ಕಾರವಾರ:- ವರ್ಷಕ್ಕೊಮ್ಮೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕುರ್ಮಗಡದಲ್ಲಿ ನಡೆಯುವ ನರಸಿಂಹ ದೇವರ ಜಾತ್ರೆಗೆ ಭಕ್ತಾದಿಗಳು ತೆರಳುತ್ತಿದ್ದ ಬೊಟ್ ಮುಗುಚಿದ ಪರಿಣಾಮ ಸುಮಾರು ೧೦ ಕ್ಕೂ ಅಧಿಕ ಜನ ಅಸುನಿಗಿದ್ದು ಇನ್ನೂ ೧೦ ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ.ಜಾತ್ರೆ ಪ್ರಯುಕ್ತ ಕಾರವಾರ ಹಾಗೂ ಹೊರ ರಾಜ್ಯಗಳಿಂದ ಬಂದ ಭಕ್ತರು ದೋಣಿಯ ಮೂಲಕ ಪ್ರಯಾಣ ಬೆಳೆಸಿದ್ದರು. ಆದರೇ ವಿಧಿಯಾಟವೇ ಬೆರೆ ಆಗಿತ್ತು ಭಕ್ತರನ್ನು ತುಂಬಿಕೊಂಡು … [Read more...] about ಕಾರವಾರ ಕೂರ್ಮಗಡದಲ್ಲಿ ಬೋಟ್ ಮುಳುಗಡೆ- ಹತ್ತಕ್ಕೂ ಹೆಚ್ಚು ಸಾವು- ಹಲವಾರು ನಾಪತ್ತೆ.
Karwar News
ಕಾರವಾರದಲ್ಲಿ ದೋಣಿ ದುರಂತ: ಸಚಿವ ದೇಶಪಾಂಡೆ ದಿಗ್ಭ್ರಮೆ
ಬೆಂಗಳೂರು :- ಕಾರವಾರದ ಕೂರ್ಮಗಢ ದ್ವೀಪದ ಬಳಿ ದೋಣಿ ಮುಳುಗಿ, 9 ಜನ ಸಾವಿಗೀಡಾಗಿರುವ ದುರಂತಕ್ಕೆ ಕಂದಾಯ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ದುರಂತದ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಸಚಿವರು, ಅವಘಡದ ಸುದ್ದಿ ತಿಳಿದ ಕೂಡಲೇ ಸ್ಥಳದತ್ತ ಹೊರಟಿದ್ದಾರೆ.``ಈ ಘಟನೆ ತುಂಬಾ ದುರದೃಷ್ಟಕರವಾದುದು. ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸರಕಾರದ ಕಡೆಯಿಂದ ಎಲ್ಲ … [Read more...] about ಕಾರವಾರದಲ್ಲಿ ದೋಣಿ ದುರಂತ: ಸಚಿವ ದೇಶಪಾಂಡೆ ದಿಗ್ಭ್ರಮೆ
ಭಾರತ ಬಂದ್ ಹಿನ್ನೆಲೆ ಉಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್
ಕಾರವಾರ :- ದಿ. 08-01-19 ಮತ್ತು 09-01-19 ರಂದು, ಎರಡು ದಿನ ಭಾರತ ಬಂದ್ ಇರುವುದರಿಂದ ಕಾರವಾರ ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಸರಕಾರಿ, ಖಾಸಗಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಜಿಲ್ಲಾಧಿಕಾರಿಗಳು ಉತ್ತರ ಕನ್ನಡರವರ ಆದೇಶದಂತೆ ದಿನಾಂಕ:08-01-2019 ರಂದು ಭಾರತ್ ಬಂದ್ ಹಿನ್ನೆಲೆ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅದರಂತೆ … [Read more...] about ಭಾರತ ಬಂದ್ ಹಿನ್ನೆಲೆ ಉಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್
ರಾಜ್ಯ ಸರ್ಕಾರದ ವಿರುದ್ದ ಜಿಲ್ಲಾಕೇಂದ್ರ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ – ಸರ್ಕಾರದ ವಿರುದ್ದ ಕಿಡಿ ಕಾರಿದ – ಶಾಸಕಿ ರೂಪಾಲಿ ನಾಯ್ಕ
ಕಾರವಾರ: - ರಾಜ್ಯ ಸರಕಾರದ ರೈತ ವಿರೋಧಿ ನೀತಿ ಹಾಗೂ ರೈತ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಗುರುವಾರ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.ಕಾರವಾರದ ಭಾರತೀಯ ಜನತಾ ಪಕ್ಷದ ಕಛೇರಿಯಿಂದ ಆರಂಭವಾದ ಪ್ರತಿಭಟನಾ ಮೇರವಣಿಗೆ ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ರೈತರ ಸಮಸ್ಯೆಗೆ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳು ಸೂಕ್ತ ಪರಿಹಾರ … [Read more...] about ರಾಜ್ಯ ಸರ್ಕಾರದ ವಿರುದ್ದ ಜಿಲ್ಲಾಕೇಂದ್ರ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ – ಸರ್ಕಾರದ ವಿರುದ್ದ ಕಿಡಿ ಕಾರಿದ – ಶಾಸಕಿ ರೂಪಾಲಿ ನಾಯ್ಕ
ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ
ಹಳಿಯಾಳ:- ಕ್ರೀಡೆಯಿಂದಲೂ ಉಜ್ವಲ ಭವಿಷ್ಯ ರೂಪಿಸಲು ಹಾಗೂ ದೇಶ ಸೇವೆಯನ್ನು ಮಾಡಲು ಸಾಕಷ್ಟು ಅವಕಾಶವಿದೆ. ಈ ಸತ್ಯವನ್ನು ಪಾಲಕರು ಹಾಗೂ ಮಕ್ಕಳು ಅರಿಯುತ್ತಿಲ್ಲ ಆದ ಕಾರಣವೇ ನಮ್ಮಲ್ಲಿರುವ ಸಾಕಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುತ್ತಿಲ್ಲ, ಪಾಲಕರ ನೀಡುವ ಒತ್ತಾಯದ ಪಠ್ಯಾಧಾರಿತ ಶಿಕ್ಷಣಕ್ಕೆ ಪ್ರತಿಭೆಗಳು ಕಮರಿ ಹೋಗುತ್ತಿವೆ ಎಂದು ಹಳಿಯಾಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಹೇಳಿದರು. ಪಟ್ಟಣದ ಕ್ರೀಡಾಭವನದಲ್ಲಿ ಅರ್ಬನ್ ಯುಥ್ ಕ್ಲಬ್ … [Read more...] about ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ



