ಕಾರವಾರ: ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಿ ಎರಡು ಮುಖ್ಯ ಕಡಲತೀರಗಳಲ್ಲಿ ಡಿ.28 ಮತ್ತು 29 ರಂದು 'ಗಾಳಿಪಟ ಉತ್ಸವ' ಆಯೋಜಿಸಲಾಗಿದೆ. ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗತ್ವದಲ್ಲಿ ಇದೇ ಮೊದಲ ಬಾರಿಗೆ ಗಾಳಿಪಟ ಉತ್ಸವ ಆಯೋಜಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಾಲು ಸಾಲು ಉತ್ಸವಗಳ ಮೂಲಕ ಪ್ರವಾಸಿಗರ ಹಾಗೂ ಸ್ಥಳೀಯರ ಗಮನ ಸೆಳೆದಿರುವ ಜಿಲ್ಲಾಡಳಿತ ಮತ್ತೊಂದು ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಗುಜರಾತ್, ಬೆಂಗಳೂರು, ಮಂಗಳೂರು, … [Read more...] about ಡಿ.28 ಮತ್ತು 29 ರಂದು ‘ಗಾಳಿಪಟ ಉತ್ಸವ’
Karwar News
ಸಡಗರ, ಸಂಭ್ರಮದ ಕ್ರಿಸ್ಮಸ್ ಆಚರಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಕ್ರಿಸ್ಮಸ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ನಿಮಿತ್ತ ಚರ್ಚ್ಗಳ ವಿದ್ಯುತ್ ದೀಪಗಳಿಂದ ಅಲಂಕರಿಸಲ್ಪಟ್ಟಿದ್ದವು. ಚರ್ಚ್ಗಳ ಅಂಗಳದಲ್ಲಿ ವಿಶೇಷವಾಗಿ ಗೋದಲಿಯನ್ನು ನಿರ್ಮಿಸಿ, ಕುರಿಗಾಯಿ, ಏಸು ಹಾಗೂ ರಾಜರುಗಳ ಬೊಂಬೆಗಳನ್ನು ಜೋಡಿಸಿಡಲಾಗಿತ್ತು. ಕಾರವಾರದ ಐತಿಹಾಸಿಕ ಹೈ ಚರ್ಚ್, ಕ್ಯಾಥಡ್ರಲ್, ಸುಂಕೇರಿ ಚರ್ಚ್ಗಳು ಸೇರಿದಂತೆ ಹಲವಾರು ಚರ್ಚ್ಗಳಲ್ಲಿ ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ವಿಶೇಷ … [Read more...] about ಸಡಗರ, ಸಂಭ್ರಮದ ಕ್ರಿಸ್ಮಸ್ ಆಚರಣೆ
ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಭಾರತ ಸೈನಿಕ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನ
ಕಾರವಾರ: 2017-18ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಭಾರತ ಸೈನಿಕ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮಾಹಿತಿ ಕೇಂದ್ರದ ಮೂಲಕ ಉಚಿತ ಆನ್ ಲೈನ್ ಭರ್ತಿ ಮಾಡಿ ಕೊಡಲಾಗುವುದು. ಅರ್ಜಿ ಸಲ್ಲಿಸಲು ಡಿಸೆಂಬರ 31 ಕೊನೆಯದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220336 ಹಾಗೂ ತಾಲೂಕಾ ಮಾಹಿತಿ ಕೇಂದ್ರಗಳಾದ ಕಾರವಾರ -8971859211, … [Read more...] about ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಭಾರತ ಸೈನಿಕ ನೇಮಕಾತಿ ರ್ಯಾಲಿಗೆ ಅರ್ಜಿ ಆಹ್ವಾನ
ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ಕಾರವಾರ: ಕಾರವಾರ ಕೃಷಿ ಇಲಾಖೆಯು ಕೃಷಿಯಲ್ಲಿ ಯಂತ್ರಗಳ ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನಿಸಿದೆ. ಕಾರವಾರ ತಾಲೂಕಿನ ಬಾಡ ಹೋಬಳಿಯ ನಗರಸಭೆ ವ್ಯಾಪ್ತಿ ಹೊರತುಪಡಿಸಿದ ಪ್ರದೇಶದಲ್ಲಿ ಕೃಷಿಗೆ ಪೂರಕವಾದ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಪಂಪ್ ಸೆಟ್, ಸ್ಪ್ರೇಯರ್ ಇತರೇ ಕೃಷಿ ಯಂತ್ರೋಪಕರಣಗಳ, ಬೋರ್ವೆಲ್ಗಳ ಹಾಗೂ ಸೂಕ್ಷ್ಮ ನೀರಾವರಿ ಘಟಕಗಳ ದುರಸ್ಥಿ ಕೇಂದ್ರವನ್ನು ಪ್ರಾರಂಭಿಸಲು ಕ್ರಮ … [Read more...] about ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:ಉತ್ತರ ಕನ್ನಡ ಜಿಲ್ಲಾ ನಾಮಧಾರಿ ಅಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿಯಲ್ಲಿ ಶೇ. 95, ಪಿಯುಸಿ ವಿಜ್ಞಾನ, ವಾಣಿಜ್ಯ ವಿಭಾಗದಲ್ಲಿ ಶೇ. 90, ಕಲಾ ವಿಭಾಗದಲ್ಲಿ ಶೇ. 85 ಅಂಗ ಗಳಿಸಿದವರು ಹಾಗೂ ಕ್ರೀಡೆ ಮತ್ತು ಸಂಸ್ಕøತಿಕ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ಸಮಾಜದ ಪ್ರತಿಭೆಗಳನ್ನು ಸನ್ಮಾನಿಸಲಾಗುವುದು. ಆಸಕ್ತರು ಅಂಕಪಟ್ಟಿಯ ನಕಲು ಪ್ರತಿಯನ್ನು … [Read more...] about ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

