Karwar News
#ನೇವಿ ಮುಖ್ಯಸ್ಥ #ಕರಮಬೀರ್ ಸಿಂಗ್ ಕಾರವಾರ #ಕದಂಬಕ್ಕೆ ಭೇಟಿ.
#ಕಾರವಾರ: #ಭಾರತೀಯ ನೇವಿ #ಮುಖ್ಯಸ್ಥ #ಆಡ್ಮಿರಲ್ ಕರಮ್ಬೀರ್ ಸಿಂಗ್ ಕಾರವಾರ ಬಳಿಯ #ಐಎನ್ಎಸ್ ಕದಂಬ #ನೌಕಾನೆಲೆಗೆ ಭೇಟಿ ನೀಡಿದರು.ಅವರನ್ನು ಕಾರವಾರ ಐಎನ್ ಎಸ್ ಕದಂಬ ಮುಖ್ಯಸ್ಥ , ರಿಯರ್ ಆಡ್ಮಿರಲ್ #ಮಹೇಶ್ ಸಿಂಗ್ ಸ್ವಾಗತಿಸಿದರು.ಹಾಗೂ ಸೀಬರ್ಡ ಎರಡನೇ ಹಂತದ ವಿವಿಧ ಕಾಮಗಾರಿಗಳನ್ನು ತೋರಿಸಿದರು. ಸುರಕ್ಷತಾ ಕ್ರಮಗಳ ಬಗ್ಗೆ ಸಹ ವಿವರಿಸಲಾಯಿತು.ಸೀಬರ್ಡ ಡಿಜಿ, ವೈಸ್ ಆಡ್ಮಿರಲ್ … [Read more...] about #ನೇವಿ ಮುಖ್ಯಸ್ಥ #ಕರಮಬೀರ್ ಸಿಂಗ್ ಕಾರವಾರ #ಕದಂಬಕ್ಕೆ ಭೇಟಿ.
ಪ್ರವಾಸಿಗರಿಲ್ಲದೇ ಪ್ರವಾಸಿ ಸ್ಥಳಗಳು ಖಾಲಿ ಖಾಲಿ; ಮಲೆನಾಡಲ್ಲಿ ಮಂಗನ ಕಾಯಿಲೆ ಭೀತಿ ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಎಫೆಕ್ಟ್!
ಕಾರವಾರ: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟು ಎಲ್ಲರನ್ನು ಕಂಗೆಡಿಸಿದೆ. ರಾಜ್ಯದಲ್ಲೂ ಕೊರೋನಾ ಭೀತಿ ಎದುರಾಗಿದ್ದು, ಸಾರ್ವಜನಿಕರು ಹೊರಗೆ ಅಡ್ಡಾಡುವುದಕ್ಕೂ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಪ್ರವಾಸೋದ್ಯಮದ ಮೇಲೂ ಕೊರೋನಾ ವೈರಸ್ ಕರಿಛಾಯೆ ಬಿದ್ದಿದ್ದು, ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ … [Read more...] about ಪ್ರವಾಸಿಗರಿಲ್ಲದೇ ಪ್ರವಾಸಿ ಸ್ಥಳಗಳು ಖಾಲಿ ಖಾಲಿ; ಮಲೆನಾಡಲ್ಲಿ ಮಂಗನ ಕಾಯಿಲೆ ಭೀತಿ ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಎಫೆಕ್ಟ್!
ಅತ್ಯುತ್ತಮ ಕೃಷಿ ವರದಿಗೆ ಸಂಧ್ಯಾ ಆಲ್ಮನೆಗೆ ರಾಜ್ಯ ಪ್ರಶಸ್ತಿ
ಕಾರವಾರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸಾಧನೆಗಾಗಿ ಮತ್ತು ಅತ್ಯತ್ತಮ ವರದಿ (ಲೇಖನ)ಗಳಿಗಾಗಿ ಪತ್ರಕರ್ತರಿಗೆ ಕೊಡಮಾಡುವ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.ಈ ಪೈಕಿ ಅತ್ಯುತ್ತಮ ಕೃಷಿ ವರದಿಗೆ ವರದಿಗಾರ್ತಿ ಸಂಧ್ಯಾ ಹೆಗಡೆ ಆಲ್ಮನೆ ಅವರು ‘ಯಜಮಾನ್ ಟಿ.ನಾರಾಯಣಪ್ಪ ಸ್ಮಾರಕ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಧ್ಯೇಯನಿಷ್ಠ ಪತ್ರಿಕೆಯ ಮೂಲಕ ಪತ್ರಿಕಾರಂಗಕ್ಕ್ಕೆ ಕಾಲಿಟ್ಟ ಅವರು, ವಿಜಯ ಟೈಮ್ಸ್ನಲ್ಲಿ ಶಿರಸಿ … [Read more...] about ಅತ್ಯುತ್ತಮ ಕೃಷಿ ವರದಿಗೆ ಸಂಧ್ಯಾ ಆಲ್ಮನೆಗೆ ರಾಜ್ಯ ಪ್ರಶಸ್ತಿ
ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು
ಕಾರವಾರ: ಗೋವಾ- ಕಾರವಾರ ಮಧ್ಯದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಭಾರತೀಯ ನೌಕಾಪಡೆಯ ಯುದ್ಧ ವಿಮಾನವೊಂದು ಪತನವಾಗಿದೆ.ಮಿಗ್- 29 ಕೆ ಹೆಸರಿನ ಯುದ್ಧ ವಿಮಾನ ಪತನವಾಗಿದ್ದು, ಪೈಲೆಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.ಪ್ರತಿನಿತ್ಯದಂತೆ ತರಬೇತಿ ಚಟುವಟಿಕೆ ನಡೆಸುತ್ತಿರುವಾಗ ಬೆಳಿಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ … [Read more...] about ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು



