶ ನೀಡಿದೆ.ಮುಜರಾಯಿ ಇಲಾಖೆಯ ಆಡಳಿತದಲ್ಲಿದ್ದ ಈ ದೇಗುಲವನ್ನು 2004ರಲ್ಲಿ ಆಗಿನ ಟ್ರಸ್ಟಿ ವಿ.ಡಿ.ದೀಕ್ಷಿತ್ ನಿಧನದ ಬಳಿಕ 2008ರ ಆ.14ರವರೆಗೆ ಅವರ ಪುತ್ರ ಬಾಲಚಂದ್ರ ದೀಕ್ಷಿತ್ ಉಸ್ತುವಾರಿ ಆಡಳಿತ ನಡೆಸಿಕೊಂಡು ಬರುತ್ತಿದ್ದರು. ಆದರೆ 2008ರ ಮೇ ತಿಂಗಳಿನಲ್ಲಿ … [Read more...] about ಸುಪ್ರೀಂ ಆದೇಶ: ರಾಮಚಂದ್ರಾಪುರ ಮಠದ ಆಡಳಿತದಿಂದ ಕೈತಪ್ಪಿದ ಗೋಕರ್ಣ ಮಹಾಬಲೇಶ್ವರ ದೇಗುಲ

ಕಡಲವಾಣಿ ಪತ್ರಿಕೆ ಸಂಪಾದಕ ದೀಪಕ ಕುಮಾರ ಅವರಿಗೆ ಸಂದ ಕನ್ನಡಸೇವಾ ರತ್ನ ಪ್ರಶಸ್ತಿ

January 31, 2021 by Yogaraj SK Leave a Comment

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಹೊರಡುವ ಜಿಲ್ಲೆಯ ಹೆಮ್ಮೆಯ ದಿನಪತ್ರಿಕೆ ಕಡಲವಾಣಿ ಪತ್ರಿಕೆಯ ಸಂಪಾದಕ ದೀಪಕ ಕುಮಾರ ಅವರಿಗೆ ಬೆಂಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕರ್ನಾಟಕ ಪ್ರೆಸ್ ಗಿಲ್ಡ್ ಬೆಂಗಳೂರು ಇವರು ಪತ್ರಿಕೋದ್ಯಮ ದ ಸೇವೆಗಾಗಿ ಕನ್ನಡಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.ಬೆಂಗಳೂರಿನಲ್ಲಿ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಚಿತ್ರ ಕಲಾವಿದೆ ಸುಧಾ ರಾಣಿ ಪ್ರಶಸ್ತಿ … [Read more...] about ಕಡಲವಾಣಿ ಪತ್ರಿಕೆ ಸಂಪಾದಕ ದೀಪಕ ಕುಮಾರ ಅವರಿಗೆ ಸಂದ ಕನ್ನಡಸೇವಾ ರತ್ನ ಪ್ರಶಸ್ತಿ

ಗ್ರಾಮಪಂಚಾಯತ್ ಚುನಾವಣೆಗೆ ಜಿಲ್ಲೆಯಲ್ಲಿ ಎರಡು ಹಂತದ ಮತದಾನ : ಡಿಸಿ

December 7, 2020 by Sachin Hegde Leave a Comment

ಕಾರವಾರ ಡಿ.7 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಡಿ.22 ಮತ್ತು 27 ರಂದು ಎರಡು ಹಂತಗಳಲ್ಲಿ ಗ್ರಾಮಪಂಚಾಯತ್ ಚುನಾವಣೆ ನಡೆಸಲಾಗುತ್ತಿದ್ದು, ಮೊದಲನೆಯ ಹಂತದ ಚುನಾವಣೆಗೆ ಡಿ.7 ರಿಂದ ನಾಮ ಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಹರೀಶ ಕುಮಾರ ಕೆ. ಅವರು ತಿಳಿಸಿದರು ಜಿಲ್ಲಾಧಿಕಾರಿ ಕಚೇರಿನ್ಯಾಯಾಲಯ ಸಂಭಾಗಣದಲ್ಲಿ ಸೊಮವಾರ ಗ್ರಾಮಪಂಚಾಯತ್ ಚುನಾವಣೆ ಕುರಿತು ಪತ್ರಿಕಾಗೊಷ್ಠಿ ನಡೆಸಿ ಮಾತನಾಡಿ ಮೊದಲನೆಯ ಹಂತದ ಚುನಾವಣೆಗೆ ಜಿಲ್ಲೆಯ 5 … [Read more...] about ಗ್ರಾಮಪಂಚಾಯತ್ ಚುನಾವಣೆಗೆ ಜಿಲ್ಲೆಯಲ್ಲಿ ಎರಡು ಹಂತದ ಮತದಾನ : ಡಿಸಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,356 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar