ಕಾರವಾರ:ಪತ್ರಿಕಾ ವರದಿಗಾರರು, ಆತ್ಮೀಯರೂ ಆದ ಶ್ರೀ ಚೈತನ್ಯ ಜೋಶಿ ಅವರು ನಿಧನರಾಗಿರುವುದರಿಂದ ಆಘಾತವಾಗಿದೆ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ಶ್ರೀಮತಿ ರೂಪಾಲಿ ಎಸ್.ನಾಯ್ಕ ತಿಳಿಸಿದ್ದಾರೆ.ಚೈತನ್ಯ ಜೋಶಿ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಕಳಕಳಿಹೊಂದಿ ಸಲಹೆ, ಸೂಚನೆ, ಮಾರ್ಗದರ್ಶನ ನೀಡುತ್ತಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕರು … [Read more...] about ಚೈತನ್ಯ ಜೋಶಿ ನಿಧನ: ಶಾಸಕರ ಸಂತಾಪ
Karwar News
ರಾಷ್ಟ್ರೀಯ ಪೋಷಣಾ ಅಭಿಯಾನಕ್ಕೆ ಚಾಲನೆ
ಕಾರವಾರ: ಹಾರ ಮತ್ತು ಆರೋಗ್ಯದ ಶಿಕ್ಷಣದ ಮೂಲಕ ತಾಯಂದಿರಲ್ಲಿ ತಮ್ಮ ಮಕ್ಕಳನ್ನು ಸರಿಯಾಗಿ ಜೋಪಾನ ಮಾಡುವ ಸಾಮಥ್ರ್ಯವನ್ನು ಹೆಚ್ಚಿಸುವ ಕಾರ್ಯವಾಗುತ್ತಿರುವುದು ಶ್ಲಾಘನೀಯ ಎಂದು ಬಾಲ ವಿಕಾಸ ಸಮಿತಿ ಅಧ್ಯೆಕ್ಷೆ ಮನಿಷಾ ನಾಯ್ಕ ಹೇಳಿದರು.ಅವರು ಚಿತ್ತಾಕುಲಾದ ಕಣಸಗಿರಿ ಬಂದರವಾಡಾ ಅಂಗನವಾಡಿ ಕೇಂದ್ರದಲ್ಲಿ ನಡೆದ "ರಾಷ್ಟ್ರೀಯ ಪೋಷಣಾ ಅಭಿಯಾನ-2020" ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಕ್ಕಳ ಹಾಗೂ ಗರ್ಭಿಣಿ ಮಹಿಳೆಯರ ಸ್ವಾಸ್ಥ್ಯ ಕಾಪಾಡಲು ಸರ್ಕಾರ ಕೈಗೊಂಡ … [Read more...] about ರಾಷ್ಟ್ರೀಯ ಪೋಷಣಾ ಅಭಿಯಾನಕ್ಕೆ ಚಾಲನೆ
ಕಾರವಾರದ ಬಾಣಂತಿ ಸಾವು ಪ್ರಕರಣ ತನಿಖೆ ಪೂರ್ಣವಾಗುವವರೆಗೆ ವೈದ್ಯಾಧಿಕಾರಿಗಳ ಅಮಾನತು ಮಾಡದಿದ್ದರೆ ಉಗ್ರಹೋರಾಟ ಮೀನುಗಾರಿಕೆ ಮುಖಂಡ ರಾಜು ತಾಂಡೇಲ್ ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ
ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಸಾವನಪ್ಪಿದ್ದ ಬಾಣಂತಿ ಗೀತಾ ಭಾನಾವಳಿಕರ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಡಾ. ಶಿವಾನಂದ ಕುಡ್ತಳಕರ್ ಅಮಾನತು ಆಗದಿದ್ದರೆ ಆಸ್ಪತ್ರೆ ಎದುರು ಉಪವಾಸ ಸತ್ಯಾಗೃಹ ನಡೆಸುವುದಾಗಿ ಮೀನುಗಾರ ಮುಖಂಡ ರಾಜು ತಾಂಡೇಲ್ ಎಚ್ಚರಿಸಿದ್ದಾರೆ.ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೀತಾ ಭಾನಾವಳಿಕರ್ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ. ಡಾ. ಶಿವಾನಂದ ಕುಡ್ತಳಕರ್ ಹಣದ ಆಸೆಗೆ ಗೀತಾ ಭಾನಾವಳಿಕರ್ ಅವರ ಶಸ್ತ್ರ ಚಿಕಿತ್ಸೆಗೆ … [Read more...] about ಕಾರವಾರದ ಬಾಣಂತಿ ಸಾವು ಪ್ರಕರಣ ತನಿಖೆ ಪೂರ್ಣವಾಗುವವರೆಗೆ ವೈದ್ಯಾಧಿಕಾರಿಗಳ ಅಮಾನತು ಮಾಡದಿದ್ದರೆ ಉಗ್ರಹೋರಾಟ ಮೀನುಗಾರಿಕೆ ಮುಖಂಡ ರಾಜು ತಾಂಡೇಲ್ ಮಾಧ್ಯಮಗೊಷ್ಟಿಯಲ್ಲಿ ಮಾಹಿತಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.ಹೀಗಾಗಿ ಜಿಲ್ಲೆಯ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6804ಕ್ಕೆ ಏರಿಕೆಯಾಗಿದೆ. ಇದರಲ್ಲಿ 4865 ಕೊರೊನಾ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಶನಿವಾರ 86 ಜನ ಗುಣಮುಖರಾಗಿದ್ದಾರೆ. ಸಕ್ರಿಯರಾಗಿರುವ 1859 ಕೊರೊನಾ ಸೋಂಕಿತರ ಪೈಕಿ 1048 ಜನ ಅವರವರ ಮನೆಯಲ್ಲಿ ಹಾಗೂ 811 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಶನಿವಾರ 117 ಕೊರೊನಾ ಸೋಂಕಿತರು ಪತ್ತೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆ ದಿಂದ ಮನವಿ
ಕಾರವಾರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆಯವರು ಜಿಲ್ಲಾಧಿಕಾರಿ ಕಚೇರಿ ಮೂಲಕ ಇಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ರೈತರು ಬಗರ ಹಕ್ಕುಂ ಮತ್ತು ಅರಣ್ಯ ಅತಿಕ್ರಮಣ ರೈತಾಪಿ ಮಾಡಿಕೊಂಡವರಿಗೆ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ನಿಗದಿತ ಬೆಂಬಲ ಬೆಲೆಯನ್ನು ನಿಗದಿ ಮಾಡಬೇಕು. ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ಸರ್ಕಾರವೇ … [Read more...] about ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ರಕ್ಷಣಾ ವೇದಿಕೆ ದಿಂದ ಮನವಿ




