• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಚೈತನ್ಯ ಜೋಶಿ ನಿಧನ: ಶಾಸಕರ ಸಂತಾಪ

September 16, 2020 by Vishwanath Shetty Leave a Comment

ಕಾರವಾರ:ಪತ್ರಿಕಾ ವರದಿಗಾರರು, ಆತ್ಮೀಯರೂ ಆದ ಶ್ರೀ ಚೈತನ್ಯ ಜೋಶಿ ಅವರು ನಿಧನರಾಗಿರುವುದರಿಂದ ಆಘಾತವಾಗಿದೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.ಚೈತನ್ಯ ಜೋಶಿ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಕಳಕಳಿಹೊಂದಿ ಸಲಹೆ, ಸೂಚನೆ, ಮಾರ್ಗದರ್ಶನ ನೀಡುತ್ತಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕರು … [Read more...] about ಚೈತನ್ಯ ಜೋಶಿ ನಿಧನ: ಶಾಸಕರ ಸಂತಾಪ

ರಾಷ್ಟ್ರೀಯ ಪೋಷಣಾ ಅಭಿಯಾನಕ್ಕೆ ಚಾಲನೆ

September 13, 2020 by Sachin Hegde Leave a Comment

ಕಾರವಾರ: ಹಾರ ಮತ್ತು ಆರೋಗ್ಯದ ಶಿಕ್ಷಣದ ಮೂಲಕ ತಾಯಂದಿರಲ್ಲಿ ತಮ್ಮ ಮಕ್ಕಳನ್ನು ಸರಿಯಾಗಿ ಜೋಪಾನ ಮಾಡುವ ಸಾಮಥ್ರ್ಯವನ್ನು ಹೆಚ್ಚಿಸುವ ಕಾರ್ಯವಾಗುತ್ತಿರುವುದು ಶ್ಲಾಘನೀಯ ಎಂದು ಬಾಲ ವಿಕಾಸ ಸಮಿತಿ ಅಧ್ಯೆಕ್ಷೆ ಮನಿಷಾ ನಾಯ್ಕ ಹೇಳಿದರು.ಅವರು ಚಿತ್ತಾಕುಲಾದ ಕಣಸಗಿರಿ ಬಂದರವಾಡಾ ಅಂಗನವಾಡಿ ಕೇಂದ್ರದಲ್ಲಿ ನಡೆದ "ರಾಷ್ಟ್ರೀಯ ಪೋಷಣಾ ಅಭಿಯಾನ-2020" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಹಾಗೂ ಗರ್ಭಿಣಿ ಮಹಿಳೆಯರ ಸ್ವಾಸ್ಥ್ಯ ಕಾಪಾಡಲು ಸರ್ಕಾರ ಕೈಗೊಂಡ … [Read more...] about ರಾಷ್ಟ್ರೀಯ ಪೋಷಣಾ ಅಭಿಯಾನಕ್ಕೆ ಚಾಲನೆ

ಕಾರವಾರದ ಬಾಣಂತಿ ಸಾವು ಪ್ರಕರಣ ತನಿಖೆ ಪೂರ್ಣವಾಗುವವರೆಗೆ ವೈದ್ಯಾಧಿಕಾರಿಗಳ ಅಮಾನತು ಮಾಡದಿದ್ದರೆ ಉಗ್ರಹೋರಾಟ ಮೀನುಗಾರಿಕೆ ಮುಖಂಡ ರಾಜು ತಾಂಡೇಲ್ ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ

September 13, 2020 by Sachin Hegde Leave a Comment

ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಸಾವನಪ್ಪಿದ್ದ ಬಾಣಂತಿ ಗೀತಾ ಭಾನಾವಳಿಕರ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಡಾ. ಶಿವಾನಂದ ಕುಡ್ತಳಕರ್ ಅಮಾನತು ಆಗದಿದ್ದರೆ ಆಸ್ಪತ್ರೆ ಎದುರು ಉಪವಾಸ ಸತ್ಯಾಗೃಹ ನಡೆಸುವುದಾಗಿ ಮೀನುಗಾರ ಮುಖಂಡ ರಾಜು ತಾಂಡೇಲ್ ಎಚ್ಚರಿಸಿದ್ದಾರೆ.ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೀತಾ ಭಾನಾವಳಿಕರ್ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ. ಡಾ. ಶಿವಾನಂದ ಕುಡ್ತಳಕರ್ ಹಣದ ಆಸೆಗೆ ಗೀತಾ ಭಾನಾವಳಿಕರ್ ಅವರ ಶಸ್ತ್ರ ಚಿಕಿತ್ಸೆಗೆ … [Read more...] about ಕಾರವಾರದ ಬಾಣಂತಿ ಸಾವು ಪ್ರಕರಣ ತನಿಖೆ ಪೂರ್ಣವಾಗುವವರೆಗೆ ವೈದ್ಯಾಧಿಕಾರಿಗಳ ಅಮಾನತು ಮಾಡದಿದ್ದರೆ ಉಗ್ರಹೋರಾಟ ಮೀನುಗಾರಿಕೆ ಮುಖಂಡ ರಾಜು ತಾಂಡೇಲ್ ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆ

September 13, 2020 by Sachin Hegde Leave a Comment

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.ಹೀಗಾಗಿ ಜಿಲ್ಲೆಯ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6804ಕ್ಕೆ ಏರಿಕೆಯಾಗಿದೆ. ಇದರಲ್ಲಿ 4865 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಶನಿವಾರ 86 ಜನ ಗುಣಮುಖರಾಗಿದ್ದಾರೆ. ಸಕ್ರಿಯರಾಗಿರುವ 1859 ಕೊರೊನಾ ಸೋಂಕಿತರ ಪೈಕಿ 1048 ಜನ ಅವರವರ ಮನೆಯಲ್ಲಿ ಹಾಗೂ 811 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆ ದಿಂದ ಮನವಿ

September 12, 2020 by Sachin Hegde Leave a Comment

ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಮೂಲಕ ಇಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ರೈತರು ಬಗರ ಹಕ್ಕುಂ ಮತ್ತು ಅರಣ್ಯ ಅತಿಕ್ರಮಣ ರೈತಾಪಿ ಮಾಡಿಕೊಂಡವರಿಗೆ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ನಿಗದಿತ ಬೆಂಬಲ ಬೆಲೆಯನ್ನು ನಿಗದಿ ಮಾಡಬೇಕು. ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರವೇ … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆ ದಿಂದ ಮನವಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar