ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ
Karwar News
ಕರಾವಳಿ ಉತ್ಸವದ ಪೋಸ್ಟರ್ ಬಿಡುಗಡೆ
ಕಾರವಾರ: ಡಿಸೆಂಬರ್ 8, 9, ಮತ್ತು 10 ರಂದು ನಡೆಯುವ ಕರಾವಳಿ ಉತ್ಸವದ ಪೋಸ್ಟರ್ನ್ನು ಶಾಸಕ ಸತೀಶ್ ಸೈಲ್ ಭಾನುವಾರ ಬಿಡುಗಡೆ ಮಾಡಿದರು. ಕರಾವಳಿ ಉತ್ಸವದ ಕಾರ್ಯಕ್ರಮಗಳ ವಿವರ ಇಂತಿದೆ.* ಡಿಸೆಂಬರ್ 8 ಮಧ್ಯಾಹ್ನ 2.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಗಂಗಾವತಿ ಪ್ರಾಣೇಶ್ ಹಾಗೂ ತಂಡದವರಿಂದ ನಗೆ ಹಬ್ಬ, 3ಕ್ಕೆ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಬೀಚ್ ವಾಲಿಬಾಲ್, ಮಯೂರವರ್ಮ ವೇದಿಕೆಯಲ್ಲಿ ಸಂಜೆ ಶಾಲ್ಮಲಿ ಕೋಲ್ಗಡೆಯವರಿಂದ ಸಂಗೀತ ಸಂಜೆ.* ಡಿಸೆಂಬರ್ … [Read more...] about ಕರಾವಳಿ ಉತ್ಸವದ ಪೋಸ್ಟರ್ ಬಿಡುಗಡೆ
ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರ
ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಬೃಹತ್ ಎಲ್ಇಡಿ ಪರದೆ ಸಹಿತ ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರಕ್ಕಾಗಿ ಹಮ್ಮಿಕೊಂಡಿರುವ `ಪ್ರಗತಿ ಮಾಹಿತಿ' ಪ್ರಚಾರಾಂದೋಲನ ಜಿಲ್ಲಾಧಿಕಾರಿ ಕಚೇರಿ ಆವರಣೆದಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಲಾಯಿತು. ಜನರ ಹಿತಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ, ಯೋಜನೆಗಳ ಸದ್ಬಳಕೆ ಬಗ್ಗೆ ಪ್ರಚಾರ … [Read more...] about ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರ
ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು; ಸತ್ಯನಾರಾಯಣ ಪಡ್ತಿ
ಕಾರವಾರ: ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು ಎಂದು ಅಮದಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷ ಸತ್ಯನಾರಾಯಣ ಪಡ್ತಿ ಹೇಳಿದರು. ಅಮದಳ್ಳಿಯ ಪಂಚಾಯತ ಸಭಾಭವನದಲ್ಲಿ ನೆಹರು ಯುವ ಕೇಂದ್ರ, ತಾಲೂಕಾ ಯುವ ಒಕ್ಕೂಟ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಾಚಿದೇವ ಯುವಕ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಡೆದ ಏಡ್ಸ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶೇಷ ಉಪನ್ಯಾಸ ನೀಡಿದ … [Read more...] about ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು; ಸತ್ಯನಾರಾಯಣ ಪಡ್ತಿ
ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ
ಕಾರವಾರ: ದೇಶಕ್ಕಾಗಿ ಭೂಮಿ ತ್ಯಾಗ ಮಾಡಿ ಕಳೆದ 30 ವರ್ಷಗಳಿಂದ ಪರಿಹಾರಕ್ಕಾಗಿ ಕಾಯುತ್ತಿದ್ದ ಸೀಬರ್ಡ್ ನಿರಾಶ್ರಿತರಿಗೆ ಸರಕಾರ ಜಮಾ ಮಾಡಿದ 1 ಕೋಟಿ 94 ಲಕ್ಷ ರೂ.ಪರಿಹಾರದ ಮೊತ್ತವನ್ನು ಈಗ ವಿತರಿಸಲಾಗುತ್ತಿದೆ. ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಹಾಗೂ ಲೋಕದಾಲತ್ ಮೂಲಕ ಸೀಬರ್ಡ್ ನಿರಾಶ್ರಿತರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ … [Read more...] about ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ



