ಸ್ಥಳಕ್ಕೆ ಅರ್ಧ ಗಂಟೆ ಕಳೆದರೂ ಬಾರದ ಅಂಬುಲೆನ್ಸ ಸಾರ್ವಜನಿಕರಿಂದ ವ್ಯಕ್ತವಾಯಿತು ಆಕ್ರೋಶಆಕಾಶದಲ್ಲಿ ಹಾರಾಡುತ್ತಿರುವ ವೇಳೆ ಗಾಳಿಗೆ ಪ್ಯಾರಾ ಮೊಟಾರ್ ನ ದಾರ ತುಂಡಾಗಿ ಕಾರವಾರದ ಟ್ಯಾಗೋರ್ ಕಡಲಿನಲ್ಲಿ ಪತನಗೊಂಡು ಅದರಲ್ಲಿದ್ದ ನೌಕಾನೆಲೆಯ ಕ್ಯಾಪ್ಟನ್ ಸಾವು ಕಂಡ ಘಟನೆ ಇಂದು ನಡೆದಿದೆ.ಇನ್ಸ್ಟ್ರಕ್ಟರ್ ಜೊತೆಗೆ ಪ್ಯಾರಾ ಮೊಟಾರ್ ನಲ್ಲಿ ಹಾರಾಟ ನಡೆಸುತ್ತಿದ್ದ ಆಂದ್ರ ಪ್ರದೇಶ ಮೂಲದ ನೌಕಾ ನೆಲೆಯ ಕ್ಯಾಪ್ಟನ್ ಮಧುಸೂಧನ್ ರೆಡ್ಡಿ ಯನ್ನು ಆಸ್ಪತ್ರೆಗೆ … [Read more...] about ಕಾರವಾರದ ಕಡಲತೀರದಲ್ಲಿ ಪ್ಯಾರಾಮೋಟರ್ ಅವಘಡ;ನೌಕಾನೆಲೆಯ ಕ್ಯಾಪ್ಟನ್ ಸಾವು
Karwar News
೨೦೨೨ರೊಳಗೆ ರೈತರ ಆದಾಯ ದ್ವೀಗುಣಗೊಳ್ಳಲಿದೆ; ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ
ಕಾರವಾರ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ರೈತ ಪರ ನಿಲುವು ಹೊಂದಿದ್ದು 2022ರ ಒಳಗೆ ರೈತರ ಆದಾಯವನ್ನು ದ್ವಿಗುಣ ಮಾಡುವ ಗುರಿ ಹೊಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಹೇಳಿದರು.ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿಂದಿನ ಚುನಾವಣೆಯಲ್ಲಿ ವಿರೋಧ ಪಕ್ಷದ ಪ್ರಣಾಳಿಕೆಯಲ್ಲಿದ್ದ ಪ್ರಯೋಜನಕಾರಿ ಅಂಶಗಳನ್ನು ಬಿಜೆಪಿ ಜಾರಿಗೆ ತಂದಿದೆ. ಆದರೂ, ವಿರೋಧಿ ಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ದ … [Read more...] about ೨೦೨೨ರೊಳಗೆ ರೈತರ ಆದಾಯ ದ್ವೀಗುಣಗೊಳ್ಳಲಿದೆ; ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ
ಔಷಧಿ ನೀಡಿದ ನಕಲಿ ವೈದ್ಯನಿಗೆ ಮೂರು ವರ್ಷ ಜೈಲು 10ಸಾವಿರ ದಂಡ ವಿಧಿಸಿ ನ್ಯಾಯಲಯ ಆದೇಶ
ಕಾರವಾರ: ಔಷಧಿ ನೀಡುವುದಾಗಿ ನಂಬಿಸಿ 2.34 ಲಕ್ಷ ರೂ ವಂಚಿಸಿದ ನಕಲಿ ವೈದ್ಯನಿಗೆ 3 ವರ್ಷ ಜೈಲು ಹಾಗೂ 10 ಸಾವಿರ ರೂ ದಂಡ ವಿಧಿಸಿ ಸಿ.ಜಿ.ಎಂ ನ್ಯಾಯಾಲಯದ ನ್ಯಾಯಾದೀಶ ಎನ್ ಎಂ ರಮೇಶ್ ಆದೇಶ ಹೊರಡಿಸಿದ್ದಾರೆ.ಬೆಂಗಳೂರಿನ ಯಶವಂತಪುರ ಮೂಲದ ಹರೀಶ ಯಲ್ಲಪ್ಪ ಗೊಲ್ಲರ್ ಎಂಬ ವ್ಯಕ್ತಿಯೂ ಇನ್ನೊಬ್ಬ ಆರೋಪಿಯ ಜೊತೆ ಸೇರಿ ಕಾರವಾರದ ಹೊಟೇಲ್ ವೊಂದರಲ್ಲಿ ಪರಿಚಯವಾದ ಶ್ರೀಕಾಂತ ಆನಂದರಾವ್ ದೇಶಪಾಂಡೆ ಎಂಬಾತರಿಗೆ ಔಷಧಿ ನೀಡುವುದಾಗಿ ನಂಬಿಸಿದ್ದರು. ಶ್ರೀಕಾಂತ ಆನಂದರಾವ್ … [Read more...] about ಔಷಧಿ ನೀಡಿದ ನಕಲಿ ವೈದ್ಯನಿಗೆ ಮೂರು ವರ್ಷ ಜೈಲು 10ಸಾವಿರ ದಂಡ ವಿಧಿಸಿ ನ್ಯಾಯಲಯ ಆದೇಶ
ಗಾಳಿ-ಮಳೆ ಅಬ್ಬರ. ಕೊಚ್ಚಿ ಹೋದ ಬಲೆ, ಬೋಟುಗಳು
ಕಾರವಾರ: ಅಲೆಯ ಅಬ್ಬರಕ್ಕೆ ಲಂಗರು ಹಾಕಿದ್ದ ಒಂದು ಬೋಟ್ ಹಾಗೂ ಪಾತಿದೋಣಿಯೊಂದು ದಡಕ್ಕೆ ಅಪ್ಪಳಿಸಿ ಹಾನಿಗೊಳಗಾಗಿರುವ ಘಟನೆ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನಡೆದಿದೆ.ಕಳೆದ ಎರಡು ದಿನಗಳಿಂದ ಉತ್ತರಕನ್ನಡ ಜಿಲ್ಕೆಯಾದ್ಯಂತ ಗಾಳಿ ಸಹಿತ ಮಳೆಯಾಗುತ್ತಿದ್ದು, ಕಡಲಿನಲ್ಲಿ ಅಲೆಗಳ ಅಬ್ಬರ ಕೂಡ ಜೋರಾಗಿದೆ. ಪರಿಣಾಮ ಮೀನುಗಾರಿಕೆಗೆ ತೆರಳಿದ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಬೋಟ್ ಗಳು ಸೇರಿ ಕಾರವಾರದ ರವೀಂದ್ರನಾಥ ಟ್ಯಾಗೋರ ಕಡಲತೀರದ ಬಳಿ ಲಂಗರು ಹಾಕಿವೆ.ಆದರೆ … [Read more...] about ಗಾಳಿ-ಮಳೆ ಅಬ್ಬರ. ಕೊಚ್ಚಿ ಹೋದ ಬಲೆ, ಬೋಟುಗಳು
ಮಾದರಿ ಯುವ ಕೃಷಿಕ ವೀರೇಶ್ ನಾಯ್ಕಗೆ ‘ಪರಿವರ್ತನಾ ಶ್ರೀ’ ಪ್ರಶಸ್ತಿ ಪ್ರದಾನ
ಕಾರವಾರ: ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಂಘ (ಬಿಎಸ್ಎನ್ಡಿಪಿ) ಕೊಡಮಾಡುವ ರಾಜ್ಯ ಮಟ್ಟದ ‘ಪರಿವರ್ತನಾ ಶ್ರೀ’ ಪ್ರಶಸ್ತಿಗೆ ಮಾದರಿ ಯುವ ಕೃಷಿಕ ವೀರೇಶ್ ನಾಯ್ಕ ಭಾಜನರಾಗಿದ್ದಾರೆ.ರಾಜ್ಯದಲ್ಲಿ 8 ಮಂದಿಗೆ ಈ ಪ್ರಶಸ್ತಿ ದೊರೆತಿದ್ದು, ಅದರಲ್ಲಿ ಧಾರವಾಡ ವ್ಯಾಪ್ತಿಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾರಣಕ್ಕೆ ವೀರೇಶ್ ಅವರನ್ನು ಆಯ್ಕೆಗೊಳಿಸಲಾಗಿತ್ತು. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣ ಸಾಧಕರಿಗೆ ಆಯಾ ಜಿಲ್ಲೆಯಲ್ಲಿಯೇ ಸರಳ ರೀತಿಯಲ್ಲಿ … [Read more...] about ಮಾದರಿ ಯುವ ಕೃಷಿಕ ವೀರೇಶ್ ನಾಯ್ಕಗೆ ‘ಪರಿವರ್ತನಾ ಶ್ರೀ’ ಪ್ರಶಸ್ತಿ ಪ್ರದಾನ



