• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ

December 12, 2017 by Sachin Hegde Leave a Comment

ಕಾರವಾರ: ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ ಮಾಡಿದ್ದು, ದೂರು ದಾಖಲಿಸಲು ನೀಡಿದ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆಯೇ ತಪ್ಪಾಗಿದೆ. ಜಿಲ್ಲಾಡಳಿತ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳನ್ನು ಹಬ್ಬಿಸುವವರ ಸ್ಕ್ರೀನ್ ರವಾನಿಸುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಧಿಕಾರಿ ಕಚೇರಿ ವಾಟ್ಸಪ್ ಸಂಖ್ಯೆ ಅಥವಾ ಪೊಲೀಸ್ ಇಲಾಖೆಯ ಕಂಟ್ರೋಲ್ ರೂಂ ಸಂಖ್ಯೆಗೆ ವಾಟ್ಸಪ್ … [Read more...] about ಹೊನ್ನಾವರ ಗಲಬೆ ಪ್ರಕರಣಕ್ಕೆ ಸಂಬಂಧಿಸಿ ವದಂತಿ ಹಬ್ಬಿಸುವವರ ವಿರುದ್ದ ದೂರು ನೀಡುವಂತೆ ಜಿಲ್ಲಾಡಳಿತ ಜನರಲ್ಲಿ ಮನವಿ

ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು;ನ್ಯಾಯಾಧೀಶ ವಿಠಲ ಧಾರವಾಡಕರ್

December 10, 2017 by Sachin Hegde Leave a Comment

ಕಾರವಾರ: ಗ್ರಾಮೀಣ ಕಲೆಗಳನ್ನು ಜನ ಎಂದಿಗೂ ಮರೆಯಬಾರದು. ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿಠಲ ಧಾರವಾಡಕರ್ ಹೇಳಿದರು. ಶುಕ್ರವಾರ ಮದ್ಯಾಹ್ನ ಜಿಲ್ಲಾ ರಂಗಮಂದಿರದಲ್ಲಿ "ಕರಾವಳಿ ಉತ್ಸವ" ಸಾಂಸ್ಕøತಿಕ ಕಾರ್ಯಕ್ರಮ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಶಿಸುತ್ತಿರುವ ಗ್ರಾಮೀಣ ಕಲೆಗಳನ್ನು ಉಳಿಸಲು ಸರ್ಕಾರ ಕರಾವಳಿ ಉತ್ಸವದಂತಹ ವೇದಿಕೆ ಕಲ್ಪಿಸಿದೆ. ಕಲಾವಿದರು ಹಾಗೂ ಕಲಾಭಿಮಾನಿಗಳು … [Read more...] about ನಶಿಸುತ್ತಿರುವ ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು;ನ್ಯಾಯಾಧೀಶ ವಿಠಲ ಧಾರವಾಡಕರ್

ಗಮನ ಸೆಳೆದ ಪೇಂಟ್‍ಬಾಲ್ ಹಾಗೂ ಠಾಗೋರ ಕಡಲತೀರದಲ್ಲಿ ನಡೆದ ಬೀಚ್ ವಾಲಿಬಾಲ್ ಪಂದ್ಯ

December 10, 2017 by Sachin Hegde Leave a Comment

ಕಾರವಾರ: "ಕರಾವಳಿ ಉತ್ಸವ - 2017"ಕ್ಕೆ ಡಾ.ರವೀಂದ್ರನಾಥ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಶುಕ್ರವಾರ ರಾತ್ರಿ ಅದ್ದೂರಿ ಚಾಲನೆ ದೊರೆತಿದೆ. ಹಲವು ಗಣ್ಯರು ಹಾಗೂ ಹಿರಿಯ ಕಲಾವಿದರು ಇದಕ್ಕೆ ಸಾಕ್ಷಿಯಾದರು. ಕರಾವಳಿ ಉತ್ಸವದ ಮುಖ್ಯ ವೇದಿಕೆಯಲ್ಲಿ ಹಲವು ಮನರಂಜನಾ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ವಿವಿಧ ರೋಮಾಂಚನ ಸ್ಪರ್ಧೆಗಳು ಜರುಗಿದವು. ಮಾಲಾದೇವಿ ಮೈದಾನದಲ್ಲಿ ಆಯೋಜಿಸಿದ್ದ ಪೇಂಟ್‍ಬಾಲ್ ಹಾಗೂ ಠಾಗೋರ ಕಡಲತೀರದಲ್ಲಿ ನಡೆದ ಬೀಚ್ ವಾಲಿಬಾಲ್ ಪಂದ್ಯ ಗಮನ … [Read more...] about ಗಮನ ಸೆಳೆದ ಪೇಂಟ್‍ಬಾಲ್ ಹಾಗೂ ಠಾಗೋರ ಕಡಲತೀರದಲ್ಲಿ ನಡೆದ ಬೀಚ್ ವಾಲಿಬಾಲ್ ಪಂದ್ಯ

karwar Movies as on 8-12-2017

December 8, 2017 by Sachin Hegde Leave a Comment

upendra matte baa 

Geethanjali Theatre upendra matte baa  (UA) kannada 3 pm6 pm9 pm … [Read more...] about karwar Movies as on 8-12-2017

ಸ್ನೇಹಕ್ಕಾಗಿ ಸವಾರಿ ಯಾತ್ರೆ

December 6, 2017 by Sachin Hegde Leave a Comment

ಕಾರವಾರ:ಚಿಕ್ಕಮಗಳೂರಿನ ರೋಟರಿ ಕ್ಲಬ್ ಕಾಫಿಲ್ಯಾಂಡ್‍ರವರು "ಸ್ನೇಹಕ್ಕಾಗಿ ಸವಾರಿ" ಯಾತ್ರೆ ಆರಂಭಿಸಿದ್ದು, ಕಾರವಾರಕ್ಕೆ ಭೇಟಿ ನೀಡಿದ್ದ ಇವರನ್ನು ರೋಟರಿ ಕ್ಲಬ್ ಆಫ್ ಕಾರವಾರ ವತಿಯಿಂದ ಸ್ವಾಗತಿಸಲಾಯಿತು. ಎರಡು ಕ್ಲಬ್ ಸದಸ್ಯರು ಪರಸ್ಪರ ಪರಿಚಯಿಸಿಕೊಂಡರು. ರೋಟರಿ ಸೀಸೈಡ್ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಹಿರೇಮಠ ಮತ್ತು ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ರವಿಂದ್ರ ನಾಯ್ಡು ಧ್ವಜ ವಿನಿಮಯ ಮಾಡಿದರು. ಕ್ಲಬ್ ಸದಸ್ಯಾದ ಬಿ.ಎಸ್.ಪೈ, ಪ್ರಸನ್ನ ರೇವಣಕರ, ಎಂ. ಆರ್. … [Read more...] about ಸ್ನೇಹಕ್ಕಾಗಿ ಸವಾರಿ ಯಾತ್ರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,367 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar