• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಅನಗತ್ಯವಾಗಿ ವಾಹನದಲ್ಲಿ ಓಡಾಡಿದ್ರೆ ಲೈಸನ್ಸ್ ಹಾಗೂ ವಾಹನದ ನೊಂದಣಿ ರದ್ದು ಮಾಡಲಾಗುವುದು ; ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಎಚ್ಚರಿಕೆ

March 25, 2020 by Sachin Hegde Leave a Comment

… [Read more...] about ಅನಗತ್ಯವಾಗಿ ವಾಹನದಲ್ಲಿ ಓಡಾಡಿದ್ರೆ ಲೈಸನ್ಸ್ ಹಾಗೂ ವಾಹನದ ನೊಂದಣಿ ರದ್ದು ಮಾಡಲಾಗುವುದು ; ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಎಚ್ಚರಿಕೆ

#ನೇವಿ ಮುಖ್ಯಸ್ಥ #ಕರಮಬೀರ್ ಸಿಂಗ್ ಕಾರವಾರ #ಕದಂಬಕ್ಕೆ ಭೇಟಿ.

March 15, 2020 by Yogaraj SK Leave a Comment

#ಕಾರವಾರ: #ಭಾರತೀಯ ನೇವಿ #ಮುಖ್ಯಸ್ಥ #‌ಆಡ್ಮಿರಲ್‌ ಕರಮ್‌ಬೀರ್ ಸಿಂಗ್ ಕಾರವಾರ ಬಳಿಯ #ಐಎನ್ಎಸ್ ಕದಂಬ #ನೌಕಾನೆಲೆಗೆ ಭೇಟಿ ನೀಡಿದರು.‌ಅವರನ್ನು‌ ಕಾರವಾರ ಐಎನ್ ಎಸ್ ಕದಂಬ ಮುಖ್ಯಸ್ಥ , ರಿಯರ್ ಆಡ್ಮಿರಲ್ #ಮಹೇಶ್ ಸಿಂಗ್ ಸ್ವಾಗತಿಸಿದರು.‌ಹಾಗೂ ಸೀಬರ್ಡ ಎರಡನೇ ಹಂತದ ವಿವಿಧ ಕಾಮಗಾರಿಗಳನ್ನು ತೋರಿಸಿದರು. ಸುರಕ್ಷತಾ ಕ್ರಮಗಳ ಬಗ್ಗೆ ಸಹ ವಿವರಿಸಲಾಯಿತು.ಸೀಬರ್ಡ ಡಿಜಿ, ವೈಸ್ ಆಡ್ಮಿರಲ್ … [Read more...] about #ನೇವಿ ಮುಖ್ಯಸ್ಥ #ಕರಮಬೀರ್ ಸಿಂಗ್ ಕಾರವಾರ #ಕದಂಬಕ್ಕೆ ಭೇಟಿ.

ಪ್ರವಾಸಿಗರಿಲ್ಲದೇ ಪ್ರವಾಸಿ ಸ್ಥಳಗಳು ಖಾಲಿ ಖಾಲಿ; ಮಲೆನಾಡಲ್ಲಿ ಮಂಗನ ಕಾಯಿಲೆ ಭೀತಿ ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಎಫೆಕ್ಟ್!

March 10, 2020 by Devaraj Naik Leave a Comment

murdeshwar

ಕಾರವಾರ: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟು ಎಲ್ಲರನ್ನು ಕಂಗೆಡಿಸಿದೆ. ರಾಜ್ಯದಲ್ಲೂ ಕೊರೋನಾ ಭೀತಿ ಎದುರಾಗಿದ್ದು, ಸಾರ್ವಜನಿಕರು ಹೊರಗೆ ಅಡ್ಡಾಡುವುದಕ್ಕೂ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಪ್ರವಾಸೋದ್ಯಮದ ಮೇಲೂ ಕೊರೋನಾ ವೈರಸ್ ಕರಿಛಾಯೆ ಬಿದ್ದಿದ್ದು, ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ.      ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ … [Read more...] about ಪ್ರವಾಸಿಗರಿಲ್ಲದೇ ಪ್ರವಾಸಿ ಸ್ಥಳಗಳು ಖಾಲಿ ಖಾಲಿ; ಮಲೆನಾಡಲ್ಲಿ ಮಂಗನ ಕಾಯಿಲೆ ಭೀತಿ ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಎಫೆಕ್ಟ್!

ಅತ್ಯುತ್ತಮ ಕೃಷಿ ವರದಿಗೆ ಸಂಧ್ಯಾ ಆಲ್ಮನೆಗೆ ರಾಜ್ಯ ಪ್ರಶಸ್ತಿ

March 4, 2020 by Sachin Hegde Leave a Comment

ಡೆಕ್ಕನ್ ಹೆರಾಲ್ಡ್ ಪತ್ರಿಕೆ, ವರದಿಗಾರ್ತಿ,ವಿಜಯ ಟೈಮ್ಸ್ನಲ್ಲಿ ಶಿರಸಿ ,ಯಜಮಾನ್ ಟಿ.ನಾರಾಯಣಪ್ಪ ಸ್ಮಾರಕ ಪ್ರಶಸ್ತಿ,ಅತ್ಯತ್ತಮ ವರದಿ,ಅತ್ಯುತ್ತಮ ಕೃಷಿ ವರದಿಗೆ, ಸಂಧ್ಯಾ ಆಲ್ಮನೆಗೆ, ರಾಜ್ಯ ಪ್ರಶಸ್ತಿ ,ಕರ್ನಾಟಕ ಕಾರ್ಯನಿರತ, ಪತ್ರಕರ್ತರ ಸಂಘ,

ಕಾರವಾರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸಾಧನೆಗಾಗಿ ಮತ್ತು ಅತ್ಯತ್ತಮ ವರದಿ (ಲೇಖನ)ಗಳಿಗಾಗಿ ಪತ್ರಕರ್ತರಿಗೆ ಕೊಡಮಾಡುವ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.ಈ ಪೈಕಿ ಅತ್ಯುತ್ತಮ ಕೃಷಿ ವರದಿಗೆ ವರದಿಗಾರ್ತಿ ಸಂಧ್ಯಾ ಹೆಗಡೆ ಆಲ್ಮನೆ ಅವರು ‘ಯಜಮಾನ್ ಟಿ.ನಾರಾಯಣಪ್ಪ ಸ್ಮಾರಕ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಧ್ಯೇಯನಿಷ್ಠ ಪತ್ರಿಕೆಯ ಮೂಲಕ ಪತ್ರಿಕಾರಂಗಕ್ಕ್ಕೆ ಕಾಲಿಟ್ಟ ಅವರು, ವಿಜಯ ಟೈಮ್ಸ್ನಲ್ಲಿ ಶಿರಸಿ … [Read more...] about ಅತ್ಯುತ್ತಮ ಕೃಷಿ ವರದಿಗೆ ಸಂಧ್ಯಾ ಆಲ್ಮನೆಗೆ ರಾಜ್ಯ ಪ್ರಶಸ್ತಿ

ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

February 23, 2020 by Sachin Hegde Leave a Comment

ಕಾರವಾರ: ಗೋವಾ- ಕಾರವಾರ ಮಧ್ಯದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಭಾರತೀಯ ನೌಕಾಪಡೆಯ ಯುದ್ಧ ವಿಮಾನವೊಂದು ಪತನವಾಗಿದೆ.ಮಿಗ್- 29 ಕೆ ಹೆಸರಿನ ಯುದ್ಧ ವಿಮಾನ ಪತನವಾಗಿದ್ದು, ಪೈಲೆಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.ಪ್ರತಿನಿತ್ಯದಂತೆ ತರಬೇತಿ ಚಟುವಟಿಕೆ ನಡೆಸುತ್ತಿರುವಾಗ ಬೆಳಿಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ … [Read more...] about ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar