ಕಾರವಾರ :- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅನಂತ್ ಕುಮಾರ್ ಹೆಗಡೆ ಮಂಗಳವಾರ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸಾವಿರಾರು ಕಾರ್ಯಕರೊಂದಿಗೆ ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಮೆರವಣಿಗೆಯಲ್ಲಿ ದೇಶಕ್ಕೆ_ಮೋದಿ ಉತ್ತರ_ಕನ್ನಡಕ್ಕೆ_ಅನಂತಕುಮಾರ್ ಘೋಷಣೆಗಳು ಮೊಳಗಿದವು.ನಾಮಪತ್ರ ಸಲ್ಲಿಸುವ ಮೋದಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು … [Read more...] about ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಕೆ
Karwar News
ದೇಶದ ಅಭೀವೃದ್ದಿಗೆ ಇನ್ನೊಮ್ಮೆ ಮೋದಿಜಿ ಆಯ್ಕೆ ಮಾಡುವ ಕಾರ್ಯ ಜನತೆ ಮಾಡಬೇಕಿದೆ – ಶಾಸಕಿ ರೂಪಾಲಿ ನಾಯ್ಕ
ಕಾರವಾರ :- ಅಪ್ರತಿಮ ದೇಶಪ್ರೇಮಿ ನರೇಂದ್ರ ಮೋದಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಡೆಯ ಜನತೆಗೆ ತಲುಪುತ್ತಿದೆ. ನಾವು ಸುಳ್ಳು ಹೇಳಿ ಮತ ಕೇಳುವ ಅವಶ್ಯಕತೆ ಇಲ್ಲ. ನಮ್ಮ ಸಾಧನೆಗಳನ್ನು ಜನತೆಯೇ ಒಪ್ಪಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೇ ಸ್ವಪ್ರೇರಣೆಯಿಂದ ಮೋದಿರವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ನಮ್ಮ ದೇಶದ ಅಭಿವೃದ್ಧಿ ಗೆ ಉಡುಗೊರೆಯಾಗಿ ನೀಡೋಣ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್. ನಾಯ್ಕ ಕರೆ … [Read more...] about ದೇಶದ ಅಭೀವೃದ್ದಿಗೆ ಇನ್ನೊಮ್ಮೆ ಮೋದಿಜಿ ಆಯ್ಕೆ ಮಾಡುವ ಕಾರ್ಯ ಜನತೆ ಮಾಡಬೇಕಿದೆ – ಶಾಸಕಿ ರೂಪಾಲಿ ನಾಯ್ಕ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾವೇರಿದ ಚುನಾವಣಾ ಕಣ! ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಸ್ಪರ್ಧೆ!
ಕಾರವಾರ: ಚುನಾವಣಾ ಕಾವು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಯಾರ್ ಯಾರು ಅಭ್ಯರ್ಥಿಗಳಾಗ ಬಹುದು ಎನ್ನುವ ಕುತೂಹಲ ಎಲ್ಲೆಡೆ ಮನೆಮಾಡಿದೆ. ಈ ಮಧ್ಯೆ ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹಾಗೂ ಪ್ರಗತಿಪರ ಹೋರಾಟಗಾರ, ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಉತ್ತರ ಕನ್ನಡ ಜಿಲ್ಲಾಧ್ಯಕ್ಷ , ಹಾಲಿ ಸಿದ್ದಾಪುರದಲ್ಲಿ ಅನಾಥಾಶ್ರಮ ನಡೆಸುತ್ತಿರುವ ನಾಗರಾಜ ನಾಯ್ಕ ಸ್ಪರ್ಧಿಸಲು ಸಿದ್ದರಾಗಿದ್ದಾರೆ. *ಕಾಂಗ್ರೇಸ್ ನಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾವೇರಿದ ಚುನಾವಣಾ ಕಣ! ಕರ್ನಾಟಕ ರಾಹುಲ್ ಗಾಂಧಿ ಟೀಮ್ ನ ಜಿಲ್ಲಾಧ್ಯಕ್ಷ ನಾಗರಾಜ ನಾಯ್ಕ ಸ್ಪರ್ಧೆ!
ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ; ಲಕ್ಷಾಂತರ ಮೌಲ್ಯದ ಮದ್ಯ ವಶ
ಕಾರವಾರದ ಅಬಕಾರಿ ಮತ್ತು ಪೋಲಿಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಹುದುಗಿಸಿಟ್ಟ ಲಕ್ಷಾಂತರ ಮೌಲ್ಯದ ಗೋವಾ ಮದ್ಯ ವಶಕ್ಕೆ ಪಡೆದಿದ್ದಾರೆ. ಸರಿ ಸುಮಾರು 7 ಲಕ್ಷ 36 ಸಾವಿರ ಮೌಲ್ಯದ 2440 ಲೀಟರ್ ಅಕ್ರಮ ಮದ್ಯ ಈಗ ಅಬಕಾರಿ ಇಲಾಖೆಯಲ್ಲಿದೆ.ಕಾರವಾರದ ಅಮದಳ್ಳಿ ಗ್ರಾಮದಲ್ಲಿ ಅಮದಳ್ಳಿ ಹೆದ್ದಾರಿ ಪಕ್ಕದ ಮನೆಯೊಂದರ ಹಿಂಬದಿಯಲ್ಲಿ ದಾಸ್ತಾನು ಇರಿಸಿದ್ದ ಫಾಗ್ ಫೇನ್ನಿ, ಲೈಟ್ ಹಾರ್ಸ್ ವಿಸ್ಕಿ, ರಾಯಲ್ ಕ್ಲಾಸಿಕ್ ವಿಸ್ಕಿ ಹಾಗೂ ಮ್ಯಾಡ್ಗೋಲ್ ವಿಸ್ಕಿ ಗೋವಾ … [Read more...] about ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ; ಲಕ್ಷಾಂತರ ಮೌಲ್ಯದ ಮದ್ಯ ವಶ
ಬಸವ ಬಳಗ ಕೈಗಾದಿಂದ ಶಿವಕುಮಾರ ಸ್ವಾಮಿಜಿಗಳ ಭಾವಪೂರ್ಣ ಚಿರಸ್ಮರಣೆ
ಕಾರವಾರ :- ಸಿದ್ಧಗಂಗೆಯ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ ಭಾವಪೂರ್ಣ ಚಿರಸ್ಮರಣೆಯನ್ನು ಕೈಗಾ ಅಣು ವಿದ್ಯುತ್ ಕೇಂದ್ರದ ವಸತಿ ಸಂಕೀರ್ಣದಲ್ಲಿ ಆಚರಿಸಲಾಯಿತು." ಬಸವ ಬಳಗ ಕೈಗಾ " ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯುತ್ ಕೇಂದ್ರದ ಸಿಬ್ಬಂದಿ ವರ್ಗ ಹಾಗೂ ವಸತಿ ಸಂಕೀರ್ಣದ ಗೃಹಿಣಿಯರು ಉಪಸ್ಥಿತರಿದ್ದರು. ಶ್ರೀಗಳನ್ನು ಕಂಡ ಹಾಗೂ ಮಠದ ವಿದ್ಯಾರ್ಥಿಗಳಾಗಿದ್ದ ಅನೇಕರು ಸ್ವಾಮಿಗಳ ಕುರಿತ ತಮ್ಮ ಭಾವನೆಗಳನ್ನು ಹಂಚಿಕೊಂಡರು. ಬಸವಣ್ಣನ ಆಶಯಗಳನ್ನು … [Read more...] about ಬಸವ ಬಳಗ ಕೈಗಾದಿಂದ ಶಿವಕುಮಾರ ಸ್ವಾಮಿಜಿಗಳ ಭಾವಪೂರ್ಣ ಚಿರಸ್ಮರಣೆ



