• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ವಾಯುಪಡೆ ನೇಮಕಾತಿ;ಆನ್​ಲೈನ್​ ಮೂಲಕ ನೋಂದಣಿಗೆ ಅವಕಾಶ

September 10, 2020 by Sachin Hegde Leave a Comment

ಕಾರವಾರ: ವಾಯುಪಡೆ ನೇಮಕಾತಿ ರ್ಯಾಲಿಯಲ್ಲಿ ಗ್ರೂಪ್ ‘ಎಕ್ಸ್’ (ತಾಂತ್ರಿಕ) ಟ್ರೇಡ್‍ಗಳ ಏರ್​ಮನ್ ಹುದ್ದೆಗಳ ನೇಮಕಾತಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳು ಆನ್‍ಲೈನ್ ನೋಂದಣಿ ಮಾಡಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಯು ಕರ್ನಾಟಕ ರಾಜ್ಯದವನಾಗಿದ್ದು, 17 ಜನವರಿ 2000 ಮತ್ತು 31 ಡಿಸೆಂಬರ್ 2003(ಈ ಎರಡೂ ದಿನಾಂಕಗಳು ಸೇರಿದಂತೆ) ನಡುವೆ ಜನಿಸಿರಬೇಕು. ಸಿಇಬಿಎಸ್‍ಇಯು ಮಾನ್ಯತೆ ನೀಡಿದ ಶೈಕ್ಷಣಿಕ … [Read more...] about ವಾಯುಪಡೆ ನೇಮಕಾತಿ;ಆನ್​ಲೈನ್​ ಮೂಲಕ ನೋಂದಣಿಗೆ ಅವಕಾಶ

ಅತಿಕ್ರಮಣ ಹೋರಾಟಕ್ಕೆ ಸಂದ ಜಯ ೧೯೭೮ಕ್ಕೂ ಪೂರ್ವ ಅರಣ್ಯ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವಲ್ಲಿ ಚಿಂತನೆ

September 9, 2020 by Sachin Hegde Leave a Comment

ಕಾರವಾರ: ಉತ್ತರ ಕನ್ನಡ 1978 ರ ಪೂರ್ವ ಅರಣ್ಯ ಭೂಮಿ ಮಂಜೂರಿಗೆ ಕೇಂದ್ರ ಸರಕಾರದಿಂದ 2513 ಅರಣ್ಯ ವಾಸಿಗಳಿಗೆ ಹಕ್ಕು ಪತ್ರವನ್ನು ನೀಡಲು ಸರಕಾರ ಬದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ ಹೇಳಿದ್ದಾರೆ. ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗೆ ಭೇಟಿಯಾಗಿ 1978 ರ ಪೂರ್ವ ಭೂಮಿ ಹಕ್ಕು ಪತ್ರ ನೀಡಲು ನೀಡಿದ ಮನವಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಅರಣ್ಯ ವಾಸಿಗಳಿಗೆ … [Read more...] about ಅತಿಕ್ರಮಣ ಹೋರಾಟಕ್ಕೆ ಸಂದ ಜಯ ೧೯೭೮ಕ್ಕೂ ಪೂರ್ವ ಅರಣ್ಯ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡುವಲ್ಲಿ ಚಿಂತನೆ

ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಶಾಸಕಿ ರೂಪಾಲಿ ನಾಯಕ

September 5, 2020 by Vishwanath Shetty Leave a Comment

amadalli

ಕಾರವಾರ: ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಬ್ಬ ನಾಗರಿಕ ಮತ್ತು ಜನ ಪ್ರತಿನಿಧಿಗಳು ಬೆಂಬಲಿಸಬೇಕು ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ರೂಪಾಲಿ ಎಸ್. ನಾಯ್ಕ ಹೇಳಿದರು.ತಾಲೂಕಿನ ಆಮದಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಮಂಜೂರಾದ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಅಭಿವೃದ್ಧಿ ಎಂದರೆ ಕೇವಲ ರಸ್ತೆ ಚರಂಡಿ ನಿರ್ಮಾಣ ಅμÉ್ಟೀ ಅಲ್ಲ. ಕೈಗಾರಿಕೆಗಳ ಸ್ಥಾಪನೆ, … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಶಾಸಕಿ ರೂಪಾಲಿ ನಾಯಕ

ಕಾರವಾರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಎಡವಟ್ಟಿನಿಂದ ಬಾಣಂತಿ ಸಾವು ಆರೋಪ

September 3, 2020 by Sachin Hegde Leave a Comment

ವೈದ್ಯರು ನೀಡಿದ ಅನಸ್ತೇಶಿಯಾದಿಂದಾಗಿ ಬಾಣಂತಿ ಸಾವಾಗಿದೆಯೆಂದು ಕುಟುಂಬಸ್ಥರ ಆರೋಪಗೀತಾ ಶಿವನಾಥ್ ಬಾನಾವಳಿಕರ್ ( 28) ಸಾವಿಗೀಡಾದ ಮಹಿಳೆಕಾರವಾರ ನಗರದ ಸರ್ವೋದಯ ನಗರದ ನಿವಾಸಿ ಬಾಣಂತಿ ಗೀತಾ ಎರಡನೇ ಹೆರಿಗೆಯಾಗಿ 3 ದಿನಗಳ ಬಳಿಕ ಸಂತಾನ ಹರಣ ಚಿಕಿತ್ಸೆಗೆ ಮುಂದಾಗಿದ್ದ ಮಹಿಳೆನಾರ್ಮಲ್ ಡೆಲಿವರಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಸ್ಥಿರವಾಗಿದ್ದ ಮಹಿಳೆಇಂದು ಬೆಳಗ್ಗೆ ಅನಸ್ತೇಶಿಯಾ ನೀಡಿ ಫ್ಯಾಮಿಲಿ ಪ್ಲ್ಯಾನಿಂಗ್ … [Read more...] about ಕಾರವಾರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಎಡವಟ್ಟಿನಿಂದ ಬಾಣಂತಿ ಸಾವು ಆರೋಪ

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

September 2, 2020 by Sachin Hegde Leave a Comment

hail,ಮಳೆ

ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: ಅಂಕೋಲಾದಲ್ಲಿ 0.8 ಮಿ.ಮೀ, ಭಟ್ಕಳ 0.0 ಮಿ.ಮೀ, ಹಳಿಯಾಳ 0.0 ಮಿ.ಮೀ, ಹೊನ್ನಾವರ 0.0 ಮಿ.ಮೀ, ಕಾರವಾರ 0.0 ಮಿ.ಮಿ, ಕುಮಟಾ 0.2 ಮಿ.ಮೀ, ಮುಂಡಗೋಡ 0.0 ಮಿ.ಮೀ, ಸಿದ್ದಾಪುರ 0.0 ಮಿ.ಮೀ ಶಿರಸಿ 0.0 ಮಿ.ಮೀ, ಜೋಯಡಾ 0.0 ಮಿ.ಮೀ, ಯಲ್ಲಾಪುರ 0.0 ಮಿ.ಮೀ. ಮಳೆಯಾಗಿದೆ.ಜಲಾಶಯ ನೀರಿನ ಮಟ್ಟ: ಜಿಲ್ಲೆಯ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿವೆ.ಕದ್ರಾ: 34.50ಮೀ (ಗರಿಷ್ಟ), 30.90 ಮೀ … [Read more...] about ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar