• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಷ್ಟ್ರಚಾರ ನಿಗ್ರಹ ದಳ ಅಧಿಕಾರಿಗಳಿಂದಅಹವಾಲು ಸ್ವೀಕಾರ.

August 31, 2020 by Yogaraj SK Leave a Comment

ಕಾರವಾರ:- ಜಿಲ್ಲೆಯ ಭಷ್ಟ್ರಚಾರ ನಿಹ್ರಹ ದಳ (ಎಸಿಬಿ) ಪೋಲಿಸ ಠಾಣೆಯ ಅಧಿಕಾರಿಗಳು ಸೆಪ್ಟೆಂಬರ್ 1 ರಿಂದ 4ರವರೆಗೆ ವಿವಿಧ ಸ್ಥಳಗಳಲ್ಲಿ ಅಹವಾಲು ಸ್ವೀಕಾರ ಹಾಗೂ ಜನ ಸಂರ್ಪಕ ಸಭೆ ನಡೆಸಲಿದ್ದಾರೆ.ಸೆಪ್ಟಂಬರ್ 1 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವೆಗೆ ಭಟ್ಕಳ, ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಹೊನ್ನಾವರ, 2 ರಂದು ಬೆಳೆಗ್ಗೆ 11 ರಿಂದ 1 ಗಂಟೆಯ ವರೆಗೆ ಕುಮಟಾ, ಮಧ್ಯಾಹ್ನ 3 ರಿಂದ ಸಂಜೆ 5 ರವರೆಗೆ ಅಂಕೋಲಾ, 3 ರಂದು ಬೆಳಿಗ್ಗೆ 10 ರಿಂದ 12 ರ ವರೆಗೆ ಶಿರಸಿ, … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಭಷ್ಟ್ರಚಾರ ನಿಗ್ರಹ ದಳ ಅಧಿಕಾರಿಗಳಿಂದಅಹವಾಲು ಸ್ವೀಕಾರ.

ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

August 11, 2020 by Yogaraj SK Leave a Comment

ಹಳಿಯಾಳ:- ಸೋಮವಾರ ಇಲ್ಲಿಯ ತಾಲೂಕಾ ಆಸ್ಪತ್ರೆಯಲ್ಲಿ ನಡೆಸಿದ ೮ ಜನರ ರ‍್ಯಾಪಿಡ್ ಟೆಸ್ಟ್ನಲ್ಲಿ ಎಲ್ಲರ ವರದಿ ನೆಗೆಟಿವ ಬಂದಿದ್ದರೇ ಇನ್ನೊಂದೆಡೆ ತಾಲೂಕಾಡಳಿತದ ಕೈ ಸೇರಿದ ೨೧೯ ಜನರ ಗಂಟಲು ದ್ರವದ ಪರೀಕ್ಷೆಯಲ್ಲಿ ೧೫ ಜನರಿಗೆ ಕೊರೊನಾ ಸೊಂಕು ತಗುಲಿದ್ದು ಸೋಮವಾರ ೧೫ ಜನರಿಗೆ ಕೊರೊನಾ ಕನಫರ್ಮಂ ಆಗಿದೆ.ಪಟ್ಟಣದ ಸದಾಶಿವನಗರ ಓರ್ವರಿಗೆ, ಕೆಎಸ್‌ಆರ್‌ಟಿಸಿಯ ಇಬ್ಬರು ನೌಕರರಿಗೆ ಹಾಗೂ ಬೇರೆ ರಾಜ್ಯದಿಂದ ಬಂದ ಗ್ರಾಮಾಂತರ ಭಾಗದ ಓರ್ವನಿಗೆ ಒಟ್ಟೂ ನಾಲ್ಕೂ ಜನರಿಗೆ ಮತ್ತು … [Read more...] about ಹಳಿಯಾಳದಲ್ಲಿ ಸೋಮವಾರ ೧೫ ಜನರಿಗೆ ಕೊರೊನಾ ದೃಢ

ಅರ್ಜಿ ಆಹ್ವಾನ

July 28, 2020 by Sachin Hegde Leave a Comment

ಕಾರವಾರ ಜುಲೈ 27 (ಕರ್ನಾಟಕ ವಾರ್ತೆ): ಮೀನುಗಾರಿಕೆ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2020-21ನೇ ಸಾಲಿಗೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರಿಗೆ ಅರ್ಜಿ ಸಲ್ಲಿಸಬಹುದಾಗಿದೆ.ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಘಟಕ ವೆಚ್ಚದ 40%, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಹಿಳಾ … [Read more...] about ಅರ್ಜಿ ಆಹ್ವಾನ

ಇಂದು ಶನಿವಾರ ಉತ್ತರ ಕನ್ನಡ ಜಿಲ್ಲೆಗೆ ಕೊರೊನಾಘಾತ- ಅತೀ ಹೆಚ್ಚು ಪ್ರಕರಣ ದಾಖಲಾದ ದಿನ 162 ಜನರಿಗೆ ಸೊಂಕು ದೃಢ.

July 25, 2020 by Yogaraj SK Leave a Comment

ಉತ್ತರ ಕನ್ನಡ (ಕಾರವಾರ): - ಉತ್ತರ ಕನ್ನಡ ಜಿಲ್ಲೆಗೆ ಶನಿವಾರ ಕೊರೊನಾಘಾತವಾಗಿದೆ. ಇಂದು ಒಂದೇ ದಿನ 162_ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ.ಭಟ್ಕಳದಲ್ಲಿ 55 ಜನ,ಹಳಿಯಾಳದಲ್ಲಿ 45 ಜನ , ಕಾರವಾರದಲ್ಲಿ 12, ಕುಮಟಾದಲ್ಲಿ 5, ಮುಂಡಗೋಡ 6, ಅಂಕೋಲಾದಲ್ಲಿ 16, ಸಿದ್ದಾಪುರ 1, ಶಿರಸಿ 11, ಯಲ್ಲಾಪುರದಲ್ಲಿ 1, ಜೊಯಿಡಾ ಎರಡು, ಹೊನ್ನಾವರದಲ್ಲಿ 8 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿವೆ.ಶನಿವಾರ ಭಟ್ಕಳದಲ್ಲಿ 33‌ ಜನ, ಹಳಿಯಾಳ-ದಾಂಡೇಲಿ -33, ಹೊನ್ನಾವರದಲ್ಲಿ 1, … [Read more...] about ಇಂದು ಶನಿವಾರ ಉತ್ತರ ಕನ್ನಡ ಜಿಲ್ಲೆಗೆ ಕೊರೊನಾಘಾತ- ಅತೀ ಹೆಚ್ಚು ಪ್ರಕರಣ ದಾಖಲಾದ ದಿನ 162 ಜನರಿಗೆ ಸೊಂಕು ದೃಢ.

ಕಾರವಾರ ಕಿಮ್ಸ್‍ನ ಕೊವಿಡ್ ವಾರ್ಡ ಅವ್ಯವಸ್ಥೆ ಬಗ್ಗೆ ವಿಡಿಯೋ- ಸ್ಪಷ್ಟಣೆ ನೀಡಿ ಕ್ರಮಕ್ಕೆ ಆಗ್ರಹಿಸಿದ ಕಿಮ್ಸ್ ನಿರ್ದೇಶಕರು.

July 12, 2020 by Sachin Hegde Leave a Comment

ಕಾರವಾರ: ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕೋವಿಡ್ ವಾರ್ಡನಲ್ಲಿನ ಅವ್ಯವಸ್ಥೆಗಳ ಬಗ್ಗೆ ಕೊರೊನಾ ಸೋಂಕಿತರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋವಿಡ್ ವಾರ್ಡಗೆ ಯಾವುದೇ ವೈದ್ಯರು ಅಥವಾ ಸಿಬ್ಬಂದಿ ಬರುತ್ತಿಲ್ಲ. ಅಲ್ಲಿ ಸ್ವಚ್ಚತೆ ಬಗ್ಗೆ ಗಮನ ಕೊಡುತ್ತಿಲ್ಲ. ನೀರು ಬಿಸಿ ಮಾಡಲು ಎಲ್ಲರ ಉಪಯೋಗಕ್ಕಾಗಿ ಒಂದೇ ಪಾತ್ರೆ ಇಡಲಾಗಿದೆ. ಕೊಠಡಿಗಳು ಕೂಡ ಸುರಕ್ಷಿತವಾಗಿಲ್ಲ. ಐಸಿಯೂ ವಾರ್ಡ ಕೂಡ ಮಾಲಿನ್ಯದಿಂದ ಕೂಡಿದೆ. ಸಾಮಾಜಿಕ ಅಂತರ ಕಾಪಾಡಿ ಎಂದು … [Read more...] about ಕಾರವಾರ ಕಿಮ್ಸ್‍ನ ಕೊವಿಡ್ ವಾರ್ಡ ಅವ್ಯವಸ್ಥೆ ಬಗ್ಗೆ ವಿಡಿಯೋ- ಸ್ಪಷ್ಟಣೆ ನೀಡಿ ಕ್ರಮಕ್ಕೆ ಆಗ್ರಹಿಸಿದ ಕಿಮ್ಸ್ ನಿರ್ದೇಶಕರು.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar