ಕಾರವಾರ ನಗರದ ಪೊಲೀಸ್ ಮೈದಾನದಲ್ಲಿ ರವಿವಾರ ಜಿಲ್ಲಾಧಿಕಾರಿ ಇಲೆವನ್ ಹಾಗು ಪತ್ರಕರ್ತರ ನಡುವೆ ನಡೆದ ಕ್ರಿಕೆಟ್ ಪಂದ್ಯದಲ್ಲಿ ಜಿಲ್ಲಾಧಿಕಾರಿಗಳ ತಂಡ 2 ರನ್ ಅಂತರದಲ್ಲಿ ಗೆಲುವು ಸಾಧಿಸಿತು.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಪ್ರಾರಂಭಿಸಿದ ಡಿಸಿ ಇಲೆವನ್ ತಂಡ 12 ಓವರನ್ ನಲ್ಲಿ 6 ವಿಕೇಟ್ ಕಳೆದು ಕೊಂಡು 104ರನ್ ಗಳಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಪತ್ರಕರ್ತರ ತಂಡ 12 ಓವರಿಗೆ 103 ಗಳಿಸಷ್ಟೇ ಸಾಧ್ಯವಾಗಿ, ಸೋಲುಂಡಿತು.ಡಿಸಿ ಇಲೆವೆನ್ ತಂಡದ ಆರಂಭಿಕ ಆಟಗಾರರಾಗಿ … [Read more...] about ಕ್ರಿಕೆಟ್ ಪಂದ್ಯ: ಪತ್ರಕರ್ತರ ವಿರುದ್ದ ಡಿಸಿ ಇಲೆವೆನ್ಗೆ ಭರ್ಜರಿ ಜಯ
Karwar News
*ಸಂಪ್ರದಾಯದಂತೆ ನಡೆದ ಮಾಜಾಳಿ ಮಾರ್ಕೆ ಪುನವ್ ಜಾತ್ರೆ*ಮಕ್ಕಳ ಹೊಟ್ಟೆಯ ಮೇಲ್ಭಾಗದ ಚರ್ಮಕ್ಕೆ ಚೂಜಿ ದಾರ ಹಾಕುವ ಸಂಪ್ರದಾಯ*
ಕಾರವಾರ :ಕಾರವಾರ ತಾಲ್ಲೂಕಿನ ಮಾಜಾಳಿಯಲ್ಲಿ ಸೋಮವಾರ ‘ಮಾರ್ಕೆಪೂನವ್’ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಹರಕೆಯ ನಿಮಿತ್ತ ಗಂಡು ಮಕ್ಕಳಿಗೆ ಹೊಟ್ಟೆಯ ಭಾಗಕ್ಕೆ ಸೂಜಿ ಚುಚ್ಚಿ ದಾರ ಪೋಣಿಸುವ ಸಂಪ್ರದಾಯ ನಡೆಯಿತು.ಪ್ರೌಢಾವಸ್ಥೆಯ ಪೂರ್ವದಲ್ಲಿ ಗಂಡು ಮಕ್ಕಳು ಹೊಕ್ಕಳ ಬಳಿ ದಾರ ಪೋಣಿಸಿಕೊಳ್ಳುವುದರಿಂದ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇಲ್ಲಿನ ಜನರಲ್ಲಿದೆ. ಈ ಸಂಪ್ರದಾಯ ಹಿಂದಿನಿಂದಲೂ ರೂಢಿಯಲ್ಲಿದ್ದು, ಸೋಮವಾರ ‘ದಾಡ್’ ದೇವಸ್ಥಾನದಲ್ಲಿ ೩೦ಕ್ಕೂ ಹೆಚ್ಚು … [Read more...] about *ಸಂಪ್ರದಾಯದಂತೆ ನಡೆದ ಮಾಜಾಳಿ ಮಾರ್ಕೆ ಪುನವ್ ಜಾತ್ರೆ*ಮಕ್ಕಳ ಹೊಟ್ಟೆಯ ಮೇಲ್ಭಾಗದ ಚರ್ಮಕ್ಕೆ ಚೂಜಿ ದಾರ ಹಾಕುವ ಸಂಪ್ರದಾಯ*
ಕದಂಬೋತ್ಸವ; ಫೆ.8 ಕ್ಕೆ ಮ್ಯಾರಾಥಾನ್; ಡಿ.ಸಿ ಡಾ.ಹರೀಶಕುಮಾರ್
ಕಾರವಾರ ಫೆ.8 ರಂದು ಕದಂಬೋತ್ಸವ 2020′ ರ ಅಂಗವಾಗಿ ಮ್ಯಾರಾಥಾನ್ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸಿ ಸ್ಥಳಗಳ ಅಭಿವೃದ್ಧಿ ಮತ್ತು ಸಂರಕ್ಷಣಾ ಸಮಿತಿಯ ಕಾರ್ಯಕಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಪ್ರವಾಸಿ ಸ್ಥಳಗಳಿಗೆ ಸ್ಥಳೀಯ ಹಾಗೂ ದೇಶ ವಿದೇಶಗಳ ಪ್ರವಾಸಿಗರನ್ನು ಸೆಳೆಯಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಫೆಬ್ರುವರಿ … [Read more...] about ಕದಂಬೋತ್ಸವ; ಫೆ.8 ಕ್ಕೆ ಮ್ಯಾರಾಥಾನ್; ಡಿ.ಸಿ ಡಾ.ಹರೀಶಕುಮಾರ್
ಪದ್ಮಶ್ರೀ ಸುಕ್ರಜ್ಜಿ ಜೊತೆ ವಿದೇಶಿ ಮಹಿಳೆಯರ ನೃತ್ಯ
ಕಾರವಾರ: ವಿಶೇಷ ಕಲೆ, ಸಂಸ್ಕೃತಿಯ ಜೊತೆಗೆ ವಿಭಿನ್ನ ಉಡುಗೆ-ತೊಡುಗೆಗಳಿಂದ ಗುರುತಿಸಿಕೊಂಡಿರುವ ಹಾಲಕ್ಕಿ ಸಮುದಾಯ ಹಿಂದುಳಿದ ಸಮಾಜಗಳಲ್ಲೊಂದು. ಇಂತಹ ಸಮುದಾಯದ ಬಗ್ಗೆ ಆಕರ್ಷಿತರಾದ ವಿದೇಶಿ ಮಹಿಳೆಯರು ಪದ್ಮಶ್ರೀ ವಿಜೇತೆ ಸುಕ್ರಿ ಬೊಮ್ಮಗೌಡ ಅವರೊಂದಿಗೆ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿದರು.ಜರ್ಮನಿಯ ಮಾಕ್ಸ್ ಮಿಲಿನ್ ಹಾಗೂ ಆಸ್ಟ್ರೇಲಿಯಾದ ವಲೆರಿ ಸ್ಟ್ರೋಬೆಲ್ ಎಂಬುವವರು ಹಾಲಕ್ಕಿ ಉಡುಗೆ ತೊಟ್ಟು ಸುಕ್ರಿ ಬೊಮ್ಮ ಗೌಡ ಅವರೊಂದಿಗೆ ಸಾಂಪ್ರದಾಯಿಕ ನೃತ್ಯ … [Read more...] about ಪದ್ಮಶ್ರೀ ಸುಕ್ರಜ್ಜಿ ಜೊತೆ ವಿದೇಶಿ ಮಹಿಳೆಯರ ನೃತ್ಯ
ತಪ್ಪು ಮಾಹಿತಿ ನೀಡಿ ಬಂದರು ವಿಸ್ತರಣೆ- ಮಾಜಿ ಸಚಿವ ಪ್ರಮೋದ ಮದ್ವರಾಜ್ ಆರೋಪ.
ಕಾರವಾರ: ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ತಪ್ಪು ಮಾಹಿತಿ ನೀಡಿ ಬಂದರು ವಿಸ್ತರಣೆ ಮಾಡಲಾಗುತ್ತಿದೆ. ಮೀನುಗಾರರು ಕರಾವಳಿಯ ಮೂಲ ನಿವಾಸಿಗಳಾಗಿದ್ದು ಅವರ ಬದುಕನ್ನು ಛಿದ್ರಗೊಳಿಸಿ ಮಾಡುವ ಅಭಿವೃದ್ದಿ ಕೆಲಸಗಳಿಗೆ ತಮ್ಮ ವಿರೋಧವಿದೆ ಎಂದು ಮೀನುಗಾರಿಕಾ ಇಲಾಖೆ ಮಾಜಿ ಸಚಿವ ಪ್ರಮೋದ ಮದ್ವರಾಜ್ ಹೇಳಿದರು. ಸಾಗರಮಾಲಾ ಯೋಜನೆ ಅಡಿ ಬಂದರು ವಿಸ್ತರಣೆಗೊಳ್ಳುವ ಸ್ಥಳಕ್ಕೆ ಭೇಟಿ ನೀಡಿದ ಅವರು ಮೀನುಗಾರರು ಹಾಗೂ ಬಂದರು ಅಧಿಕಾರಿಗಳೊಂದಿಗೆ ಚರ್ಚೆ … [Read more...] about ತಪ್ಪು ಮಾಹಿತಿ ನೀಡಿ ಬಂದರು ವಿಸ್ತರಣೆ- ಮಾಜಿ ಸಚಿವ ಪ್ರಮೋದ ಮದ್ವರಾಜ್ ಆರೋಪ.



