• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Karwar News

ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ

December 6, 2017 by Sachin Hegde Leave a Comment

ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ

ಕರಾವಳಿ ಉತ್ಸವದ ಪೋಸ್ಟರ್‍ ಬಿಡುಗಡೆ

December 5, 2017 by Sachin Hegde Leave a Comment

ಕಾರವಾರ: ಡಿಸೆಂಬರ್ 8, 9, ಮತ್ತು 10 ರಂದು ನಡೆಯುವ ಕರಾವಳಿ ಉತ್ಸವದ ಪೋಸ್ಟರ್‍ನ್ನು ಶಾಸಕ ಸತೀಶ್ ಸೈಲ್ ಭಾನುವಾರ ಬಿಡುಗಡೆ ಮಾಡಿದರು. ಕರಾವಳಿ ಉತ್ಸವದ ಕಾರ್ಯಕ್ರಮಗಳ ವಿವರ ಇಂತಿದೆ.* ಡಿಸೆಂಬರ್ 8 ಮಧ್ಯಾಹ್ನ 2.30ಕ್ಕೆ ಜಿಲ್ಲಾ ರಂಗಮಂದಿರದಲ್ಲಿ ಗಂಗಾವತಿ ಪ್ರಾಣೇಶ್ ಹಾಗೂ ತಂಡದವರಿಂದ ನಗೆ ಹಬ್ಬ, 3ಕ್ಕೆ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಬೀಚ್ ವಾಲಿಬಾಲ್, ಮಯೂರವರ್ಮ ವೇದಿಕೆಯಲ್ಲಿ ಸಂಜೆ ಶಾಲ್ಮಲಿ ಕೋಲ್ಗಡೆಯವರಿಂದ ಸಂಗೀತ ಸಂಜೆ.* ಡಿಸೆಂಬರ್ … [Read more...] about ಕರಾವಳಿ ಉತ್ಸವದ ಪೋಸ್ಟರ್‍ ಬಿಡುಗಡೆ

ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರ

December 5, 2017 by Sachin Hegde Leave a Comment

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಬೃಹತ್ ಎಲ್‍ಇಡಿ ಪರದೆ ಸಹಿತ ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರಕ್ಕಾಗಿ ಹಮ್ಮಿಕೊಂಡಿರುವ `ಪ್ರಗತಿ ಮಾಹಿತಿ' ಪ್ರಚಾರಾಂದೋಲನ ಜಿಲ್ಲಾಧಿಕಾರಿ ಕಚೇರಿ ಆವರಣೆದಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಲಾಯಿತು. ಜನರ ಹಿತಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ, ಯೋಜನೆಗಳ ಸದ್ಬಳಕೆ ಬಗ್ಗೆ ಪ್ರಚಾರ … [Read more...] about ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರ

ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು; ಸತ್ಯನಾರಾಯಣ ಪಡ್ತಿ

December 5, 2017 by Sachin Hegde Leave a Comment

ಕಾರವಾರ: ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು ಎಂದು ಅಮದಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷ ಸತ್ಯನಾರಾಯಣ ಪಡ್ತಿ ಹೇಳಿದರು. ಅಮದಳ್ಳಿಯ ಪಂಚಾಯತ ಸಭಾಭವನದಲ್ಲಿ ನೆಹರು ಯುವ ಕೇಂದ್ರ, ತಾಲೂಕಾ ಯುವ ಒಕ್ಕೂಟ, ಪ್ರಾಥಮಿಕ ಆರೋಗ್ಯ ಕೇಂದ್ರ, ಮಾಚಿದೇವ ಯುವಕ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ನಡೆದ ಏಡ್ಸ ಜಾಗೃತಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿಶೇಷ ಉಪನ್ಯಾಸ ನೀಡಿದ … [Read more...] about ಜಾಗೃತಿ ಹಾಗೂ ಮಾಹಿತಿ ಹಂಚುವಿಕೆಯಿಂದ ಮಾರಣಾಂತಿಕ ಏಡ್ಸ ಕಾಯಿಲೆಯನ್ನು ತಡೆಯಬಹುದು; ಸತ್ಯನಾರಾಯಣ ಪಡ್ತಿ

ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ

December 5, 2017 by Sachin Hegde Leave a Comment

ಕಾರವಾರ: ದೇಶಕ್ಕಾಗಿ ಭೂಮಿ ತ್ಯಾಗ ಮಾಡಿ ಕಳೆದ 30 ವರ್ಷಗಳಿಂದ ಪರಿಹಾರಕ್ಕಾಗಿ ಕಾಯುತ್ತಿದ್ದ ಸೀಬರ್ಡ್ ನಿರಾಶ್ರಿತರಿಗೆ ಸರಕಾರ ಜಮಾ ಮಾಡಿದ 1 ಕೋಟಿ 94 ಲಕ್ಷ ರೂ.ಪರಿಹಾರದ ಮೊತ್ತವನ್ನು ಈಗ ವಿತರಿಸಲಾಗುತ್ತಿದೆ. ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಹಾಗೂ ಲೋಕದಾಲತ್ ಮೂಲಕ ಸೀಬರ್ಡ್ ನಿರಾಶ್ರಿತರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ … [Read more...] about ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,368 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar