ಕಾರವಾರ: ಸಾಗರಮಾಲಾ ಯೋಜನೆ ಅಡಿ ಬಂದರು ವಿಸ್ತರಣೆಗೆ ಸಂಬಂಧಿಸಿದಂತೆ ಸಚಿವರ ಸಭೆ ನಡೆಯುವವರೆಗೆ ಕಾಮಗಾರಿ ಸ್ಥಗಿತಗೊಳಿಸುವ ಭರವಸೆ ದೊರೆತ ಹಿನ್ನಲೆಯಲ್ಲಿ ಮೀನುಗಾರರು ನಾಲ್ಕು ದಿನಗಳ ಪ್ರತಿಭಟನೆಯನ್ನು ಗುರುವಾರ ತಾತ್ಕಾಲಿಕವಾಗಿ ಹಿಂಪಡೆದರು. ಸಾಗರಮಾಲಾ ಯೋಜನೆ ಅಡಿ ಬಂದರು ವಿಸ್ತರಣೆ ವಿರೋಧಿಸಿ ಮೀನುಗಾರರು ನಡೆಸಿದ ಹೋರಾಟ ನಾಲ್ಕನೇ ದಿನವಾದ ಗುರುವಾರ ಬೆಳಗ್ಗೆಯಿಂದ ಮದ್ಯಾಹ್ನದ ವರೆಗೂ ನಡೆದಿದ್ದು, ಇದರ ಅಂಗವಾಗಿ ನಗರದಲ್ಲಿ ಪ್ರತಿಭಟನಾ ಮೆರವಣಿಗಗಳು ನಡೆದವು. … [Read more...] about ಸಾಗರಮಾಲಾ ಯೋಜನೆ ವಿರೋಧಿಸಿ ಕಾರವಾರದಲ್ಲಿ ಯಶಸ್ವಿಯಾದ ಬೃಹತ್ ಪ್ರತಿಭಟನೆ
Karwar News
ಜನವರಿ 19 ರಿಂದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಕಲ ಸಿದ್ದತೆ . 5ವರ್ಷದೊಳಿಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ.
ಕಾರವಾರ/ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ಜನವರಿ 19 ರಿಂದ ನಡೆಯಲಿದ್ದು, ಇವರ ಅಂಗವಾಗಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಿ ಎನ್. ಅಶೋಕ್ ಕುಮಾರ್ ತಿಳಿಸಿದ್ದಾರೆ.ಜಿಲ್ಲೆಯ ನಗರ ಪ್ರದೇಶಗಳಲ್ಲಿ 22,505 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 81,849 ಒಟ್ಟೂ 1,04,354 5 ವರ್ಷದೊಳಗಿನ ಮಕ್ಕಳನ್ನು ಗುರುತಿಸಿದೆ. ಪೂರ್ಣ … [Read more...] about ಜನವರಿ 19 ರಿಂದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಕಲ ಸಿದ್ದತೆ . 5ವರ್ಷದೊಳಿಗಿನ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ.
ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾಗರಮಾಲಾ ಯೋಜನೆ ವಿರೋಧಿ ಹೋರಾಟ. ಇಂದು ಕಾರವಾರ ತಾಲೂಕು ಬಂದ್. ಜಿಲ್ಲೆಯಾದ್ಯಂತ ಮೀನುಗಾರಿಕೆ ಸ್ಥಗಿತ.
ಸಾಗರಮಾಲಾ ಯೋಜನೆ ವಿರೋಧಿಸಿ ಮೀನುಗಾರುರ ಮತ್ತು ಸ್ಥಳೀಯರು ನಡೆಸುತ್ತಿರುವ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟವನ್ನು ತೀವ್ರಗೊಳಿಸಿರುವ ಮೀನುಗಾರರು ನೀಡಿದ್ದ ಕಾರವಾರ ಬಂದ್ ಕರೆಗೆ ಉತ್ತಮ ಸ್ಪಂದನ ವ್ಯಕ್ತವಾಗಿದೆ.ಮುಂಜಾನೆಯಿಂದಲೇ ಕಾರವಾರ ತಾಲೂಕಿನ ಎಲ್ಲಾ ಅಂಗಡಿಮುಂಗಟ್ಟುಗಳು ಸಂಪೂರ್ಣ ಮುಚ್ಚಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಜಿಲ್ಲೆಯಾದ್ಯಂತ ಮೀನುಗಾರಿಕೆ ಹಾಗೂ ಮಾರಾಟ ಸ್ಥಗಿತಗೊಳಿಸಿ ಬೆಂಬಲ ನೀಡಿದ್ದಾರೆ.ಸಾಗರಮಾಲಾ ಯೋಜನೆ ವಿರೋಧಿಸಿ … [Read more...] about ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾಗರಮಾಲಾ ಯೋಜನೆ ವಿರೋಧಿ ಹೋರಾಟ. ಇಂದು ಕಾರವಾರ ತಾಲೂಕು ಬಂದ್. ಜಿಲ್ಲೆಯಾದ್ಯಂತ ಮೀನುಗಾರಿಕೆ ಸ್ಥಗಿತ.
ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್
ಕಾರವಾರ:- ಗುರುವಾರ ವಾರ್ತಾ ಭವನದಲ್ಲಿ ನಡೆದ ‘ವಾರ್ತಾ ಸ್ಪಂದನ’ ಫೋನ್ ಇನ್ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಘಟನೆ ವಿದ್ಯಮಾನ ನಡೆಯಿತು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ ಈ ಕಾರ್ಯಕ್ರಮದ ಉದ್ಘಾಟನೆಗೆಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಬಂದಿದ್ದರು. ಸಭಾ ಕಾರ್ಯಕ್ರಮ ಆರಂಭಗೊಂಡ ಕೆಲವೇ … [Read more...] about ಕಾರ್ಯಕ್ರಮದಲ್ಲಿ ತಲೆ ಸುತ್ತು ಬಂದು ಪ್ರಜ್ಞೆ ತಪ್ಪಿದ ಉ.ಕ. ಜಿಲ್ಲಾಧಿಕಾರಿ ಡಾ.ಹರೀಶಕುಮಾರ್
ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆನಂದ ಅಸ್ನೋಟಿಕರ್- ನಾಮಪತ್ರ ಸಲ್ಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸಾಥ್.
ಕಾರವಾರ:- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಾರವಾರದಲ್ಲಿ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆಗೂ ಮುನ್ನ ಮಾಲಾದೇವಿ ಮೈದಾನದಲ್ಲಿ ಬಹಿರಂಗ ಸಭೆ ನಡೆಸಲಾಯಿತು. ಬಳಿಕ ಬೃಹತ್ ಮೆರವಣಿಗೆಯಲ್ಲಿ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿಗಳ ಬಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಶಾಸಕರಾದ ಅಂಜಲಿ ನಿಂಬಾಳ್ಕರ, ಶಿವರಾಮ ಹೆಬ್ಬಾರ, … [Read more...] about ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆನಂದ ಅಸ್ನೋಟಿಕರ್- ನಾಮಪತ್ರ ಸಲ್ಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸಾಥ್.




