• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.

January 21, 2019 by Yogaraj SK Leave a Comment

Boat sinking in Karwar in Kollam - more than ten deaths - several missing.

ಕಾರವಾರ:-  ವರ್ಷಕ್ಕೊಮ್ಮೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ  ಕುರ್ಮಗಡದಲ್ಲಿ ನಡೆಯುವ ನರಸಿಂಹ ದೇವರ ಜಾತ್ರೆಗೆ ಭಕ್ತಾದಿಗಳು ತೆರಳುತ್ತಿದ್ದ  ಬೊಟ್ ಮುಗುಚಿದ ಪರಿಣಾಮ ಸುಮಾರು ೧೦ ಕ್ಕೂ ಅಧಿಕ‌ ಜನ ಅಸುನಿಗಿದ್ದು‌ ಇನ್ನೂ ೧೦ ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.ಜಾತ್ರೆ ಪ್ರಯುಕ್ತ ಕಾರವಾರ ಹಾಗೂ ಹೊರ ರಾಜ್ಯಗಳಿಂದ ಬಂದ ಭಕ್ತರು ದೋಣಿಯ  ಮೂಲಕ ಪ್ರಯಾಣ ಬೆಳೆಸಿದ್ದರು. ಆದರೇ ವಿಧಿಯಾಟವೇ ಬೆರೆ‌ ಆಗಿತ್ತು  ಭಕ್ತರನ್ನು ತುಂಬಿಕೊಂಡು … [Read more...] about ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.

ಕಾರವಾರದಲ್ಲಿ ದೋಣಿ ದುರಂತ: ಸಚಿವ ದೇಶಪಾಂಡೆ ದಿಗ್ಭ್ರಮೆ

January 21, 2019 by Yogaraj SK Leave a Comment

ಬೆಂಗಳೂರು :-  ಕಾರವಾರದ ಕೂರ್ಮಗಢ ದ್ವೀಪದ ಬಳಿ ದೋಣಿ ಮುಳುಗಿ, 9 ಜನ ಸಾವಿಗೀಡಾಗಿರುವ ದುರಂತಕ್ಕೆ ಕಂದಾಯ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ದುರಂತದ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಸಚಿವರು, ಅವಘಡದ ಸುದ್ದಿ ತಿಳಿದ ಕೂಡಲೇ ಸ್ಥಳದತ್ತ ಹೊರಟಿದ್ದಾರೆ.``ಈ ಘಟನೆ ತುಂಬಾ ದುರದೃಷ್ಟಕರವಾದುದು. ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸರಕಾರದ ಕಡೆಯಿಂದ ಎಲ್ಲ … [Read more...] about ಕಾರವಾರದಲ್ಲಿ ದೋಣಿ ದುರಂತ: ಸಚಿವ ದೇಶಪಾಂಡೆ ದಿಗ್ಭ್ರಮೆ

ಭಾರತ ಬಂದ್‌ ಹಿನ್ನೆಲೆ‌ ಉಕ ಜಿಲ್ಲೆಯ ಶಾಲಾ‌ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್

January 7, 2019 by Yogaraj SK Leave a Comment

ಕಾರವಾರ :- ದಿ‌. 08-01-19 ಮತ್ತು  09-01-19 ರಂದು, ಎರಡು ದಿನ ಭಾರತ ಬಂದ್ ಇರುವುದರಿಂದ ಕಾರವಾರ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಸರಕಾರಿ, ಖಾಸಗಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.     ಜಿಲ್ಲಾಧಿಕಾರಿಗಳು ಉತ್ತರ ಕನ್ನಡರವರ ಆದೇಶದಂತೆ ದಿನಾಂಕ:08-01-2019 ರಂದು ಭಾರತ್ ಬಂದ್ ಹಿನ್ನೆಲೆ  ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು  ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅದರಂತೆ … [Read more...] about ಭಾರತ ಬಂದ್‌ ಹಿನ್ನೆಲೆ‌ ಉಕ ಜಿಲ್ಲೆಯ ಶಾಲಾ‌ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್

ರಾಜ್ಯ ಸರ್ಕಾರದ ವಿರುದ್ದ‌ ಜಿಲ್ಲಾಕೇಂದ್ರ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ – ಸರ್ಕಾರದ ವಿರುದ್ದ ಕಿಡಿ ಕಾರಿದ – ಶಾಸಕಿ ರೂಪಾಲಿ ನಾಯ್ಕ

November 22, 2018 by Yogaraj SK Leave a Comment

ಕಾರವಾರ: - ರಾಜ್ಯ ಸರಕಾರದ ರೈತ ವಿರೋಧಿ ನೀತಿ ಹಾಗೂ ರೈತ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ   ಗುರುವಾರ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.ಕಾರವಾರದ ಭಾರತೀಯ ಜನತಾ ಪಕ್ಷದ ಕಛೇರಿಯಿಂದ ಆರಂಭವಾದ  ಪ್ರತಿಭಟನಾ ಮೇರವಣಿಗೆ   ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿ ಸರ್ಕಾರದ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ರೈತರ ಸಮಸ್ಯೆಗೆ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳು ಸೂಕ್ತ ಪರಿಹಾರ … [Read more...] about ರಾಜ್ಯ ಸರ್ಕಾರದ ವಿರುದ್ದ‌ ಜಿಲ್ಲಾಕೇಂದ್ರ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ – ಸರ್ಕಾರದ ವಿರುದ್ದ ಕಿಡಿ ಕಾರಿದ – ಶಾಸಕಿ ರೂಪಾಲಿ ನಾಯ್ಕ

ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ‌ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ

November 13, 2018 by Yogaraj SK Leave a Comment

Kusti krida patugala palakara samavesh

ಹಳಿಯಾಳ:- ಕ್ರೀಡೆಯಿಂದಲೂ ಉಜ್ವಲ ಭವಿಷ್ಯ ರೂಪಿಸಲು ಹಾಗೂ ದೇಶ ಸೇವೆಯನ್ನು ಮಾಡಲು ಸಾಕಷ್ಟು ಅವಕಾಶವಿದೆ. ಈ ಸತ್ಯವನ್ನು ಪಾಲಕರು ಹಾಗೂ ಮಕ್ಕಳು ಅರಿಯುತ್ತಿಲ್ಲ ಆದ ಕಾರಣವೇ ನಮ್ಮಲ್ಲಿರುವ ಸಾಕಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುತ್ತಿಲ್ಲ, ಪಾಲಕರ ನೀಡುವ ಒತ್ತಾಯದ ಪಠ್ಯಾಧಾರಿತ ಶಿಕ್ಷಣಕ್ಕೆ ಪ್ರತಿಭೆಗಳು ಕಮರಿ ಹೋಗುತ್ತಿವೆ ಎಂದು ಹಳಿಯಾಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಹೇಳಿದರು. ಪಟ್ಟಣದ ಕ್ರೀಡಾಭವನದಲ್ಲಿ ಅರ್ಬನ್ ಯುಥ್ ಕ್ಲಬ್ … [Read more...] about ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ‌ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,358 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar